ಬ್ರೇಕಿಂಗ್ ನ್ಯೂಸ್
27-04-24 02:20 pm HK News Desk ದೇಶ - ವಿದೇಶ
ನವದೆಹಲಿ, ಎ.27: ನ್ಯಾಯಾಂಗ ಬಂಧನಕ್ಕೀಡಾಗಿ ಜೈಲಿನಲ್ಲಿದ್ದರೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದೆ ಅರವಿಂದ್ ಕೇಜ್ರಿವಾಲ್ ಅಧಿಕಾರಕ್ಕೆ ಅಂಟಿಕೊಂಡಿದ್ದಾರೆ. ಅವರಿಗೆ ರಾಷ್ಟ್ರೀಯ, ಜನಹಿತಕ್ಕಿಂತ ವೈಯಕ್ತಿಕ ಹಿತಾಸಕ್ತಿಯೇ ಮುಖ್ಯವಾಗಿದೆ ಎಂದು ಅವರನ್ನು ದೆಹಲಿ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ ಶಾಲೆಗಳಲ್ಲಿ ಪಠ್ಯಪುಸ್ತಕ ಮತ್ತು ಸಮವಸ್ತ್ರ ಲಭ್ಯತೆಯಿಲ್ಲದ ವಿಚಾರದಲ್ಲಿ ಸಲ್ಲಿಸಿದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ದೆಹಲಿ ಹೈಕೋರ್ಟ್ ಕೇಜ್ರಿವಾಲ್ ಸರಕಾರವನ್ನು ತರಾಟೆಗೆತ್ತಿಕೊಂಡಿದೆ. ದೆಹಲಿ ನಗರಾಭಿವೃದ್ಧಿ ಸಚಿವ ಸೌರಭ್ ಭಾರದ್ವಾಜ್ ವಿದ್ಯಾರ್ಥಿಗಳ ಕಷ್ಟ ನೋಡಿ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ, ಕೇಜ್ರಿವಾಲ್ ನ್ಯಾಯಾಂಗ ಬಂಧನದಲ್ಲಿದ್ದು ಆಡಳಿತ ನಡೆಸುತ್ತಿರುವುದರಿಂದ ದೆಹಲಿಯ ವಿದ್ಯಾರ್ಥಿಗಳು ಮತ್ತು ಜನರು ತೊಂದರೆ ಎದುರಿಸುತ್ತಿದ್ದಾರೆ ಎಂದು ಕೋರ್ಟ್ ಛೀಮಾರಿ ಹಾಕಿದೆ.

5 ಕೋಟಿಗೂ ಹೆಚ್ಚು ಮೌಲ್ಯದ ಸರ್ಕಾರಿ ಗುತ್ತಿಗೆಗಳನ್ನು ಹಂಚಿಕೆ ಮಾಡಲು ದೆಹಲಿ ಸರ್ಕಾರದ ಸ್ಥಾಯಿ ಸಮಿತಿಯ ಅನುಮೋದನೆ ಅಗತ್ಯವಿದೆ. ಆದರೆ ಅರವಿಂದ್ ಕೇಜ್ರಿವಾಲ್ ಜೈಲಿನಲ್ಲಿರುವ ಕಾರಣ ಈ ಸಮಿತಿ ಸಕ್ರಿಯವಾಗಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳ ಸಮವಸ್ತ್ರ, ಪುಸ್ತಕ, ಶಾಲಾ ಬ್ಯಾಗ್, ಲೇಖನ ಸಾಮಗ್ರಿಗಳಿಗೆ ಸಂಬಂಧಿಸಿದ ಗುತ್ತಿಗೆ ಹಂಚಿಕೆ ಸಾಧ್ಯವಾಗುತ್ತಿಲ್ಲ ಎಂದು ಅರ್ಜಿದಾರರ ಪರ ವಕೀಲರು ಕೋರ್ಟ್ ಗಮನಕ್ಕೆ ತಂದಿದ್ದಾರೆ. ದೆಹಲಿ ಸರ್ಕಾರಕ್ಕೆ ಸೇರಿದ ಈ ವಿಚಾರದಲ್ಲಿ ನೇರವಾಗಿ ಮಧ್ಯಪ್ರವೇಶ ಮಾಡುವ ಅಧಿಕಾರ ಕೋರ್ಟಿಗಿಲ್ಲ. ಸರ್ಕಾರ ಮಾಡಬೇಕಾದ್ದನ್ನು ಮಾಡಬೇಕಾಗುತ್ತದೆ ಎಂದು ಕೋರ್ಟ್ ಹೇಳಿದೆ.
The Delhi High Court on Friday came down heavily on Arvind Kejriwal for not resigning as the Chief Minister. The court said that Arvind Kejriwal put personal interest over national interest by not resigning as Chief Minister after his arrest.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am