ಬ್ರೇಕಿಂಗ್ ನ್ಯೂಸ್
04-05-24 03:27 pm HK News Desk ದೇಶ - ವಿದೇಶ
ನವದೆಹಲಿ, ಮೇ.4: ಸೂರತ್ ಮತ್ತು ಇಂದೋರ್ ನಂತರ ಒಡಿಶಾದ ಪುರಿ ಲೋಕಸಭೆ ಕ್ಷೇತ್ರದಲ್ಲಿಯೂ ಕಾಂಗ್ರೆಸಿಗೆ ಭಾರಿ ಶಾಕ್ ಉಂಟಾಗಿದೆ. ಪುರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುಚರಿತ ಮೊಹಾಂತಿ ಅವರು ಪಕ್ಷ ಹಣ ನೀಡಿಲ್ಲ ಎಂದು ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ.
ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಸುಚರಿತ ಮೊಹಾಂತಿ ಅವರಿಗೆ ಟಿಕೆಟ್ ನೀಡಿತ್ತು. ಆದರೆ ಸುಚರಿತ ಅವರು ಟಿಕೆಟ್ ವಾಪಸ್ ನೀಡಿದ್ದು ಸ್ಪರ್ಧೆ ಮಾಡಲ್ಲ ಎಂದಿದ್ದಾರೆ. ಇಲ್ಲಿ ಬಿಜೆಪಿಯ ಹಿರಿಯ ನಾಯಕ ಸಂಭಿತ್ ಪಾತ್ರಾ ಸ್ಪರ್ಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಹಿಂಪಡೆದಿದ್ದರಿಂದ ಬಿಜೆಪಿ ಹಾದಿ ಸುಲಭವಾಗಿದೆ.
ಇದಕ್ಕೂ ಮೊದಲು ಗುಜರಾತಿನ ಸೂರತ್ ಮತ್ತು ಮಧ್ಯಪ್ರದೇಶದ ಇಂದೋರ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ತಮ್ಮ ನಾಮಪತ್ರ ಹಿಂಪಡೆದು ಪಕ್ಷದ ನಾಯಕರಿಗೆ ಶಾಕ್ ನೀಡಿದ್ದರು. ಇಂದೋರ್ ಕಾಂಗ್ರೆಸ್ ಅಭ್ಯರ್ಥಿ ನಂತರ ಬಿಜೆಪಿ ಸೇರಿದ್ದರೆ, ಅತ್ತ ಸೂರತ್ನಲ್ಲಿ ಬೇರಾವುದೇ ಅಭ್ಯರ್ಥಿ ಇಲ್ಲದೇ ಇದ್ದುದರಿಂದ ಬಿಜೆಪಿ ಅಭ್ಯರ್ಥಿ ಜಯಶಾಲಿ ಎಂದು ಘೋಷಿಸಲಾಗಿತ್ತು.
ಸುಚರಿತ ಮೊಹಾಂತಿ ಅವರು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರಿಗೆ ಪತ್ರ ಬರೆದು, ಚುನಾವಣೆಗೆ ಸ್ಪರ್ಧಿಸಲು ಪಕ್ಷ ನೀಡಿರುವ ಮೊತ್ತವನ್ನು ತಮಗೆ ನೀಡಿಲ್ಲ ಎಂದಿದ್ದಾರೆ. ಹಣದ ಕೊರತೆಯಿಂದ ಪ್ರಚಾರಕ್ಕೆ ಬರಲು ಸಾಧ್ಯವಾಗುತ್ತಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಮೇ 25ರಂದು ಪುರಿ ಲೋಕಸಭಾ ಕ್ಷೇತ್ರಕ್ಕೆ ಮತದಾನ ನಡೆಯಲಿದ್ದು, ಅದಕ್ಕೂ ಮುನ್ನವೇ ಕಾಂಗ್ರೆಸ್ಗೆ ಹೊಡೆತ ಬಿದ್ದಿದೆ.
In a setback for Congress, its Puri Lok Sabha candidate Sucharita Mohanty has declined to contest, citing little financial support from the cash-strapped party.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm