ಬ್ರೇಕಿಂಗ್ ನ್ಯೂಸ್
28-04-24 10:35 pm HK News Desk ದೇಶ - ವಿದೇಶ
ಹರಿಯಾಣ, ಏ 28: ಹರಿಯಾಣದಲ್ಲಿ 12 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತನ್ನ ಪ್ರೀತಿಯ ಶ್ವಾನ ನಾಪತ್ತೆಯಾದುದೇ ಆಕೆಯ ಆತ್ಮಹತ್ಯೆಗೆ ಕಾರಣ.
ಶನಿವಾರ ಏ. 27 ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹೊರಗೆ ಹೋಗಿದ್ದ ತಾಯಿ ಬಂದ ಕೂಡಲೇ ಇದನ್ನು ಗಮನಿಸಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಈ ವೇಳೆ ಆಕೆ ಮೃತಪಟ್ಟಿದ್ದಾಳೆ.
ಐದು ದಿನಗಳ ಹಿಂದೆ ನಮ್ಮ ಸಾಕು ನಾಯಿ ಕಾಣೆಯಾಗಿತ್ತು. ಈ ಶ್ವಾನ ಮತ್ತು ಮಗಳ ಮಧ್ಯೆ ಸುಮಾರು 3 ತಿಂಗಳಿಂದ ಉತ್ತಮ ಬಾಂಧವ್ಯ ರೂಪುಗೊಂಡಿತ್ತು, ಶ್ವಾನ ಕಾಣೆಯಾದಾಗಿನಿಂದ ಆಕೆ ಖಿನ್ನತೆಗೆ ಒಳಗಾಗಿದ್ದಳು. ಬಳಿಕ ತೀವ್ರ ಚಿಂತೆಗೆ ಒಳಗಾಗಿದ್ದ ಅವಳು ಸರಿಯಾಗಿ ಆಹಾರವನ್ನೂ ಸೇವಿಸುತ್ತಿರಲಿಲ್ಲ ಎಂದು ಮನೆಯವರು ತಿಳಿಸಿದ್ದಾರೆ. ಕುಟುಂಬಸ್ಥರು ಆಕೆಯನ್ನು ಸಮಾಧಾನಪಡಿಸಲು ಎಷ್ಟೇ ಪ್ರಯತ್ನಿಸಿದರೂ ನಾಯಿಮರಿಯನ್ನು ಕಳೆದುಕೊಂಡ ಮಗಳಿಗೆ ದುಃಖವನ್ನು ಕಡಿಮೆ ಮಾಡಲು ಸಾಧ್ಯವಾಗಲಿಲ್ಲ.
ಶನಿವಾರ ಸಂಜೆ ಬಾಲಕಿಯ ತಾಯಿ ಮತ್ತು ಸಹೋದರಿ ದಿನಸಿ ಖರೀದಿಗಾಗಿ ಮನೆಯಿಂದ ಹೊರ ಹೋಗಿದ್ದರು. ಮನೆಯಲ್ಲಿ ಒಬ್ಬಳೇ ಇದ್ದ ಬಾಲಕಿ ಈ ವೇಳೆ ಶಾಕಿಂಗ್ ನಿರ್ಧಾರ ಕೈಗೊಂಡಿದ್ದಾಳೆ. ನೇಣು ಬಿಗಿದುಕೊಂಡು ಜೀವ ಕಳೆದುಕೊಂಡಿದ್ದಾಳೆ. ಕೊನೆಯ ದಿನಗಳಲ್ಲಿ ಮಗಳ ದಿನಗಳನ್ನು ನೆನೆದು ತಾಯಿ ದುಃಖ ವ್ಯಕ್ತಪಡಿಸಿದ್ದಾರೆ.
A 12-year-old girl in Haryana died by suicide on Saturday, days after losing her pet dog. According to her mother, she had stopped eating after her dog died 5 days ago.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm