ಬ್ರೇಕಿಂಗ್ ನ್ಯೂಸ್
16-05-24 04:30 pm HK News Desk ದೇಶ - ವಿದೇಶ
ರಾಜಸ್ಥಾನ, ಮೇ.16: ಮದುವೆ ಸಮಾರಂಭದಲ್ಲಿ ಭಾಗಿಯಾಗುವ ಗೋಜಿನಲ್ಲಿ ಕುಟುಂಬವೊಂದು ತಮ್ಮ ಮೂರು ವರ್ಷದ ಮಗುವನ್ನೇ ಮರೆತು ಕಾರಿನೊಳಗೆ ಲಾಕ್ ಮಾಡಿದ ಪರಿಣಾಮ ಮಗು ಉಸಿರುಗಟ್ಟಿ ಮೃತಪಟ್ಟ ಆಘಾತಕಾರಿ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ.
ಬುಧವಾರ ಸಂಜೆ ಬಾಲಕಿಯ ತಂದೆ ಪ್ರದೀಪ್ ನಗರ್ ತನ್ನ ಪತ್ನಿ ಹಾಗೂ ಇಬ್ಬರು ಪುತ್ರಿಯರೊಂದಿಗೆ ಮದುವೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಕಾರಿನಲ್ಲಿ ತೆರಳಿದ್ದಾರೆ. ಕಾರು ನಿಲ್ಲಿಸಿದ ವೇಳೆ ತಾಯಿ ಮತ್ತು ಹಿರಿಯ ಮಗಳು ಕಾರಿನಿಂದ ಇಳಿದಿದ್ದಾರೆ ಆದರೆ ಕಾರಿನ ಹಿಂಬದಿ ಸೀಟಿನ ಮೇಲಿದ್ದ ಮೂರೂ ವರ್ಷದ ಮಗು ಮಾತ್ರ ಕಾರಿನೊಳಗೆಯೇ ಇತ್ತು ಆದರೆ ತಾಯಿಗಂತೂ ಮಗುವಿನ ಅರಿವೇ ಇರಲಿಲ್ಲ.
ಮದುವೆ ಸಮಾರಂಭಕ್ಕೆ ಬಂದಿದ್ದ ಸಂಬಂಧಿಕರು ಇವ್ರ ಕಾರಿನ ಬಳಿ ಮಾತನಾಡಲು ಬಂದಿದ್ದಾರೆ ಈ ವೇಳೆ ಕಾರಿನೊಳಗೆ ಮಗು ಇರುವುದನ್ನ ಮೈ ಮರೆತ ದಂಪತಿಗಳು ಕಾರಿನಿಂದ ಇಳಿದು ಲಾಕ್ ಮಾಡಿ ಹಾಲ್ ಒಳಗೆ ಎಂಟ್ರಿ ಕೊಟ್ಟಿದ್ದಾರೆ. ಆದರೆ ಅದೆಷ್ಟೋ ಗಂಟೆಗಳ ಬಳಿಕ ಕುಟುಂಬ ಸದಸ್ಯರು ಪರಸ್ಪರ ಮಾತನಾಡುವ ವೇಳೆ ಮಗುವಿನ ಬಗ್ಗೆ ಮಾತನಾಡಿದ್ದಾರೆ ಆಗ ಸಣ್ಣ ಮಗು ನಮ್ಮ ಬಳಿ ಇಲ್ಲ ಕಾರಿನೊಳಗೆ ಬಾಕಿಯಾಗಿದೆ ಎಂದು ಬಳಿಕ ಓಡೋಡಿ ಬಂದ ಪೋಷಕರು ಕಾರಿನ ಬಾಗಿಲು ತೆರೆದು ನೋಡಿದಾಗ ಮಗು ಅಸ್ವಸ್ಥ ಸ್ಥಿತಿಯಲ್ಲಿತ್ತು ಕೂಡಲೇ ಮಗುವನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದ ವೇಳೆ ಪರಿಶೀಲಿಸಿದ ವೈದ್ಯರು ಮಗು ಮೃತಪಟ್ಟಿರುವುದಾಗಿ ಹೇಳಿದ್ದಾರೆ.
ಸದ್ಯ ಘಟನೆ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
In a tragic incident, a three-year-old girl named Gorvika Nagar suffocated to death in a locked car while her parents were attending a wedding function. The incident took place on Wednesday evening, sending shockwaves through the community, PTI reported.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
07-10-25 01:53 pm
HK News Desk
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm