ಬ್ರೇಕಿಂಗ್ ನ್ಯೂಸ್
16-05-24 04:30 pm HK News Desk ದೇಶ - ವಿದೇಶ
ರಾಜಸ್ಥಾನ, ಮೇ.16: ಮದುವೆ ಸಮಾರಂಭದಲ್ಲಿ ಭಾಗಿಯಾಗುವ ಗೋಜಿನಲ್ಲಿ ಕುಟುಂಬವೊಂದು ತಮ್ಮ ಮೂರು ವರ್ಷದ ಮಗುವನ್ನೇ ಮರೆತು ಕಾರಿನೊಳಗೆ ಲಾಕ್ ಮಾಡಿದ ಪರಿಣಾಮ ಮಗು ಉಸಿರುಗಟ್ಟಿ ಮೃತಪಟ್ಟ ಆಘಾತಕಾರಿ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ.
ಬುಧವಾರ ಸಂಜೆ ಬಾಲಕಿಯ ತಂದೆ ಪ್ರದೀಪ್ ನಗರ್ ತನ್ನ ಪತ್ನಿ ಹಾಗೂ ಇಬ್ಬರು ಪುತ್ರಿಯರೊಂದಿಗೆ ಮದುವೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಕಾರಿನಲ್ಲಿ ತೆರಳಿದ್ದಾರೆ. ಕಾರು ನಿಲ್ಲಿಸಿದ ವೇಳೆ ತಾಯಿ ಮತ್ತು ಹಿರಿಯ ಮಗಳು ಕಾರಿನಿಂದ ಇಳಿದಿದ್ದಾರೆ ಆದರೆ ಕಾರಿನ ಹಿಂಬದಿ ಸೀಟಿನ ಮೇಲಿದ್ದ ಮೂರೂ ವರ್ಷದ ಮಗು ಮಾತ್ರ ಕಾರಿನೊಳಗೆಯೇ ಇತ್ತು ಆದರೆ ತಾಯಿಗಂತೂ ಮಗುವಿನ ಅರಿವೇ ಇರಲಿಲ್ಲ.

ಮದುವೆ ಸಮಾರಂಭಕ್ಕೆ ಬಂದಿದ್ದ ಸಂಬಂಧಿಕರು ಇವ್ರ ಕಾರಿನ ಬಳಿ ಮಾತನಾಡಲು ಬಂದಿದ್ದಾರೆ ಈ ವೇಳೆ ಕಾರಿನೊಳಗೆ ಮಗು ಇರುವುದನ್ನ ಮೈ ಮರೆತ ದಂಪತಿಗಳು ಕಾರಿನಿಂದ ಇಳಿದು ಲಾಕ್ ಮಾಡಿ ಹಾಲ್ ಒಳಗೆ ಎಂಟ್ರಿ ಕೊಟ್ಟಿದ್ದಾರೆ. ಆದರೆ ಅದೆಷ್ಟೋ ಗಂಟೆಗಳ ಬಳಿಕ ಕುಟುಂಬ ಸದಸ್ಯರು ಪರಸ್ಪರ ಮಾತನಾಡುವ ವೇಳೆ ಮಗುವಿನ ಬಗ್ಗೆ ಮಾತನಾಡಿದ್ದಾರೆ ಆಗ ಸಣ್ಣ ಮಗು ನಮ್ಮ ಬಳಿ ಇಲ್ಲ ಕಾರಿನೊಳಗೆ ಬಾಕಿಯಾಗಿದೆ ಎಂದು ಬಳಿಕ ಓಡೋಡಿ ಬಂದ ಪೋಷಕರು ಕಾರಿನ ಬಾಗಿಲು ತೆರೆದು ನೋಡಿದಾಗ ಮಗು ಅಸ್ವಸ್ಥ ಸ್ಥಿತಿಯಲ್ಲಿತ್ತು ಕೂಡಲೇ ಮಗುವನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದ ವೇಳೆ ಪರಿಶೀಲಿಸಿದ ವೈದ್ಯರು ಮಗು ಮೃತಪಟ್ಟಿರುವುದಾಗಿ ಹೇಳಿದ್ದಾರೆ.
ಸದ್ಯ ಘಟನೆ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
In a tragic incident, a three-year-old girl named Gorvika Nagar suffocated to death in a locked car while her parents were attending a wedding function. The incident took place on Wednesday evening, sending shockwaves through the community, PTI reported.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm