ಬ್ರೇಕಿಂಗ್ ನ್ಯೂಸ್
14-05-24 07:21 pm HK News Desk ದೇಶ - ವಿದೇಶ
ಹೈದರಾಬಾದ್, ಮೇ.14: ನಾಯಿಯೊಂದು ಐದು ತಿಂಗಳ ಮಗುವನ್ನು ಕಚ್ಚಿ ಕೊಂದಿರುವ ಹೃದಯ ವಿದ್ರಾವಕ ಘಟನೆ ತೆಲಂಗಾಣದ ವಿಕಾರಾಬಾದ್ ಜಿಲ್ಲೆಯ ತಾಂಡೂರಿನಲ್ಲಿ ನಡೆದಿದೆ.
ಬಾಬುಸಾಯಿ ಎಂಬ ಮಗುವನ್ನು ಪೋಷಕರು ಕೆಲಸಕ್ಕೆ ಹೋಗುವ ವೇಳೆ ಮನೆಯಲ್ಲಿ ಮಲಗಿಸಿದ್ದರು. ಯಾರ ಗಮನಕ್ಕೂ ಬಾರದಂತೆ ಒಳ ಪ್ರವೇಶಿಸಿದ ಬೀದಿ ನಾಯಿ ದಾಳಿ ಮಾಡಿ ಕೊಲೆ ಮಾಡಿದೆ. ಮಗುವಿನ ತಂದೆ ಮನೆಗೆ ಮರಳಿದಾಗ ಘಟನೆ ಬೆಳಕಿಗೆ ಬಂದಿದೆ.
ಈ ಆಘಾತಕಾರಿ ಘಟನೆಯು ದೇಶದಲ್ಲಿ ನಾಯಿ ಕಡಿತ ಮತ್ತು ನಾಯಿ ದಾಳಿಯ ಘಟನೆಗಳು ಹೆಚ್ಚುತ್ತಿರುವ ಬಗ್ಗೆ ಗಮನ ಸೆಳೆದಿದೆ. 2022 ರಿಂದ 2023 ರವರೆಗೆ ನಾಯಿ ಕಡಿತದ ಘಟನೆಗಳು ವರ್ಷದಿಂದ ವರ್ಷಕ್ಕೆ ಶೇಕಡಾ 26.5 ರಷ್ಟು ಹೆಚ್ಚಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಕಳೆದ ಡಿಸೆಂಬರ್ನಲ್ಲಿ ವರದಿ ಮಾಡಿತ್ತು.
ಕಳೆದ ತಿಂಗಳು ಬೀದಿ ನಾಯಿಗಳ ದಾಳಿಯಲ್ಲಿ ಕನಿಷ್ಠ ಇಬ್ಬರು ಮಕ್ಕಳು ಸಾವನ್ನಪ್ಪಿದ್ದರು. ಏಪ್ರಿಲ್ 14 ರಂದು ಹೈದರಾಬಾದ್ನ ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್ಮೆಂಟ್ ಬಳಿ ಆಟವಾಡುತ್ತಿದ್ದ ಎರಡೂವರೆ ವರ್ಷದ ಬಾಲಕಿಯನ್ನು ಬೀದಿ ನಾಯಿಗಳು ಕಚ್ಚಿ ಕೊಂದಿದ್ದವು. ಮತ್ತೊಂದು ದುರಂತ ಘಟನೆಯಲ್ಲಿ, ಏಪ್ರಿಲ್ 13 ರಂದು ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ಬೀದಿ ನಾಯಿಗಳು ದಾಳಿ ಮಾಡಿ ನಾಲ್ಕು ವರ್ಷದ ಬಾಲಕಿಯನ್ನು ಕೊಂದಿದ್ದವು.
A five-month-old baby was mauled to death by a dog at Tandur in Telangana's Vikarabad district today. The boy, Babusai, was sleeping at his home, unattended, when the dog entered and attacked him.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm