ಬ್ರೇಕಿಂಗ್ ನ್ಯೂಸ್
02-12-20 11:15 am Headline Karnataka News Network ದೇಶ - ವಿದೇಶ
ಮಧ್ಯಪ್ರದೇಶ, ಡಿ.2 : ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ ಮೂರು ದಿನಗಳಲ್ಲಿ ಎಂಟು ನವಜಾತ ಶಿಶುಗಳು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
ಈ ಸಾವಿಗೆ ಕಾರಣವಾದ ಅಂಶಗಳ ಪತ್ತೆಗೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ್ ಉನ್ನತ ಮಟ್ಟದ ತನಿಖೆ ನಡೆಸಲು ಆದೇಶಿಸಿದ್ದಾರೆ.
ಆಸ್ಪತ್ರೆಯ ಅಸ್ವಸ್ಥ ನವಜಾತ ಶಿಶು ಆರೈಕೆ ಘಟಕ ಮತ್ತು ಮಕ್ಕಳ ತೀವ್ರ ನಿಗಾ ಘಟಕದಲ್ಲಿ ಈ ಸಾವುಗಳು ಸಂಭವಿಸಿವೆ. ಮೃತಪಟ್ಟ ಮಕ್ಕಳು ಬುಡಕಟ್ಟು ಜನಾಂಗದವರೇ ಅಧಿಕ ಇರುವ ಶಾಡೋಲ್, ಉಮರಿಯಾ ಮತ್ತು ಅನುಪ್ಪೂರ್ ಜಿಲ್ಲೆಗೆ ಸೇರಿದವರು.

ಅನಿಯಂತ್ರಿತ ನ್ಯುಮೋನಿಯಾ ಮತ್ತು ಉಸಿರಾಟದ ಸಂಕೀರ್ಣತೆಗಳಿಂದ ಬಹುತೇಕ ಮಕ್ಕಳು ಮೃತಪಟ್ಟಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಆರೋಗ್ಯ ಸಚಿವ ಡಾ.ಪ್ರಭುರಾಮ್ ಚೌಧರಿ ಹೇಳಿದ್ದಾರೆ.
"ಮುಖ್ಯಮಂತ್ರಿ ಆದೇಶದಂತೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮುಹಮ್ಮದ್ ಸುಲೈಮಾನ್ ಅವರಿಗೆ ಶಾಡೋಲ್ ಜಿಲ್ಲಾ ಆಸ್ಪತ್ರೆಯಲ್ಲಿ ಸಂಭವಿಸಿದ ಮಕ್ಕಳ ಸಾವಿನ ಬಗ್ಗೆ ತನಿಖೆ ನಡೆಸುವಂತೆ ಸೂಚಿಸಲಾಗಿದೆ" ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
ಈ ಸಾವಿಗೆ ವೈದ್ಯಕೀಯ ಸಿಬ್ಬಂದಿಯ ನಿರ್ಲಕ್ಷ್ಯ ಕಾರಣವೇ ಎಂದು ಪತ್ತೆ ಮಾಡುವಂತೆ ಸಿಎಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಗತ್ಯವಿದ್ದಲ್ಲಿ ಜಬಲ್ಪುರದಿಂದ ಶಾಡೋಲ್ಗೆ ತಜ್ಞ ವೈದ್ಯರನ್ನು ಕಳುಹಿಸುವಂತೆಯೂ ಅವರು ಸಲಹೆ ಮಾಡಿದ್ದಾರೆ. ಕಳೆದ ಜನವರಿಯಲ್ಲಿ ಆರು ದಿನದಿಂದ ಆರು ತಿಂಗಳು ಪ್ರಾಯದ ಆರು ಬುಡಕಟ್ಟು ಮಕ್ಕಳು ಇದೇ ಆಸ್ಪತ್ರೆಯಲ್ಲಿ 15 ಗಂಟೆಯೊಳಗೆ ಮೃತಪಟ್ಟಿದ್ದವು.
As many as eight infants died during treatment at the district hospital at Shahdol in Madhya Pradesh in the last four days, prompting the state government to launch an inquiry, officials said on Tuesday.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 03:37 pm
HK News Desk
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm