ಬ್ರೇಕಿಂಗ್ ನ್ಯೂಸ್
28-04-24 10:35 pm HK News Desk ದೇಶ - ವಿದೇಶ
ಹರಿಯಾಣ, ಏ 28: ಹರಿಯಾಣದಲ್ಲಿ 12 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತನ್ನ ಪ್ರೀತಿಯ ಶ್ವಾನ ನಾಪತ್ತೆಯಾದುದೇ ಆಕೆಯ ಆತ್ಮಹತ್ಯೆಗೆ ಕಾರಣ.
ಶನಿವಾರ ಏ. 27 ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹೊರಗೆ ಹೋಗಿದ್ದ ತಾಯಿ ಬಂದ ಕೂಡಲೇ ಇದನ್ನು ಗಮನಿಸಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಈ ವೇಳೆ ಆಕೆ ಮೃತಪಟ್ಟಿದ್ದಾಳೆ.
ಐದು ದಿನಗಳ ಹಿಂದೆ ನಮ್ಮ ಸಾಕು ನಾಯಿ ಕಾಣೆಯಾಗಿತ್ತು. ಈ ಶ್ವಾನ ಮತ್ತು ಮಗಳ ಮಧ್ಯೆ ಸುಮಾರು 3 ತಿಂಗಳಿಂದ ಉತ್ತಮ ಬಾಂಧವ್ಯ ರೂಪುಗೊಂಡಿತ್ತು, ಶ್ವಾನ ಕಾಣೆಯಾದಾಗಿನಿಂದ ಆಕೆ ಖಿನ್ನತೆಗೆ ಒಳಗಾಗಿದ್ದಳು. ಬಳಿಕ ತೀವ್ರ ಚಿಂತೆಗೆ ಒಳಗಾಗಿದ್ದ ಅವಳು ಸರಿಯಾಗಿ ಆಹಾರವನ್ನೂ ಸೇವಿಸುತ್ತಿರಲಿಲ್ಲ ಎಂದು ಮನೆಯವರು ತಿಳಿಸಿದ್ದಾರೆ. ಕುಟುಂಬಸ್ಥರು ಆಕೆಯನ್ನು ಸಮಾಧಾನಪಡಿಸಲು ಎಷ್ಟೇ ಪ್ರಯತ್ನಿಸಿದರೂ ನಾಯಿಮರಿಯನ್ನು ಕಳೆದುಕೊಂಡ ಮಗಳಿಗೆ ದುಃಖವನ್ನು ಕಡಿಮೆ ಮಾಡಲು ಸಾಧ್ಯವಾಗಲಿಲ್ಲ.
ಶನಿವಾರ ಸಂಜೆ ಬಾಲಕಿಯ ತಾಯಿ ಮತ್ತು ಸಹೋದರಿ ದಿನಸಿ ಖರೀದಿಗಾಗಿ ಮನೆಯಿಂದ ಹೊರ ಹೋಗಿದ್ದರು. ಮನೆಯಲ್ಲಿ ಒಬ್ಬಳೇ ಇದ್ದ ಬಾಲಕಿ ಈ ವೇಳೆ ಶಾಕಿಂಗ್ ನಿರ್ಧಾರ ಕೈಗೊಂಡಿದ್ದಾಳೆ. ನೇಣು ಬಿಗಿದುಕೊಂಡು ಜೀವ ಕಳೆದುಕೊಂಡಿದ್ದಾಳೆ. ಕೊನೆಯ ದಿನಗಳಲ್ಲಿ ಮಗಳ ದಿನಗಳನ್ನು ನೆನೆದು ತಾಯಿ ದುಃಖ ವ್ಯಕ್ತಪಡಿಸಿದ್ದಾರೆ.
A 12-year-old girl in Haryana died by suicide on Saturday, days after losing her pet dog. According to her mother, she had stopped eating after her dog died 5 days ago.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm