ಬ್ರೇಕಿಂಗ್ ನ್ಯೂಸ್
04-05-24 01:50 pm HK News Desk ದೇಶ - ವಿದೇಶ
ನವದೆಹಲಿ, ಮೇ 4: ಒಂದೇ ರೀತಿಯ ಹೆಸರಿನ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಹೇರಬೇಕು ಎಂದು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಇಂಥ ನಿಷೇಧ ಜನರ ಹಕ್ಕಿನ ಉಲ್ಲಂಘನೆಯಾಗಲಿದೆ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.
ಮತದಾರರ ದಾರಿ ತಪ್ಪಿಸುವುದಕ್ಕೆಂದೇ ಪ್ರಮುಖ ಅಭ್ಯರ್ಥಿಗಳ ಹೆಸರು ಹೊಂದಿರುವರನ್ನೇ ರಾಜಕೀಯದ ತಂತ್ರವಾಗಿ ಚುನಾವಣೆಗೆ ನಿಲ್ಲಿಸಲಾಗುತ್ತದೆ. ಇದರಿಂದ ಮತದಾರರಲ್ಲಿ ಗೊಂದಲ ಸೃಷ್ಟಿಯಾಗುತ್ತದೆ. ಅಂತಹ ಅಭ್ಯರ್ಥಿಗಳು ಹೆಚ್ಚಾಗಿ ಸೋಲು ಕೂಡ ಅನುಭವಿಸಿದ್ದಾರೆ. ಇದರಿಂದ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಹಿನ್ನಡೆಯಾಗುತ್ತದೆ. ಹೀಗಾಗಿ ನ್ಯಾಯಯುತ ಚುನಾವಣೆ ದೃಷ್ಟಿಯಿಂದ ಅಂತಹ ತಂತ್ರಗಾರಿಕೆಯನ್ನು ನಿಷೇಧಿಸಬೇಕೆಂದು ಕೋರಿ ಸಾಬು ಸ್ಟೀಫನ್ ಎನ್ನುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಲಯ ರಾಜಕೀಯ ನಾಯಕರ ಹೆಸರನ್ನು ಹೊಂದಿರುವ ಇತರರನ್ನು ಚುನಾವಣೆಗೆ ಸ್ಪರ್ಧೆ ಮಾಡದಂತೆ ನಿರ್ಬಂಧಿಸಲು ಸಾಧ್ಯವಿಲ್ಲ. ಪೋಷಕರು ರಾಜಕೀಯ ನಾಯಕರ ಹೆಸರನ್ನು ಇಟ್ಟಿದ್ದರೆ ಅದನ್ನು ತಡೆಯುವುದು ಹೇಗೆ? ರಾಹುಲ್ ಗಾಂಧಿ, ಲಾಲು ಪ್ರಸಾದ್ ಯಾದವ್ ಅಂತಹ ಹೆಸರನ್ನು ಬೇರೆ ಯಾರಿಗೂ ಇಡಬಾರದಾ ಎಂದು ಅರ್ಜಿದಾರರನ್ನು ಪ್ರಶ್ನಿಸಿದೆ. ಅಲ್ಲದೇ ಅರ್ಜಿಯನ್ನು ಹಿಂದಕ್ಕೆ ತೆಗೆದುಕೊಳ್ಳುವಂತೆ ಅರ್ಜಿದಾರರಿಗೆ ಸೂಚಿಸಿದೆ.
The Supreme Court on Friday refused to entertain a plea that sought a direction to the Election Commission (EC) to take urgent steps for an effective mechanism to solve the issue of "namesake" candidates contesting polls. After a bench headed by Justice B R Gavai showed disinclination to entertain the plea, the petitioner's counsel sought permission to withdraw it.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm