ಬ್ರೇಕಿಂಗ್ ನ್ಯೂಸ್
01-05-24 03:57 pm HK News Desk ದೇಶ - ವಿದೇಶ
ಮುಂಬೈ , ಮೇ 1: ಇತ್ತೀಚೆಗೆ ನಟ ಸಲ್ಮಾನ್ ಖಾನ್ ಮನೆ ಮೇಲೆ ಗುಂಡು ಹಾರಿಸಿದ್ದ ಪ್ರಕರಣದ ಆರೋಪಿ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಗುಂಡಿನ ದಾಳಿ ಪ್ರಕರಣದಲ್ಲಿ ಬಂಧಿತ ಇಬ್ಬರು ಶಸ್ತ್ರಾಸ್ತ್ರ ಪೂರೈಕೆದಾರರಲ್ಲಿ ಒಬ್ಬ ಮುಂಬೈ ಪೊಲೀಸ್ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ. ಆರೋಪಿಯನ್ನು ಅನುಜ್ ಥಾಪನ್ (32) ಎಂದು ಗುರುತಿಸಲಾಗಿದೆ. ಅನುಜ್ ಆತ್ಮಹತ್ಯೆಗೆ ಯತ್ನಿಸಿದ ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಲ್ಲಿ ಆತ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ಘೋಷಿಸಿದ್ದಾರೆ.
ಮೃತ ಅನುಜ್ ಥಾಪನ್ನನ್ನು ಏಪ್ರಿಲ್ 26 ರಂದು ಪಂಜಾಬ್ನಲ್ಲಿ ಬಂಧಿಸಲಾಗಿತ್ತು. ಏಪ್ರಿಲ್ 14 ರಂದು ಸಲ್ಮಾನ್ ಖಾನ್ ಮುಂಬೈ ಮನೆಯ ಹೊರಗೆ ಫೈರಿಂಗ್ ಮಾಡಲು ಬಳಸಲಾದ ಶಸ್ತ್ರಾಸ್ತ್ರಗಳನ್ನು ಅನುಜ್ ಥಾಪನ್ ಒದಗಿಸಿದ ಆರೋಪವಿದೆ. ಇನ್ನೊಬ್ಬ ಆರೋಪಿ ಸೋನು ಸುಭಾಷ್ ಚಂದರ್ ಕೂಡ ಶಸ್ತ್ರಾಸ್ತ್ರಗಳನ್ನು ಒದಗಿಸಿದ ಆರೋಪದಲ್ಲಿ ಬಂಧನದಲ್ಲಿದ್ದಾನೆ.
ಸಲ್ಮಾನ್ ನಿವಾಸದ ಹೊರಗೆ ಗುಂಡು ಹಾರಿಸಿದ ವಿಕ್ಕಿ ಗುಪ್ತಾ ಮತ್ತು ಸಾಗರ್ ಪಾಲ್ ಎಂಬ ಇನ್ನಿಬ್ಬರು ಸಹ ಪೊಲೀಸ್ ವಶದಲ್ಲಿದ್ದಾರೆ. ಘಟನೆ ನಡೆದ ರಾತ್ರಿ ಮೋಟಾರ್ಸೈಕಲ್ನಲ್ಲಿ ಸ್ಥಳದಿಂದ ಹೊರಟು ಹೋಗುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಆ ಆಧಾರದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ.
Anuj Thapan, an accused arrested in the Bollywood actor Salman Khan house firing case, died in a hospital after he tried to commit suicide in Mumbai Police custody on Wednesday.The deceased Anuj Thapan, 23, hanged himself inside the toilet of the lock-up using a bedsheet. He was rushed to the state-run GT Hospital, where he was declared dead during treatment, news agency PTI quoted an official as saying.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm