ಬ್ರೇಕಿಂಗ್ ನ್ಯೂಸ್
01-05-24 03:57 pm HK News Desk ದೇಶ - ವಿದೇಶ
ಮುಂಬೈ , ಮೇ 1: ಇತ್ತೀಚೆಗೆ ನಟ ಸಲ್ಮಾನ್ ಖಾನ್ ಮನೆ ಮೇಲೆ ಗುಂಡು ಹಾರಿಸಿದ್ದ ಪ್ರಕರಣದ ಆರೋಪಿ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಗುಂಡಿನ ದಾಳಿ ಪ್ರಕರಣದಲ್ಲಿ ಬಂಧಿತ ಇಬ್ಬರು ಶಸ್ತ್ರಾಸ್ತ್ರ ಪೂರೈಕೆದಾರರಲ್ಲಿ ಒಬ್ಬ ಮುಂಬೈ ಪೊಲೀಸ್ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ. ಆರೋಪಿಯನ್ನು ಅನುಜ್ ಥಾಪನ್ (32) ಎಂದು ಗುರುತಿಸಲಾಗಿದೆ. ಅನುಜ್ ಆತ್ಮಹತ್ಯೆಗೆ ಯತ್ನಿಸಿದ ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಲ್ಲಿ ಆತ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ಘೋಷಿಸಿದ್ದಾರೆ.
ಮೃತ ಅನುಜ್ ಥಾಪನ್ನನ್ನು ಏಪ್ರಿಲ್ 26 ರಂದು ಪಂಜಾಬ್ನಲ್ಲಿ ಬಂಧಿಸಲಾಗಿತ್ತು. ಏಪ್ರಿಲ್ 14 ರಂದು ಸಲ್ಮಾನ್ ಖಾನ್ ಮುಂಬೈ ಮನೆಯ ಹೊರಗೆ ಫೈರಿಂಗ್ ಮಾಡಲು ಬಳಸಲಾದ ಶಸ್ತ್ರಾಸ್ತ್ರಗಳನ್ನು ಅನುಜ್ ಥಾಪನ್ ಒದಗಿಸಿದ ಆರೋಪವಿದೆ. ಇನ್ನೊಬ್ಬ ಆರೋಪಿ ಸೋನು ಸುಭಾಷ್ ಚಂದರ್ ಕೂಡ ಶಸ್ತ್ರಾಸ್ತ್ರಗಳನ್ನು ಒದಗಿಸಿದ ಆರೋಪದಲ್ಲಿ ಬಂಧನದಲ್ಲಿದ್ದಾನೆ.
ಸಲ್ಮಾನ್ ನಿವಾಸದ ಹೊರಗೆ ಗುಂಡು ಹಾರಿಸಿದ ವಿಕ್ಕಿ ಗುಪ್ತಾ ಮತ್ತು ಸಾಗರ್ ಪಾಲ್ ಎಂಬ ಇನ್ನಿಬ್ಬರು ಸಹ ಪೊಲೀಸ್ ವಶದಲ್ಲಿದ್ದಾರೆ. ಘಟನೆ ನಡೆದ ರಾತ್ರಿ ಮೋಟಾರ್ಸೈಕಲ್ನಲ್ಲಿ ಸ್ಥಳದಿಂದ ಹೊರಟು ಹೋಗುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಆ ಆಧಾರದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ.
Anuj Thapan, an accused arrested in the Bollywood actor Salman Khan house firing case, died in a hospital after he tried to commit suicide in Mumbai Police custody on Wednesday.The deceased Anuj Thapan, 23, hanged himself inside the toilet of the lock-up using a bedsheet. He was rushed to the state-run GT Hospital, where he was declared dead during treatment, news agency PTI quoted an official as saying.
07-10-25 05:23 pm
Bangalore Correspondent
ಮುಗಿಯದ ಜಾತಿ ಗಣತಿ ; ಅ.8ರಿಂದ ಶಾಲಾ ಅವಧಿ ಕಡಿತ, ಮಧ...
06-10-25 10:47 pm
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
07-10-25 01:53 pm
HK News Desk
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
07-10-25 05:17 pm
Mangalore Correspondent
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
Madhu Bangarappa: ರಾಜ್ಯದಲ್ಲಿ 18,500ಕ್ಕೂ ಅಧಿಕ...
06-10-25 10:42 pm
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm