ಬ್ರೇಕಿಂಗ್ ನ್ಯೂಸ್
28-04-24 10:35 pm HK News Desk ದೇಶ - ವಿದೇಶ
ಹರಿಯಾಣ, ಏ 28: ಹರಿಯಾಣದಲ್ಲಿ 12 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತನ್ನ ಪ್ರೀತಿಯ ಶ್ವಾನ ನಾಪತ್ತೆಯಾದುದೇ ಆಕೆಯ ಆತ್ಮಹತ್ಯೆಗೆ ಕಾರಣ.
ಶನಿವಾರ ಏ. 27 ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹೊರಗೆ ಹೋಗಿದ್ದ ತಾಯಿ ಬಂದ ಕೂಡಲೇ ಇದನ್ನು ಗಮನಿಸಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಈ ವೇಳೆ ಆಕೆ ಮೃತಪಟ್ಟಿದ್ದಾಳೆ.
ಐದು ದಿನಗಳ ಹಿಂದೆ ನಮ್ಮ ಸಾಕು ನಾಯಿ ಕಾಣೆಯಾಗಿತ್ತು. ಈ ಶ್ವಾನ ಮತ್ತು ಮಗಳ ಮಧ್ಯೆ ಸುಮಾರು 3 ತಿಂಗಳಿಂದ ಉತ್ತಮ ಬಾಂಧವ್ಯ ರೂಪುಗೊಂಡಿತ್ತು, ಶ್ವಾನ ಕಾಣೆಯಾದಾಗಿನಿಂದ ಆಕೆ ಖಿನ್ನತೆಗೆ ಒಳಗಾಗಿದ್ದಳು. ಬಳಿಕ ತೀವ್ರ ಚಿಂತೆಗೆ ಒಳಗಾಗಿದ್ದ ಅವಳು ಸರಿಯಾಗಿ ಆಹಾರವನ್ನೂ ಸೇವಿಸುತ್ತಿರಲಿಲ್ಲ ಎಂದು ಮನೆಯವರು ತಿಳಿಸಿದ್ದಾರೆ. ಕುಟುಂಬಸ್ಥರು ಆಕೆಯನ್ನು ಸಮಾಧಾನಪಡಿಸಲು ಎಷ್ಟೇ ಪ್ರಯತ್ನಿಸಿದರೂ ನಾಯಿಮರಿಯನ್ನು ಕಳೆದುಕೊಂಡ ಮಗಳಿಗೆ ದುಃಖವನ್ನು ಕಡಿಮೆ ಮಾಡಲು ಸಾಧ್ಯವಾಗಲಿಲ್ಲ.
ಶನಿವಾರ ಸಂಜೆ ಬಾಲಕಿಯ ತಾಯಿ ಮತ್ತು ಸಹೋದರಿ ದಿನಸಿ ಖರೀದಿಗಾಗಿ ಮನೆಯಿಂದ ಹೊರ ಹೋಗಿದ್ದರು. ಮನೆಯಲ್ಲಿ ಒಬ್ಬಳೇ ಇದ್ದ ಬಾಲಕಿ ಈ ವೇಳೆ ಶಾಕಿಂಗ್ ನಿರ್ಧಾರ ಕೈಗೊಂಡಿದ್ದಾಳೆ. ನೇಣು ಬಿಗಿದುಕೊಂಡು ಜೀವ ಕಳೆದುಕೊಂಡಿದ್ದಾಳೆ. ಕೊನೆಯ ದಿನಗಳಲ್ಲಿ ಮಗಳ ದಿನಗಳನ್ನು ನೆನೆದು ತಾಯಿ ದುಃಖ ವ್ಯಕ್ತಪಡಿಸಿದ್ದಾರೆ.
A 12-year-old girl in Haryana died by suicide on Saturday, days after losing her pet dog. According to her mother, she had stopped eating after her dog died 5 days ago.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm