ಬ್ರೇಕಿಂಗ್ ನ್ಯೂಸ್
16-05-24 04:30 pm HK News Desk ದೇಶ - ವಿದೇಶ
ರಾಜಸ್ಥಾನ, ಮೇ.16: ಮದುವೆ ಸಮಾರಂಭದಲ್ಲಿ ಭಾಗಿಯಾಗುವ ಗೋಜಿನಲ್ಲಿ ಕುಟುಂಬವೊಂದು ತಮ್ಮ ಮೂರು ವರ್ಷದ ಮಗುವನ್ನೇ ಮರೆತು ಕಾರಿನೊಳಗೆ ಲಾಕ್ ಮಾಡಿದ ಪರಿಣಾಮ ಮಗು ಉಸಿರುಗಟ್ಟಿ ಮೃತಪಟ್ಟ ಆಘಾತಕಾರಿ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ.
ಬುಧವಾರ ಸಂಜೆ ಬಾಲಕಿಯ ತಂದೆ ಪ್ರದೀಪ್ ನಗರ್ ತನ್ನ ಪತ್ನಿ ಹಾಗೂ ಇಬ್ಬರು ಪುತ್ರಿಯರೊಂದಿಗೆ ಮದುವೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಕಾರಿನಲ್ಲಿ ತೆರಳಿದ್ದಾರೆ. ಕಾರು ನಿಲ್ಲಿಸಿದ ವೇಳೆ ತಾಯಿ ಮತ್ತು ಹಿರಿಯ ಮಗಳು ಕಾರಿನಿಂದ ಇಳಿದಿದ್ದಾರೆ ಆದರೆ ಕಾರಿನ ಹಿಂಬದಿ ಸೀಟಿನ ಮೇಲಿದ್ದ ಮೂರೂ ವರ್ಷದ ಮಗು ಮಾತ್ರ ಕಾರಿನೊಳಗೆಯೇ ಇತ್ತು ಆದರೆ ತಾಯಿಗಂತೂ ಮಗುವಿನ ಅರಿವೇ ಇರಲಿಲ್ಲ.

ಮದುವೆ ಸಮಾರಂಭಕ್ಕೆ ಬಂದಿದ್ದ ಸಂಬಂಧಿಕರು ಇವ್ರ ಕಾರಿನ ಬಳಿ ಮಾತನಾಡಲು ಬಂದಿದ್ದಾರೆ ಈ ವೇಳೆ ಕಾರಿನೊಳಗೆ ಮಗು ಇರುವುದನ್ನ ಮೈ ಮರೆತ ದಂಪತಿಗಳು ಕಾರಿನಿಂದ ಇಳಿದು ಲಾಕ್ ಮಾಡಿ ಹಾಲ್ ಒಳಗೆ ಎಂಟ್ರಿ ಕೊಟ್ಟಿದ್ದಾರೆ. ಆದರೆ ಅದೆಷ್ಟೋ ಗಂಟೆಗಳ ಬಳಿಕ ಕುಟುಂಬ ಸದಸ್ಯರು ಪರಸ್ಪರ ಮಾತನಾಡುವ ವೇಳೆ ಮಗುವಿನ ಬಗ್ಗೆ ಮಾತನಾಡಿದ್ದಾರೆ ಆಗ ಸಣ್ಣ ಮಗು ನಮ್ಮ ಬಳಿ ಇಲ್ಲ ಕಾರಿನೊಳಗೆ ಬಾಕಿಯಾಗಿದೆ ಎಂದು ಬಳಿಕ ಓಡೋಡಿ ಬಂದ ಪೋಷಕರು ಕಾರಿನ ಬಾಗಿಲು ತೆರೆದು ನೋಡಿದಾಗ ಮಗು ಅಸ್ವಸ್ಥ ಸ್ಥಿತಿಯಲ್ಲಿತ್ತು ಕೂಡಲೇ ಮಗುವನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದ ವೇಳೆ ಪರಿಶೀಲಿಸಿದ ವೈದ್ಯರು ಮಗು ಮೃತಪಟ್ಟಿರುವುದಾಗಿ ಹೇಳಿದ್ದಾರೆ.
ಸದ್ಯ ಘಟನೆ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
In a tragic incident, a three-year-old girl named Gorvika Nagar suffocated to death in a locked car while her parents were attending a wedding function. The incident took place on Wednesday evening, sending shockwaves through the community, PTI reported.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm