ಬ್ರೇಕಿಂಗ್ ನ್ಯೂಸ್
15-04-24 12:40 pm HK News Desk ದೇಶ - ವಿದೇಶ
ಚಂದ್ರಾಪುರ, ಏ.15: ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯ ಮಜ್ರಿ ಕೊಲ್ಲಿರಿ ಪ್ರದೇಶದಲ್ಲಿ ಭಾನುವಾರ ದೇವಸ್ಥಾನದ ಪ್ರಸಾದ ಸೇವಿಸಿ ಅಸ್ವಸ್ಥಗೊಂಡ ಪರಿಣಾಮ ಓರ್ವ ಮೃತಪಟ್ಟರೆ 75 ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ ಎಂದು ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಚೈತ್ರ ನವರಾತ್ರಿ ಹಬ್ಬದ ಹಿಂದಿನ ದಿನವಾದ ಕಾಳಿ ದೇವಸ್ಥಾನದಲ್ಲಿ ಶನಿವಾರ ಸಂಜೆ ನಡೆದ ಧಾರ್ಮಿಕ ಕಾರ್ಯಕ್ರಮದ ವೇಳೆ 400 ಕ್ಕೂ ಹೆಚ್ಚು ಜನರು ಪ್ರಸಾದ ಸೇವಿಸಿದ್ದಾರೆ ಇದಾದ ಬಳಿಕ ಕೆಲ ಮಂದಿ ಅಸ್ವಸ್ಥಗೊಂಡು ಈ ಘಟನೆ ಸಂಭವಿಸಿದೆ.
ದೇವಸ್ಥಾನದ ಪ್ರಸಾದ ಸೇವಿಸಿ ಮನೆಗೆ ತೆರಳಿದ ಕೆಲ ಮಂದಿ ಅಸ್ವಸ್ಥಗೊಂಡಿದ್ದಾರೆ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಈ ವೇಳೆ ಓರ್ವ ಚಿಕಿತ್ಸೆಗೆ ಸ್ಪಂಧಿಸದೆ ಓರ್ವ ಮೃತಪಟ್ಟಿದ್ದಾರೆ, ಅಲ್ಲದೆ ಘಟನೆಗೆ ಸಂಬಂಧಿಸಿ ಸುಮಾರು 79 ಮಂದಿ ವರೋರಾ ಆಸ್ಪತ್ರೆಗೆ ದಾಖಲಾಗಿದ್ದು ಇದರಲ್ಲಿ ಆರು ಮಂದಿಯ ಸ್ಥಿತಿ ಗಂಭೀರವಾಗಿದ್ದು ಅವರನ್ನು ಚಂದ್ರಾಪುರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ. ಇತರ ರೋಗಿಗಳ ಸ್ಥಿತಿ ಸ್ಥಿರವಾಗಿದೆ ಮತ್ತು ಅವರ ಚಿಕಿತ್ಸೆ ಮುಂದುವರೆದಿದೆ ಎಂದು ಹೇಳಲಾಗಿದೆ.
80 devotees suffered food poisoning after consuming 80 devotees suffered food poisoning after consuming affected.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm