ಬ್ರೇಕಿಂಗ್ ನ್ಯೂಸ್
02-05-24 10:07 pm HK News Desk ದೇಶ - ವಿದೇಶ
ಅಹ್ಮದಾಬಾದ್, ಮೇ.2: ಪಾಕಿಸ್ತಾನದ ಮಾಜಿ ಸಚಿವ ಫವಾದ್ ಚೌಧರಿ ಭಾರತದ ರಾಹುಲ್ ಗಾಂಧಿ ಅವರನ್ನು ಪ್ರಶಂಸಿಸಿ ಹೇಳಿಕೆ ನೀಡಿರುವುದನ್ನು ಚುನಾವಣಾ ಪ್ರಚಾರ ಭಾಷಣದಲ್ಲಿ ಅಣಕಿಸಿದ ಪ್ರಧಾನಿ ಮೋದಿ, ಈ ಮೂಲಕ ಕಾಂಗ್ರೆಸ್ ಮತ್ತು ಪಾಕಿಸ್ತಾನದ ನಡುವಿನ ನಂಟು ಹೊಂದಿರುವುದನ್ನು ಜಗತ್ತಿಗೆ ತೋರಿಸಿದೆ. ಕಾಂಗ್ರೆಸ್ ಇಲ್ಲಿ ದುರ್ಬಲವಾಗುತ್ತಿದ್ದರೆ, ಪಾಕಿಸ್ಥಾನ ರಾಹುಲ್ ಗಾಂಧಿ ಪ್ರಧಾನಿಯಾಗಲು ಬಯಸುತ್ತಿದೆ ಎಂದು ಕುಟುಕಿದ್ದಾರೆ.
ಕಾಕತಾಳೀಯ ನೋಡಿ, ಭಾರತದಲ್ಲಿ ಕಾಂಗ್ರೆಸ್ ದುರ್ಬಲವಾಗುತ್ತಿದೆ. ತಮಾಷೆ ಏನಂದ್ರೆ, ಇಲ್ಲಿ ಕಾಂಗ್ರೆಸ್ ಸಾಯುತ್ತಿದ್ದರೆ, ಅಲ್ಲಿ ಪಾಕಿಸ್ತಾನ ಅಳುತ್ತಾ ಇದೆ. ಈಗ ಪಾಕಿಸ್ತಾನದ ನಾಯಕರು ಕಾಂಗ್ರೆಸಿಗಾಗಿ ಪ್ರಾರ್ಥಿಸುತ್ತಿದ್ದಾರೆ. ಕಾಂಗ್ರೆಸಿನ ಯುವರಾಜನನ್ನು ಪ್ರಧಾನಿಯಾಗಿ ಕಾಣಲು ಪಾಕಿಸ್ತಾನಿ ನಾಯಕರು ಹಂಬಲಿಸುತ್ತಿದ್ದಾರೆ. ಪಾಕಿಸ್ತಾನ ಮತ್ತು ಕಾಂಗ್ರೆಸಿನ ನಂಟನ್ನು ನಾವು ಮೊದಲೇ ಅರಿತಿದ್ದೆವು. ಇವರ ಹೇಳಿಕೆಯಿಂದಾಗಿ ಇವರೊಳಗಿನ ಬಾಂಧವ್ಯ ಹೊರಜಗತ್ತಿಗೆ ತಿಳಿಯುವಂತಾಯಿತು ಎಂದು ಗುಜರಾತಿನ ಆನಂದ್ ನಲ್ಲಿ ಮೋದಿ ಪ್ರಚಾರ ಭಾಷಣದಲ್ಲಿ ಹೇಳಿದ್ದಾರೆ.

ದುರ್ಬಲ ಕಾಂಗ್ರೆಸ್ ಸರಕಾರ ಇದ್ದಾಗ ಉಗ್ರವಾದಿಗಳ ಬಗ್ಗೆ ಮೃದು ಧೋರಣೆ ತಾಳಿತ್ತು. ಆದರೆ ಬಲಿಷ್ಠ ಮೋದಿ ಸರಕಾರ ಬಂದ ಬಳಿಕ ಉಗ್ರರನ್ನು ಅದೇ ನೆಲದಲ್ಲಿ ಕೊಲ್ಲುತ್ತಾ ಬಂದಿದೆ ಎಂದು ಮೋದಿ ಹೇಳಿದ್ದಾರೆ. ಪಾಕಿಸ್ತಾನದ ಮಾಜಿ ಸಚಿವ ಫವಾದ್ ಚೌಧರಿ, ರಾಹುಲ್ ಗಾಂಧಿ ಮೋದಿ ಕುರಿತಾಗಿ ಮಾಡಿದ್ದ ಭಾಷಣವನ್ನು ಕೊಂಡಾಡಿದ್ದರು. ಭಾರತದ ಪ್ರಸಕ್ತ ಸ್ಥಿತಿಯನ್ನು ರಾಹುಲ್ ಗಾಂಧಿ ತೋರಿಸಿದ್ದಾರೆ ಎಂದಿದ್ದರು. ಈ ಬಗ್ಗೆ ನೀವು ರಾಹುಲ್ ಗಾಂಧಿಯನ್ನು ಬೆಂಬಲಿಸುತ್ತೀರಾ ಎಂಬ ಪ್ರಶ್ನೆಗೆ, ನಾವು ಎಲ್ಲರನ್ನೂ ಬೆಂಬಲಿಸುತ್ತೇವೆ, ಆದರೆ ಸರಿಯಾದ ವಿಚಾರ ಇರಬೇಕು ಅಷ್ಟೇ ಎಂದಿದ್ದರು.
Prime Minister Narendra Modi on Thursday reacted to former Pakistan minister Fawad Chaudhry’s words of praise for Congress leader Rahul Gandhi said that this has exposed “partnership” between Pakistan and Congress. Addressing a public rally in Gujarat’s Anand, Modi said Pakistani leaders are praying for Congress when the party is getting weak in India and they want to make Rahul Gandhi the prime minister.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am