ಬ್ರೇಕಿಂಗ್ ನ್ಯೂಸ್
15-04-24 12:40 pm HK News Desk ದೇಶ - ವಿದೇಶ
ಚಂದ್ರಾಪುರ, ಏ.15: ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯ ಮಜ್ರಿ ಕೊಲ್ಲಿರಿ ಪ್ರದೇಶದಲ್ಲಿ ಭಾನುವಾರ ದೇವಸ್ಥಾನದ ಪ್ರಸಾದ ಸೇವಿಸಿ ಅಸ್ವಸ್ಥಗೊಂಡ ಪರಿಣಾಮ ಓರ್ವ ಮೃತಪಟ್ಟರೆ 75 ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ ಎಂದು ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಚೈತ್ರ ನವರಾತ್ರಿ ಹಬ್ಬದ ಹಿಂದಿನ ದಿನವಾದ ಕಾಳಿ ದೇವಸ್ಥಾನದಲ್ಲಿ ಶನಿವಾರ ಸಂಜೆ ನಡೆದ ಧಾರ್ಮಿಕ ಕಾರ್ಯಕ್ರಮದ ವೇಳೆ 400 ಕ್ಕೂ ಹೆಚ್ಚು ಜನರು ಪ್ರಸಾದ ಸೇವಿಸಿದ್ದಾರೆ ಇದಾದ ಬಳಿಕ ಕೆಲ ಮಂದಿ ಅಸ್ವಸ್ಥಗೊಂಡು ಈ ಘಟನೆ ಸಂಭವಿಸಿದೆ.
ದೇವಸ್ಥಾನದ ಪ್ರಸಾದ ಸೇವಿಸಿ ಮನೆಗೆ ತೆರಳಿದ ಕೆಲ ಮಂದಿ ಅಸ್ವಸ್ಥಗೊಂಡಿದ್ದಾರೆ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಈ ವೇಳೆ ಓರ್ವ ಚಿಕಿತ್ಸೆಗೆ ಸ್ಪಂಧಿಸದೆ ಓರ್ವ ಮೃತಪಟ್ಟಿದ್ದಾರೆ, ಅಲ್ಲದೆ ಘಟನೆಗೆ ಸಂಬಂಧಿಸಿ ಸುಮಾರು 79 ಮಂದಿ ವರೋರಾ ಆಸ್ಪತ್ರೆಗೆ ದಾಖಲಾಗಿದ್ದು ಇದರಲ್ಲಿ ಆರು ಮಂದಿಯ ಸ್ಥಿತಿ ಗಂಭೀರವಾಗಿದ್ದು ಅವರನ್ನು ಚಂದ್ರಾಪುರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ. ಇತರ ರೋಗಿಗಳ ಸ್ಥಿತಿ ಸ್ಥಿರವಾಗಿದೆ ಮತ್ತು ಅವರ ಚಿಕಿತ್ಸೆ ಮುಂದುವರೆದಿದೆ ಎಂದು ಹೇಳಲಾಗಿದೆ.
80 devotees suffered food poisoning after consuming 80 devotees suffered food poisoning after consuming affected.
15-10-25 10:59 pm
Bangalore Correspondent
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
ರಘು ದೀಕ್ಷಿತ್ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ; 50ರ...
15-10-25 03:32 pm
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ...
14-10-25 11:24 am
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
15-10-25 11:02 pm
HK News Desk
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
15-10-25 05:36 pm
Mangalore Correspondent
ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು ;...
15-10-25 12:12 pm
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm