ಬ್ರೇಕಿಂಗ್ ನ್ಯೂಸ್
27-04-24 02:53 pm HK News Desk ದೇಶ - ವಿದೇಶ
ಮಧ್ಯಪ್ರದೇಶ, ಏ.27: ಎರಡು ಕುಟುಂಬಗಳ ಸಮ್ಮುಖದಲ್ಲಿ ಮದುವೆ ಅದ್ಧೂರಿಯಾಗಿ ನಡೆದಿತ್ತು. ಆದರೆ ಮದುವೆಯ ಮೊದಲ ರಾತ್ರಿಯಂದು ಮದುಮಗಳು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ತನಗಾದ ಅನ್ಯಾಯವನ್ನು ದೂರಿನಲ್ಲಿ ದಾಖಲಿದ್ದಾಳೆ.
ಫಸ್ಟ್ ನೈಟ್ ದಿನವೇ ಪತ್ನಿಯ ಮಾಜಿ ಪ್ರಿಯಕರ ಆಕೆಯ ಬೆತ್ತಲೆ ವಿಡಿಯೋ ಕಳುಹಿಸಿದ್ದು,ಈ ವಿಡಿಯೋವನ್ನು ಪತಿ ತನ್ನ ಕುಟುಂಬಸ್ಥರಿಗೆ ಕಳುಹಿಸುವುದರ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲೂ ಹಂಚಿಕೊಂಡಿದ್ದಾನೆ. ಈ ಘಟನೆ ಮಧ್ಯಪ್ರದೇಶದ ಭೋಪಾಲ್ನಲ್ಲಿ ನಡೆದಿದೆ.
ಯುವತಿಗೆ ಈ ಹಿಂದೆ ಯುವಕನೊಂದಿಗೆ ನಿಶ್ಚಿತಾರ್ಥವಾಗಿದ್ದು, ಈ ಸಮಯದಲ್ಲಿ ಆತನೊಂದಿಗೆ ನಗ್ನವಾಗಿ ವಿಡಿಯೋ ಕಾಲ್ನಲ್ಲಿ ಮಾತನಾಡಿದ್ದಳು. ಕೆಲ ದಿನಗಳ ಬಳಿಕ ಇವರಿಬ್ಬರ ನಿಶ್ಚಿತಾರ್ಥ ಮುರಿದು ಹೋಗಿತ್ತು. ಇದಲ್ಲದೇ ಯುವತಿ ಬೇರೊಬ್ಬನೊಂದಿಗೆ ಇತ್ತೀಚಿಗಷ್ಟೇ ಮದುವೆಯಾಗಿದ್ದಾಳೆ. ಇದರಿಂದ ಕೋಪಗೊಂಡ ನಿಶ್ಚಿತಾರ್ಥವಾಗಿದ್ದ ಯುವಕ ಆಕೆಯ ನಗ್ನ ವಿಡಿಯೋಗಳನ್ನು ಆಕೆಯ ಪತಿಗೆ ಕಳುಹಿಸಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಶಾಕ್ ಆದ ಪತಿ ತನ್ನ ಪತ್ನಿಯ ಅಶ್ಲೀಲ ವೀಡಿಯೊವನ್ನು ಕುಟುಂಬದ ಸದಸ್ಯರಿಗೆ ಕಳುಹಿಸಿದ್ದಾನೆ. ಇದಲ್ಲದೇ ಸೋಶಿಯಲ್ ಮೀಡಿಯಾಗಳಲ್ಲೂ ಹಂಚಿಕೊಂಡಿದ್ದಾನೆ.
ವಿಡಿಯೋ ಎಲ್ಲೆಡೆ ಶೇರ್ ಆಗುತ್ತಿರುವ ವಿಷಯ ತಿಳಿಯುತ್ತಿದ್ದಂತೆ ಯುವತಿ ತನ್ನ ಪೋಷಕರೊಂದಿಗೆ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ತನಗಾದ ಅನ್ಯಾಯದ ವಿರುದ್ದ ದೂರು ನೀಡಿದ್ದಾಳೆ. ಇದೀಗಾ ವಿಡಿಯೋ ಕಳುಹಿಸಿದ ಮಾಜಿ ಪ್ರಿಯಕರ, ಪತಿ ಹಾಗೂ ಪತಿಯ ಪೋಷಕರ ವಿರುದ್ಧ ಕೇಸು ದಾಖಲಾಗಿದೆ.
Police have registered a case against a man and kin for circulating obscene video of his wife he married hours before. The video was shared to the man by his wife’s beau, whom she dejected to marry him.
07-10-25 05:23 pm
Bangalore Correspondent
ಮುಗಿಯದ ಜಾತಿ ಗಣತಿ ; ಅ.8ರಿಂದ ಶಾಲಾ ಅವಧಿ ಕಡಿತ, ಮಧ...
06-10-25 10:47 pm
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
07-10-25 01:53 pm
HK News Desk
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
07-10-25 05:17 pm
Mangalore Correspondent
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
Madhu Bangarappa: ರಾಜ್ಯದಲ್ಲಿ 18,500ಕ್ಕೂ ಅಧಿಕ...
06-10-25 10:42 pm
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm