ಬ್ರೇಕಿಂಗ್ ನ್ಯೂಸ್
06-05-24 12:23 pm HK News Desk ದೇಶ - ವಿದೇಶ
ಪುಣೆ, ಮೇ 6: ಕ್ರಿಕೆಟ್ ಆಡುವಾಗ ಖಾಸಗಿ ಅಂಗಕ್ಕೆ ಚೆಂಡು ತಾಗಿದ ಪರಿಣಾಮ 11 ವರ್ಷದ ಬಾಲಕನೊಬ್ಬ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಪುಣೆಯಲ್ಲಿ ನಡೆದಿರುವುದು ವರದಿಯಾಗಿದೆ.
ಶೌರ್ಯ ಮೃತ ಬಾಲಕ ಎಂದು ಗುರುತಿಸಲಾಗಿದೆ
ಸ್ನೇಹಿತರೊಂದಿಗೆ ಶೌರ್ಯ ಕ್ರಿಕೆಟ್ ಆಡುತ್ತಿದ್ದ. ಬೌಲಿಂಗ್ ಮಾಡುತ್ತಿದ್ದ ಶೌರ್ಯ ಅವರ ಎಸೆತಕ್ಕೆ ಬ್ಯಾಟ್ಸ್ ಮನ್ ಬಲವಾಗಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ ಚೆಂಡು ನೇರವಾಗಿ ಶೌರ್ಯ ಅವರ ಖಾಸಗಿ ಅಂಗಕ್ಕೆ ಬಂದು ತಾಗಿದೆ. ಚೆಂಡು ಬಲವಾಗಿ ಬಿದ್ದ ಪರಿಣಾಮ ಶೌರ್ಯ ನೋವಿನಲ್ಲಿ ಎರಡು ಹೆಜ್ಜೆ ಇಡುತ್ತಲೇ ಕುಸಿದು ಬಿದ್ದಿದ್ದಾರೆ.
ಕೂಡಲೇ ಆತನ ಸ್ನೇಹಿತರು, ಶೌರ್ಯನನ್ನು ಉಪಚರಿಸಿ, ಎಚ್ಚರಿಸಲು ಪ್ರಯತ್ನಿಸಿದ್ದಾರೆ. ಆದರೆ ಶೌರ್ಯ ಯಾವುದೇ ಪ್ರತಿಕ್ರಿಯೆ ನೀಡದ ಕಾರಣ, ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ವೈದ್ಯರು ಪರೀಕ್ಷಿಸಿ ಆದಾಗಲೇ ಬಾಲಕ ಮೃತಪಟ್ಟಿರುವುದಾಗಿ ಹೇಳಿದ್ದಾರೆ.
ಆಘಾತಕಾರಿ ಘಟನೆಯ ವಿಡಿಯೋ ಸಿಸಿಟವಿಯಲ್ಲಿ ಸೆರೆಯಾಗಿದೆ. ಈ ಸಂಬಂಧ ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
In a shocking incident in Pune, an 11-year-old boy died while playing cricket after a ball hit his private part. The deceased has been identified as Shaurya Khadwe. The incident happened in Lohegaon on Thursday.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
07-10-25 01:53 pm
HK News Desk
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
07-10-25 05:04 pm
Mangalore Correspondent
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
Madhu Bangarappa: ರಾಜ್ಯದಲ್ಲಿ 18,500ಕ್ಕೂ ಅಧಿಕ...
06-10-25 10:42 pm
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm