ಬ್ರೇಕಿಂಗ್ ನ್ಯೂಸ್
24-04-24 05:01 pm HK News Desk ದೇಶ - ವಿದೇಶ
ರಾಜಸ್ಥಾನ, ಏ.24: ಇನ್ನೇನು ಕೆಲವೇ ಗಂಟೆಯಲ್ಲಿ ಹಸೆಮಣೆ ಏರಬೇಕಿದ್ದ ವರನೋರ್ವ ಮದುವೆಯ ಮೊದಲ ನಡೆಯುವ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶಿಸಿ ಇಹಲೋಕ ತ್ಯಜಿಸಿದ ಆಘಾತಕಾರಿ ಘಟನೆ ರಾಜಸ್ಥಾನದ ಕೋಟಾ ನಗರದ ನಂಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಮೂಲತಃ ಕೋಟಾ ನಗರದ ಕೇಶವಪುರ ನಿವಾಸಿಯಾದ ಸೂರಜ್ ಸಕ್ಸೇನಾ (30) ಎಂದು ಗುರುತಿಸಲಾಗಿದೆ.
ಕೋಟಾ ನಗರದ ಕೇಶವಪುರ ನಿವಾಸಿಯಾದ ಸೂರಜ್ ಸಕ್ಸೇನಾ ಅವರ ವಿವಾಹ ಏಪ್ರಿಲ್ 24 ರಂದು ನಿಶ್ಚಯವಾಗಿತ್ತು ಅದರಂತೆ ಬುಧವಾರ ಬಂಡಿ ರಸ್ತೆಯಲ್ಲಿರುವ ಮೆನಾಲ್ ರೆಸಿಡೆನ್ಸಿ ರೆಸಾರ್ಟ್ನಲ್ಲಿ ವಿವಾಹ ಸಮಾರಂಭ ಆಯೋಜಿಸಲಾಗಿತ್ತು, ಈ ಶುಭ ಕಾರ್ಯಕ್ರಮಕ್ಕೆ ಎಲ್ಲ ಸಿದ್ದತೆಗಳು ನಡೆದಿತ್ತು ಅದರಂತೆ ಸೋಮವಾರ ಮದುವೆಯ ಮೊದಲ ಶಾಸ್ತ್ರವಾದ ಹಳದಿ ಶಾಸ್ತ್ರ ನಡೆಯುತ್ತಿತ್ತು ಈ ವೇಳೆ ಹಳದಿ ಸಂಭ್ರಮದಲ್ಲಿದ್ದ ವರ ಅಲ್ಲೇ ಇದ್ದ ಈಜುಕೊಳದ ಬಳಿ ನಡೆದುಕೊಂಡು ಹೋಗಿದ್ದಾನೆ ಅಲ್ಲಿ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಿದ್ದ ಕಬ್ಬಿಣದ ಕಂಬವನ್ನು ಮುಟ್ಟಿದ್ದಾನೆ ಈ ವೇಳೆ ಆತನಿಗೆ ಒಮ್ಮೆಲೇ ವಿದ್ಯುತ್ ಶಾಕ್ ಹೊಡೆದು ಕುಸಿದು ಬಿದ್ದಿದ್ದಾನೆ ಇದನ್ನು ಕಂಡ ಅಲ್ಲಿದ್ದವರು ಓಡಿ ಬಂದು ಸೂರಜ್ ನನ್ನು ಉಪಚರಿಸಿದ್ದಾರೆ ಆದರೆ ವಿದ್ಯುತ್ ಆಘಾತಕ್ಕೆ ಒಳಗಾಗಿದ್ದ ಸೂರಜ್ ಪ್ರಜ್ಞೆ ತಪ್ಪಿದ್ದ, ಕೂಡಲೇ ಆತನನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿತಾದರೂ ಅಷ್ಟೋತ್ತಿಗಾಗಲೇ ಸೂರಜ್ ಪ್ರಾಣ ಪಕ್ಷಿ ಹಾರಿಹೋಗಿತ್ತು,
ಇತ್ತ ಸೂರಜ್ ಮೃತಪಟ್ಟ ವಿಚಾರ ತಿಳಿಯುತ್ತಲೇ ಕುಟುಂಬದಲ್ಲಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ ಅಷ್ಟು ಮಾತ್ರವಲ್ಲದೆ ವಧುವಿನ ಮನೆಯಲ್ಲೂ ನೀರವ ಮೌನ ಆವರಿಸಿದೆ.
ಮದುವೆಯ ಸಂಭ್ರಮದಲ್ಲಿದ್ದ ಎರಡೂ ಮನೆಯಲ್ಲೂ ನೀರವ ಮೌನ, ಬದುಕಿ ಬಾಳಬೇಕಿದ್ದ ಜೀವ ಸಣ್ಣ ವಯಸ್ಸಿನಲ್ಲೇ ಕೊನೆಗೊಂಡಿದ್ದು ವಿಧಿಯ ವಿಪರ್ಯಾಸವೇ ಸರಿ. ಘಟನೆ ಸಂಬಂಧ ನಂಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Just hours before tying the nuptial knot, a 30-year-old man died of an electric shock during his ‘haldi’ ceremony in a hotel here on Tuesday, police said.
07-10-25 07:32 pm
Bangalore Correspondent
ದಸರಾ ರಜಾ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ; 10 ದಿ...
07-10-25 05:23 pm
ಮುಗಿಯದ ಜಾತಿ ಗಣತಿ ; ಅ.8ರಿಂದ ಶಾಲಾ ಅವಧಿ ಕಡಿತ, ಮಧ...
06-10-25 10:47 pm
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
07-10-25 01:53 pm
HK News Desk
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
07-10-25 05:17 pm
Mangalore Correspondent
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
Madhu Bangarappa: ರಾಜ್ಯದಲ್ಲಿ 18,500ಕ್ಕೂ ಅಧಿಕ...
06-10-25 10:42 pm
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm