ಬ್ರೇಕಿಂಗ್ ನ್ಯೂಸ್
02-05-24 10:07 pm HK News Desk ದೇಶ - ವಿದೇಶ
ಅಹ್ಮದಾಬಾದ್, ಮೇ.2: ಪಾಕಿಸ್ತಾನದ ಮಾಜಿ ಸಚಿವ ಫವಾದ್ ಚೌಧರಿ ಭಾರತದ ರಾಹುಲ್ ಗಾಂಧಿ ಅವರನ್ನು ಪ್ರಶಂಸಿಸಿ ಹೇಳಿಕೆ ನೀಡಿರುವುದನ್ನು ಚುನಾವಣಾ ಪ್ರಚಾರ ಭಾಷಣದಲ್ಲಿ ಅಣಕಿಸಿದ ಪ್ರಧಾನಿ ಮೋದಿ, ಈ ಮೂಲಕ ಕಾಂಗ್ರೆಸ್ ಮತ್ತು ಪಾಕಿಸ್ತಾನದ ನಡುವಿನ ನಂಟು ಹೊಂದಿರುವುದನ್ನು ಜಗತ್ತಿಗೆ ತೋರಿಸಿದೆ. ಕಾಂಗ್ರೆಸ್ ಇಲ್ಲಿ ದುರ್ಬಲವಾಗುತ್ತಿದ್ದರೆ, ಪಾಕಿಸ್ಥಾನ ರಾಹುಲ್ ಗಾಂಧಿ ಪ್ರಧಾನಿಯಾಗಲು ಬಯಸುತ್ತಿದೆ ಎಂದು ಕುಟುಕಿದ್ದಾರೆ.
ಕಾಕತಾಳೀಯ ನೋಡಿ, ಭಾರತದಲ್ಲಿ ಕಾಂಗ್ರೆಸ್ ದುರ್ಬಲವಾಗುತ್ತಿದೆ. ತಮಾಷೆ ಏನಂದ್ರೆ, ಇಲ್ಲಿ ಕಾಂಗ್ರೆಸ್ ಸಾಯುತ್ತಿದ್ದರೆ, ಅಲ್ಲಿ ಪಾಕಿಸ್ತಾನ ಅಳುತ್ತಾ ಇದೆ. ಈಗ ಪಾಕಿಸ್ತಾನದ ನಾಯಕರು ಕಾಂಗ್ರೆಸಿಗಾಗಿ ಪ್ರಾರ್ಥಿಸುತ್ತಿದ್ದಾರೆ. ಕಾಂಗ್ರೆಸಿನ ಯುವರಾಜನನ್ನು ಪ್ರಧಾನಿಯಾಗಿ ಕಾಣಲು ಪಾಕಿಸ್ತಾನಿ ನಾಯಕರು ಹಂಬಲಿಸುತ್ತಿದ್ದಾರೆ. ಪಾಕಿಸ್ತಾನ ಮತ್ತು ಕಾಂಗ್ರೆಸಿನ ನಂಟನ್ನು ನಾವು ಮೊದಲೇ ಅರಿತಿದ್ದೆವು. ಇವರ ಹೇಳಿಕೆಯಿಂದಾಗಿ ಇವರೊಳಗಿನ ಬಾಂಧವ್ಯ ಹೊರಜಗತ್ತಿಗೆ ತಿಳಿಯುವಂತಾಯಿತು ಎಂದು ಗುಜರಾತಿನ ಆನಂದ್ ನಲ್ಲಿ ಮೋದಿ ಪ್ರಚಾರ ಭಾಷಣದಲ್ಲಿ ಹೇಳಿದ್ದಾರೆ.

ದುರ್ಬಲ ಕಾಂಗ್ರೆಸ್ ಸರಕಾರ ಇದ್ದಾಗ ಉಗ್ರವಾದಿಗಳ ಬಗ್ಗೆ ಮೃದು ಧೋರಣೆ ತಾಳಿತ್ತು. ಆದರೆ ಬಲಿಷ್ಠ ಮೋದಿ ಸರಕಾರ ಬಂದ ಬಳಿಕ ಉಗ್ರರನ್ನು ಅದೇ ನೆಲದಲ್ಲಿ ಕೊಲ್ಲುತ್ತಾ ಬಂದಿದೆ ಎಂದು ಮೋದಿ ಹೇಳಿದ್ದಾರೆ. ಪಾಕಿಸ್ತಾನದ ಮಾಜಿ ಸಚಿವ ಫವಾದ್ ಚೌಧರಿ, ರಾಹುಲ್ ಗಾಂಧಿ ಮೋದಿ ಕುರಿತಾಗಿ ಮಾಡಿದ್ದ ಭಾಷಣವನ್ನು ಕೊಂಡಾಡಿದ್ದರು. ಭಾರತದ ಪ್ರಸಕ್ತ ಸ್ಥಿತಿಯನ್ನು ರಾಹುಲ್ ಗಾಂಧಿ ತೋರಿಸಿದ್ದಾರೆ ಎಂದಿದ್ದರು. ಈ ಬಗ್ಗೆ ನೀವು ರಾಹುಲ್ ಗಾಂಧಿಯನ್ನು ಬೆಂಬಲಿಸುತ್ತೀರಾ ಎಂಬ ಪ್ರಶ್ನೆಗೆ, ನಾವು ಎಲ್ಲರನ್ನೂ ಬೆಂಬಲಿಸುತ್ತೇವೆ, ಆದರೆ ಸರಿಯಾದ ವಿಚಾರ ಇರಬೇಕು ಅಷ್ಟೇ ಎಂದಿದ್ದರು.
Prime Minister Narendra Modi on Thursday reacted to former Pakistan minister Fawad Chaudhry’s words of praise for Congress leader Rahul Gandhi said that this has exposed “partnership” between Pakistan and Congress. Addressing a public rally in Gujarat’s Anand, Modi said Pakistani leaders are praying for Congress when the party is getting weak in India and they want to make Rahul Gandhi the prime minister.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am