ಬ್ರೇಕಿಂಗ್ ನ್ಯೂಸ್
24-04-24 05:01 pm HK News Desk ದೇಶ - ವಿದೇಶ
ರಾಜಸ್ಥಾನ, ಏ.24: ಇನ್ನೇನು ಕೆಲವೇ ಗಂಟೆಯಲ್ಲಿ ಹಸೆಮಣೆ ಏರಬೇಕಿದ್ದ ವರನೋರ್ವ ಮದುವೆಯ ಮೊದಲ ನಡೆಯುವ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶಿಸಿ ಇಹಲೋಕ ತ್ಯಜಿಸಿದ ಆಘಾತಕಾರಿ ಘಟನೆ ರಾಜಸ್ಥಾನದ ಕೋಟಾ ನಗರದ ನಂಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಮೂಲತಃ ಕೋಟಾ ನಗರದ ಕೇಶವಪುರ ನಿವಾಸಿಯಾದ ಸೂರಜ್ ಸಕ್ಸೇನಾ (30) ಎಂದು ಗುರುತಿಸಲಾಗಿದೆ.

ಕೋಟಾ ನಗರದ ಕೇಶವಪುರ ನಿವಾಸಿಯಾದ ಸೂರಜ್ ಸಕ್ಸೇನಾ ಅವರ ವಿವಾಹ ಏಪ್ರಿಲ್ 24 ರಂದು ನಿಶ್ಚಯವಾಗಿತ್ತು ಅದರಂತೆ ಬುಧವಾರ ಬಂಡಿ ರಸ್ತೆಯಲ್ಲಿರುವ ಮೆನಾಲ್ ರೆಸಿಡೆನ್ಸಿ ರೆಸಾರ್ಟ್ನಲ್ಲಿ ವಿವಾಹ ಸಮಾರಂಭ ಆಯೋಜಿಸಲಾಗಿತ್ತು, ಈ ಶುಭ ಕಾರ್ಯಕ್ರಮಕ್ಕೆ ಎಲ್ಲ ಸಿದ್ದತೆಗಳು ನಡೆದಿತ್ತು ಅದರಂತೆ ಸೋಮವಾರ ಮದುವೆಯ ಮೊದಲ ಶಾಸ್ತ್ರವಾದ ಹಳದಿ ಶಾಸ್ತ್ರ ನಡೆಯುತ್ತಿತ್ತು ಈ ವೇಳೆ ಹಳದಿ ಸಂಭ್ರಮದಲ್ಲಿದ್ದ ವರ ಅಲ್ಲೇ ಇದ್ದ ಈಜುಕೊಳದ ಬಳಿ ನಡೆದುಕೊಂಡು ಹೋಗಿದ್ದಾನೆ ಅಲ್ಲಿ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಿದ್ದ ಕಬ್ಬಿಣದ ಕಂಬವನ್ನು ಮುಟ್ಟಿದ್ದಾನೆ ಈ ವೇಳೆ ಆತನಿಗೆ ಒಮ್ಮೆಲೇ ವಿದ್ಯುತ್ ಶಾಕ್ ಹೊಡೆದು ಕುಸಿದು ಬಿದ್ದಿದ್ದಾನೆ ಇದನ್ನು ಕಂಡ ಅಲ್ಲಿದ್ದವರು ಓಡಿ ಬಂದು ಸೂರಜ್ ನನ್ನು ಉಪಚರಿಸಿದ್ದಾರೆ ಆದರೆ ವಿದ್ಯುತ್ ಆಘಾತಕ್ಕೆ ಒಳಗಾಗಿದ್ದ ಸೂರಜ್ ಪ್ರಜ್ಞೆ ತಪ್ಪಿದ್ದ, ಕೂಡಲೇ ಆತನನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿತಾದರೂ ಅಷ್ಟೋತ್ತಿಗಾಗಲೇ ಸೂರಜ್ ಪ್ರಾಣ ಪಕ್ಷಿ ಹಾರಿಹೋಗಿತ್ತು,
ಇತ್ತ ಸೂರಜ್ ಮೃತಪಟ್ಟ ವಿಚಾರ ತಿಳಿಯುತ್ತಲೇ ಕುಟುಂಬದಲ್ಲಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ ಅಷ್ಟು ಮಾತ್ರವಲ್ಲದೆ ವಧುವಿನ ಮನೆಯಲ್ಲೂ ನೀರವ ಮೌನ ಆವರಿಸಿದೆ.
ಮದುವೆಯ ಸಂಭ್ರಮದಲ್ಲಿದ್ದ ಎರಡೂ ಮನೆಯಲ್ಲೂ ನೀರವ ಮೌನ, ಬದುಕಿ ಬಾಳಬೇಕಿದ್ದ ಜೀವ ಸಣ್ಣ ವಯಸ್ಸಿನಲ್ಲೇ ಕೊನೆಗೊಂಡಿದ್ದು ವಿಧಿಯ ವಿಪರ್ಯಾಸವೇ ಸರಿ. ಘಟನೆ ಸಂಬಂಧ ನಂಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Just hours before tying the nuptial knot, a 30-year-old man died of an electric shock during his ‘haldi’ ceremony in a hotel here on Tuesday, police said.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm