ಬ್ರೇಕಿಂಗ್ ನ್ಯೂಸ್
01-05-24 03:57 pm HK News Desk ದೇಶ - ವಿದೇಶ
ಮುಂಬೈ , ಮೇ 1: ಇತ್ತೀಚೆಗೆ ನಟ ಸಲ್ಮಾನ್ ಖಾನ್ ಮನೆ ಮೇಲೆ ಗುಂಡು ಹಾರಿಸಿದ್ದ ಪ್ರಕರಣದ ಆರೋಪಿ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಗುಂಡಿನ ದಾಳಿ ಪ್ರಕರಣದಲ್ಲಿ ಬಂಧಿತ ಇಬ್ಬರು ಶಸ್ತ್ರಾಸ್ತ್ರ ಪೂರೈಕೆದಾರರಲ್ಲಿ ಒಬ್ಬ ಮುಂಬೈ ಪೊಲೀಸ್ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ. ಆರೋಪಿಯನ್ನು ಅನುಜ್ ಥಾಪನ್ (32) ಎಂದು ಗುರುತಿಸಲಾಗಿದೆ. ಅನುಜ್ ಆತ್ಮಹತ್ಯೆಗೆ ಯತ್ನಿಸಿದ ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಲ್ಲಿ ಆತ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ಘೋಷಿಸಿದ್ದಾರೆ.
ಮೃತ ಅನುಜ್ ಥಾಪನ್ನನ್ನು ಏಪ್ರಿಲ್ 26 ರಂದು ಪಂಜಾಬ್ನಲ್ಲಿ ಬಂಧಿಸಲಾಗಿತ್ತು. ಏಪ್ರಿಲ್ 14 ರಂದು ಸಲ್ಮಾನ್ ಖಾನ್ ಮುಂಬೈ ಮನೆಯ ಹೊರಗೆ ಫೈರಿಂಗ್ ಮಾಡಲು ಬಳಸಲಾದ ಶಸ್ತ್ರಾಸ್ತ್ರಗಳನ್ನು ಅನುಜ್ ಥಾಪನ್ ಒದಗಿಸಿದ ಆರೋಪವಿದೆ. ಇನ್ನೊಬ್ಬ ಆರೋಪಿ ಸೋನು ಸುಭಾಷ್ ಚಂದರ್ ಕೂಡ ಶಸ್ತ್ರಾಸ್ತ್ರಗಳನ್ನು ಒದಗಿಸಿದ ಆರೋಪದಲ್ಲಿ ಬಂಧನದಲ್ಲಿದ್ದಾನೆ.
ಸಲ್ಮಾನ್ ನಿವಾಸದ ಹೊರಗೆ ಗುಂಡು ಹಾರಿಸಿದ ವಿಕ್ಕಿ ಗುಪ್ತಾ ಮತ್ತು ಸಾಗರ್ ಪಾಲ್ ಎಂಬ ಇನ್ನಿಬ್ಬರು ಸಹ ಪೊಲೀಸ್ ವಶದಲ್ಲಿದ್ದಾರೆ. ಘಟನೆ ನಡೆದ ರಾತ್ರಿ ಮೋಟಾರ್ಸೈಕಲ್ನಲ್ಲಿ ಸ್ಥಳದಿಂದ ಹೊರಟು ಹೋಗುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಆ ಆಧಾರದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ.
Anuj Thapan, an accused arrested in the Bollywood actor Salman Khan house firing case, died in a hospital after he tried to commit suicide in Mumbai Police custody on Wednesday.The deceased Anuj Thapan, 23, hanged himself inside the toilet of the lock-up using a bedsheet. He was rushed to the state-run GT Hospital, where he was declared dead during treatment, news agency PTI quoted an official as saying.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm