ಬ್ರೇಕಿಂಗ್ ನ್ಯೂಸ್
03-12-20 05:07 pm Headline Karnataka News Network ದೇಶ - ವಿದೇಶ
ಚಂಡಿಗಢ, ಡಿ.3: ಶಿರೋಮಣಿ ಅಕಾಲಿದಳ ಮುಖ್ಯಸ್ಥ ಹಾಗೂ ಪಂಜಾಬ್ ರಾಜ್ಯದ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್, ಕೇಂದ್ರ ಸರಕಾರದ ಪ್ರಸ್ತಾವಿಕ ಕೃಷಿ ಕಾನೂನುಗಳನ್ನು ವಿರೋಧಿಸಿ ತಮ್ಮ ಪದ್ಮ ವಿಭೂಷಣ ಪ್ರಶಸ್ತಿಯನ್ನು ವಾಪಸ್ ನೀಡಿದ್ದಾರೆ.
ರೈತರಿಂದಾಗಿ ನಾನು ಈ ಸ್ಥಾನಕ್ಕೇರಿದ್ದೇನೆ. ಆದರೆ, ಇಂದು ಅದೇ ರೈತರು ತಮ್ಮ ಗೌರವಕ್ಕಿಂತ ಹೆಚ್ಚಿನದನ್ನು ಕಳೆದುಕೊಂಡಿದ್ದಾರೆ. ಇಂಥ ಸಂದರ್ಭದಲ್ಲಿ ಪ್ರಶಸ್ತಿ ಉಳಿಸಿಕೊಳ್ಳುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಬಾದಲ್ ತಿಳಿಸಿದ್ದಾರೆ.

ಭಾರತ ಸರಕಾರವು ರೈತರಿಗೆ ಮಾಡಿರುವ ದ್ರೋಹ ಮತ್ತು ರೈತರ ಶಾಂತಿಯುತ ಪ್ರತಿಭಟನೆಯನ್ನು ನಿರ್ಲಕ್ಷಿಸುತ್ತಿರುವುದನ್ನು ವಿರೋಧಿಸಿ ಪ್ರಕಾಶ್ ಸಿಂಗ್ ಬಾದಲ್ ತಮ್ಮ ಪ್ರಶಸ್ತಿಯನ್ನು ಹಿಂತಿರುಗಿಸಿದ್ದಾರೆ ಎಂದು ಶಿರೋಮಣಿ ಅಕಾಲಿದಳ ಹೇಳಿಕೆಯಲ್ಲಿ ತಿಳಿಸಿದೆ.
ಕೇಂದ್ರ ಸರಕಾರದ ಕೃಷಿ ಕಾನೂನುಗಳ ವಿರುದ್ಧ ಪಂಜಾಬ್ ಮತ್ತು ದೆಹಲಿಯ ಬೀದಿಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ ಒಂದು ವಾರದಿಂದ ಧರಣಿ ನಡೆಯುತ್ತಿದ್ದರೂ, ಕೇಂದ್ರ ಸರಕಾರ ನಿರ್ಲಕ್ಷ್ಯ ತಾಳಿದ್ದು ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳ ನಾಯಕರ ಟೀಕೆಗೆ ಗುರಿಯಾಗಿದೆ.
Former Punjab Chief Minister Parkash Singh Badal became the first to return his award in protest against the treatment of the protesting farmers by the Central government.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am