ಬ್ರೇಕಿಂಗ್ ನ್ಯೂಸ್
04-05-24 01:50 pm HK News Desk ದೇಶ - ವಿದೇಶ
ನವದೆಹಲಿ, ಮೇ 4: ಒಂದೇ ರೀತಿಯ ಹೆಸರಿನ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಹೇರಬೇಕು ಎಂದು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಇಂಥ ನಿಷೇಧ ಜನರ ಹಕ್ಕಿನ ಉಲ್ಲಂಘನೆಯಾಗಲಿದೆ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.
ಮತದಾರರ ದಾರಿ ತಪ್ಪಿಸುವುದಕ್ಕೆಂದೇ ಪ್ರಮುಖ ಅಭ್ಯರ್ಥಿಗಳ ಹೆಸರು ಹೊಂದಿರುವರನ್ನೇ ರಾಜಕೀಯದ ತಂತ್ರವಾಗಿ ಚುನಾವಣೆಗೆ ನಿಲ್ಲಿಸಲಾಗುತ್ತದೆ. ಇದರಿಂದ ಮತದಾರರಲ್ಲಿ ಗೊಂದಲ ಸೃಷ್ಟಿಯಾಗುತ್ತದೆ. ಅಂತಹ ಅಭ್ಯರ್ಥಿಗಳು ಹೆಚ್ಚಾಗಿ ಸೋಲು ಕೂಡ ಅನುಭವಿಸಿದ್ದಾರೆ. ಇದರಿಂದ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಹಿನ್ನಡೆಯಾಗುತ್ತದೆ. ಹೀಗಾಗಿ ನ್ಯಾಯಯುತ ಚುನಾವಣೆ ದೃಷ್ಟಿಯಿಂದ ಅಂತಹ ತಂತ್ರಗಾರಿಕೆಯನ್ನು ನಿಷೇಧಿಸಬೇಕೆಂದು ಕೋರಿ ಸಾಬು ಸ್ಟೀಫನ್ ಎನ್ನುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಲಯ ರಾಜಕೀಯ ನಾಯಕರ ಹೆಸರನ್ನು ಹೊಂದಿರುವ ಇತರರನ್ನು ಚುನಾವಣೆಗೆ ಸ್ಪರ್ಧೆ ಮಾಡದಂತೆ ನಿರ್ಬಂಧಿಸಲು ಸಾಧ್ಯವಿಲ್ಲ. ಪೋಷಕರು ರಾಜಕೀಯ ನಾಯಕರ ಹೆಸರನ್ನು ಇಟ್ಟಿದ್ದರೆ ಅದನ್ನು ತಡೆಯುವುದು ಹೇಗೆ? ರಾಹುಲ್ ಗಾಂಧಿ, ಲಾಲು ಪ್ರಸಾದ್ ಯಾದವ್ ಅಂತಹ ಹೆಸರನ್ನು ಬೇರೆ ಯಾರಿಗೂ ಇಡಬಾರದಾ ಎಂದು ಅರ್ಜಿದಾರರನ್ನು ಪ್ರಶ್ನಿಸಿದೆ. ಅಲ್ಲದೇ ಅರ್ಜಿಯನ್ನು ಹಿಂದಕ್ಕೆ ತೆಗೆದುಕೊಳ್ಳುವಂತೆ ಅರ್ಜಿದಾರರಿಗೆ ಸೂಚಿಸಿದೆ.
The Supreme Court on Friday refused to entertain a plea that sought a direction to the Election Commission (EC) to take urgent steps for an effective mechanism to solve the issue of "namesake" candidates contesting polls. After a bench headed by Justice B R Gavai showed disinclination to entertain the plea, the petitioner's counsel sought permission to withdraw it.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm