ಬ್ರೇಕಿಂಗ್ ನ್ಯೂಸ್
15-04-24 12:40 pm HK News Desk ದೇಶ - ವಿದೇಶ
ಚಂದ್ರಾಪುರ, ಏ.15: ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯ ಮಜ್ರಿ ಕೊಲ್ಲಿರಿ ಪ್ರದೇಶದಲ್ಲಿ ಭಾನುವಾರ ದೇವಸ್ಥಾನದ ಪ್ರಸಾದ ಸೇವಿಸಿ ಅಸ್ವಸ್ಥಗೊಂಡ ಪರಿಣಾಮ ಓರ್ವ ಮೃತಪಟ್ಟರೆ 75 ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ ಎಂದು ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಚೈತ್ರ ನವರಾತ್ರಿ ಹಬ್ಬದ ಹಿಂದಿನ ದಿನವಾದ ಕಾಳಿ ದೇವಸ್ಥಾನದಲ್ಲಿ ಶನಿವಾರ ಸಂಜೆ ನಡೆದ ಧಾರ್ಮಿಕ ಕಾರ್ಯಕ್ರಮದ ವೇಳೆ 400 ಕ್ಕೂ ಹೆಚ್ಚು ಜನರು ಪ್ರಸಾದ ಸೇವಿಸಿದ್ದಾರೆ ಇದಾದ ಬಳಿಕ ಕೆಲ ಮಂದಿ ಅಸ್ವಸ್ಥಗೊಂಡು ಈ ಘಟನೆ ಸಂಭವಿಸಿದೆ.
ದೇವಸ್ಥಾನದ ಪ್ರಸಾದ ಸೇವಿಸಿ ಮನೆಗೆ ತೆರಳಿದ ಕೆಲ ಮಂದಿ ಅಸ್ವಸ್ಥಗೊಂಡಿದ್ದಾರೆ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಈ ವೇಳೆ ಓರ್ವ ಚಿಕಿತ್ಸೆಗೆ ಸ್ಪಂಧಿಸದೆ ಓರ್ವ ಮೃತಪಟ್ಟಿದ್ದಾರೆ, ಅಲ್ಲದೆ ಘಟನೆಗೆ ಸಂಬಂಧಿಸಿ ಸುಮಾರು 79 ಮಂದಿ ವರೋರಾ ಆಸ್ಪತ್ರೆಗೆ ದಾಖಲಾಗಿದ್ದು ಇದರಲ್ಲಿ ಆರು ಮಂದಿಯ ಸ್ಥಿತಿ ಗಂಭೀರವಾಗಿದ್ದು ಅವರನ್ನು ಚಂದ್ರಾಪುರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ. ಇತರ ರೋಗಿಗಳ ಸ್ಥಿತಿ ಸ್ಥಿರವಾಗಿದೆ ಮತ್ತು ಅವರ ಚಿಕಿತ್ಸೆ ಮುಂದುವರೆದಿದೆ ಎಂದು ಹೇಳಲಾಗಿದೆ.
80 devotees suffered food poisoning after consuming 80 devotees suffered food poisoning after consuming affected.
07-05-25 04:07 pm
Bangalore Correspondent
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
Hubballi Accident, Sagara, Five Killed: ಹುಬ್ಬ...
06-05-25 01:35 pm
07-05-25 06:14 pm
HK News Desk
Kasaragod Toll, Kumbla: ತಲಪಾಡಿ – ಚೆರ್ಕಳ ಆರು ಪ...
07-05-25 12:20 pm
India strikes terror camps in Pak; ಪಾಕಿಸ್ತಾನದ...
07-05-25 09:54 am
ವಿಶ್ವಸಂಸ್ಥೆಯಲ್ಲಿ ಬೆತ್ತಲಾದ ಪಾಕ್ ; ಚೀನಾ ಬಿಟ್ಟು...
06-05-25 02:45 pm
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
07-05-25 03:36 pm
Mangalore Correspondent
Hindu Maha Sabha, Mangalore, Rajesh Pavitran:...
07-05-25 02:36 pm
Mangalore, Satish Kumapla, U T Khader: ಚಿಕ್ಕಮ...
06-05-25 06:36 pm
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm