ಬ್ರೇಕಿಂಗ್ ನ್ಯೂಸ್
14-05-24 07:21 pm HK News Desk ದೇಶ - ವಿದೇಶ
ಹೈದರಾಬಾದ್, ಮೇ.14: ನಾಯಿಯೊಂದು ಐದು ತಿಂಗಳ ಮಗುವನ್ನು ಕಚ್ಚಿ ಕೊಂದಿರುವ ಹೃದಯ ವಿದ್ರಾವಕ ಘಟನೆ ತೆಲಂಗಾಣದ ವಿಕಾರಾಬಾದ್ ಜಿಲ್ಲೆಯ ತಾಂಡೂರಿನಲ್ಲಿ ನಡೆದಿದೆ.
ಬಾಬುಸಾಯಿ ಎಂಬ ಮಗುವನ್ನು ಪೋಷಕರು ಕೆಲಸಕ್ಕೆ ಹೋಗುವ ವೇಳೆ ಮನೆಯಲ್ಲಿ ಮಲಗಿಸಿದ್ದರು. ಯಾರ ಗಮನಕ್ಕೂ ಬಾರದಂತೆ ಒಳ ಪ್ರವೇಶಿಸಿದ ಬೀದಿ ನಾಯಿ ದಾಳಿ ಮಾಡಿ ಕೊಲೆ ಮಾಡಿದೆ. ಮಗುವಿನ ತಂದೆ ಮನೆಗೆ ಮರಳಿದಾಗ ಘಟನೆ ಬೆಳಕಿಗೆ ಬಂದಿದೆ.
ಈ ಆಘಾತಕಾರಿ ಘಟನೆಯು ದೇಶದಲ್ಲಿ ನಾಯಿ ಕಡಿತ ಮತ್ತು ನಾಯಿ ದಾಳಿಯ ಘಟನೆಗಳು ಹೆಚ್ಚುತ್ತಿರುವ ಬಗ್ಗೆ ಗಮನ ಸೆಳೆದಿದೆ. 2022 ರಿಂದ 2023 ರವರೆಗೆ ನಾಯಿ ಕಡಿತದ ಘಟನೆಗಳು ವರ್ಷದಿಂದ ವರ್ಷಕ್ಕೆ ಶೇಕಡಾ 26.5 ರಷ್ಟು ಹೆಚ್ಚಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಕಳೆದ ಡಿಸೆಂಬರ್ನಲ್ಲಿ ವರದಿ ಮಾಡಿತ್ತು.
ಕಳೆದ ತಿಂಗಳು ಬೀದಿ ನಾಯಿಗಳ ದಾಳಿಯಲ್ಲಿ ಕನಿಷ್ಠ ಇಬ್ಬರು ಮಕ್ಕಳು ಸಾವನ್ನಪ್ಪಿದ್ದರು. ಏಪ್ರಿಲ್ 14 ರಂದು ಹೈದರಾಬಾದ್ನ ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್ಮೆಂಟ್ ಬಳಿ ಆಟವಾಡುತ್ತಿದ್ದ ಎರಡೂವರೆ ವರ್ಷದ ಬಾಲಕಿಯನ್ನು ಬೀದಿ ನಾಯಿಗಳು ಕಚ್ಚಿ ಕೊಂದಿದ್ದವು. ಮತ್ತೊಂದು ದುರಂತ ಘಟನೆಯಲ್ಲಿ, ಏಪ್ರಿಲ್ 13 ರಂದು ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ಬೀದಿ ನಾಯಿಗಳು ದಾಳಿ ಮಾಡಿ ನಾಲ್ಕು ವರ್ಷದ ಬಾಲಕಿಯನ್ನು ಕೊಂದಿದ್ದವು.
A five-month-old baby was mauled to death by a dog at Tandur in Telangana's Vikarabad district today. The boy, Babusai, was sleeping at his home, unattended, when the dog entered and attacked him.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am