ಬ್ರೇಕಿಂಗ್ ನ್ಯೂಸ್
24-04-24 05:01 pm HK News Desk ದೇಶ - ವಿದೇಶ
ರಾಜಸ್ಥಾನ, ಏ.24: ಇನ್ನೇನು ಕೆಲವೇ ಗಂಟೆಯಲ್ಲಿ ಹಸೆಮಣೆ ಏರಬೇಕಿದ್ದ ವರನೋರ್ವ ಮದುವೆಯ ಮೊದಲ ನಡೆಯುವ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶಿಸಿ ಇಹಲೋಕ ತ್ಯಜಿಸಿದ ಆಘಾತಕಾರಿ ಘಟನೆ ರಾಜಸ್ಥಾನದ ಕೋಟಾ ನಗರದ ನಂಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಮೂಲತಃ ಕೋಟಾ ನಗರದ ಕೇಶವಪುರ ನಿವಾಸಿಯಾದ ಸೂರಜ್ ಸಕ್ಸೇನಾ (30) ಎಂದು ಗುರುತಿಸಲಾಗಿದೆ.

ಕೋಟಾ ನಗರದ ಕೇಶವಪುರ ನಿವಾಸಿಯಾದ ಸೂರಜ್ ಸಕ್ಸೇನಾ ಅವರ ವಿವಾಹ ಏಪ್ರಿಲ್ 24 ರಂದು ನಿಶ್ಚಯವಾಗಿತ್ತು ಅದರಂತೆ ಬುಧವಾರ ಬಂಡಿ ರಸ್ತೆಯಲ್ಲಿರುವ ಮೆನಾಲ್ ರೆಸಿಡೆನ್ಸಿ ರೆಸಾರ್ಟ್ನಲ್ಲಿ ವಿವಾಹ ಸಮಾರಂಭ ಆಯೋಜಿಸಲಾಗಿತ್ತು, ಈ ಶುಭ ಕಾರ್ಯಕ್ರಮಕ್ಕೆ ಎಲ್ಲ ಸಿದ್ದತೆಗಳು ನಡೆದಿತ್ತು ಅದರಂತೆ ಸೋಮವಾರ ಮದುವೆಯ ಮೊದಲ ಶಾಸ್ತ್ರವಾದ ಹಳದಿ ಶಾಸ್ತ್ರ ನಡೆಯುತ್ತಿತ್ತು ಈ ವೇಳೆ ಹಳದಿ ಸಂಭ್ರಮದಲ್ಲಿದ್ದ ವರ ಅಲ್ಲೇ ಇದ್ದ ಈಜುಕೊಳದ ಬಳಿ ನಡೆದುಕೊಂಡು ಹೋಗಿದ್ದಾನೆ ಅಲ್ಲಿ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಿದ್ದ ಕಬ್ಬಿಣದ ಕಂಬವನ್ನು ಮುಟ್ಟಿದ್ದಾನೆ ಈ ವೇಳೆ ಆತನಿಗೆ ಒಮ್ಮೆಲೇ ವಿದ್ಯುತ್ ಶಾಕ್ ಹೊಡೆದು ಕುಸಿದು ಬಿದ್ದಿದ್ದಾನೆ ಇದನ್ನು ಕಂಡ ಅಲ್ಲಿದ್ದವರು ಓಡಿ ಬಂದು ಸೂರಜ್ ನನ್ನು ಉಪಚರಿಸಿದ್ದಾರೆ ಆದರೆ ವಿದ್ಯುತ್ ಆಘಾತಕ್ಕೆ ಒಳಗಾಗಿದ್ದ ಸೂರಜ್ ಪ್ರಜ್ಞೆ ತಪ್ಪಿದ್ದ, ಕೂಡಲೇ ಆತನನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿತಾದರೂ ಅಷ್ಟೋತ್ತಿಗಾಗಲೇ ಸೂರಜ್ ಪ್ರಾಣ ಪಕ್ಷಿ ಹಾರಿಹೋಗಿತ್ತು,
ಇತ್ತ ಸೂರಜ್ ಮೃತಪಟ್ಟ ವಿಚಾರ ತಿಳಿಯುತ್ತಲೇ ಕುಟುಂಬದಲ್ಲಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ ಅಷ್ಟು ಮಾತ್ರವಲ್ಲದೆ ವಧುವಿನ ಮನೆಯಲ್ಲೂ ನೀರವ ಮೌನ ಆವರಿಸಿದೆ.
ಮದುವೆಯ ಸಂಭ್ರಮದಲ್ಲಿದ್ದ ಎರಡೂ ಮನೆಯಲ್ಲೂ ನೀರವ ಮೌನ, ಬದುಕಿ ಬಾಳಬೇಕಿದ್ದ ಜೀವ ಸಣ್ಣ ವಯಸ್ಸಿನಲ್ಲೇ ಕೊನೆಗೊಂಡಿದ್ದು ವಿಧಿಯ ವಿಪರ್ಯಾಸವೇ ಸರಿ. ಘಟನೆ ಸಂಬಂಧ ನಂಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Just hours before tying the nuptial knot, a 30-year-old man died of an electric shock during his ‘haldi’ ceremony in a hotel here on Tuesday, police said.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm