ಬ್ರೇಕಿಂಗ್ ನ್ಯೂಸ್
16-05-24 04:30 pm HK News Desk ದೇಶ - ವಿದೇಶ
ರಾಜಸ್ಥಾನ, ಮೇ.16: ಮದುವೆ ಸಮಾರಂಭದಲ್ಲಿ ಭಾಗಿಯಾಗುವ ಗೋಜಿನಲ್ಲಿ ಕುಟುಂಬವೊಂದು ತಮ್ಮ ಮೂರು ವರ್ಷದ ಮಗುವನ್ನೇ ಮರೆತು ಕಾರಿನೊಳಗೆ ಲಾಕ್ ಮಾಡಿದ ಪರಿಣಾಮ ಮಗು ಉಸಿರುಗಟ್ಟಿ ಮೃತಪಟ್ಟ ಆಘಾತಕಾರಿ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ.
ಬುಧವಾರ ಸಂಜೆ ಬಾಲಕಿಯ ತಂದೆ ಪ್ರದೀಪ್ ನಗರ್ ತನ್ನ ಪತ್ನಿ ಹಾಗೂ ಇಬ್ಬರು ಪುತ್ರಿಯರೊಂದಿಗೆ ಮದುವೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಕಾರಿನಲ್ಲಿ ತೆರಳಿದ್ದಾರೆ. ಕಾರು ನಿಲ್ಲಿಸಿದ ವೇಳೆ ತಾಯಿ ಮತ್ತು ಹಿರಿಯ ಮಗಳು ಕಾರಿನಿಂದ ಇಳಿದಿದ್ದಾರೆ ಆದರೆ ಕಾರಿನ ಹಿಂಬದಿ ಸೀಟಿನ ಮೇಲಿದ್ದ ಮೂರೂ ವರ್ಷದ ಮಗು ಮಾತ್ರ ಕಾರಿನೊಳಗೆಯೇ ಇತ್ತು ಆದರೆ ತಾಯಿಗಂತೂ ಮಗುವಿನ ಅರಿವೇ ಇರಲಿಲ್ಲ.

ಮದುವೆ ಸಮಾರಂಭಕ್ಕೆ ಬಂದಿದ್ದ ಸಂಬಂಧಿಕರು ಇವ್ರ ಕಾರಿನ ಬಳಿ ಮಾತನಾಡಲು ಬಂದಿದ್ದಾರೆ ಈ ವೇಳೆ ಕಾರಿನೊಳಗೆ ಮಗು ಇರುವುದನ್ನ ಮೈ ಮರೆತ ದಂಪತಿಗಳು ಕಾರಿನಿಂದ ಇಳಿದು ಲಾಕ್ ಮಾಡಿ ಹಾಲ್ ಒಳಗೆ ಎಂಟ್ರಿ ಕೊಟ್ಟಿದ್ದಾರೆ. ಆದರೆ ಅದೆಷ್ಟೋ ಗಂಟೆಗಳ ಬಳಿಕ ಕುಟುಂಬ ಸದಸ್ಯರು ಪರಸ್ಪರ ಮಾತನಾಡುವ ವೇಳೆ ಮಗುವಿನ ಬಗ್ಗೆ ಮಾತನಾಡಿದ್ದಾರೆ ಆಗ ಸಣ್ಣ ಮಗು ನಮ್ಮ ಬಳಿ ಇಲ್ಲ ಕಾರಿನೊಳಗೆ ಬಾಕಿಯಾಗಿದೆ ಎಂದು ಬಳಿಕ ಓಡೋಡಿ ಬಂದ ಪೋಷಕರು ಕಾರಿನ ಬಾಗಿಲು ತೆರೆದು ನೋಡಿದಾಗ ಮಗು ಅಸ್ವಸ್ಥ ಸ್ಥಿತಿಯಲ್ಲಿತ್ತು ಕೂಡಲೇ ಮಗುವನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದ ವೇಳೆ ಪರಿಶೀಲಿಸಿದ ವೈದ್ಯರು ಮಗು ಮೃತಪಟ್ಟಿರುವುದಾಗಿ ಹೇಳಿದ್ದಾರೆ.
ಸದ್ಯ ಘಟನೆ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
In a tragic incident, a three-year-old girl named Gorvika Nagar suffocated to death in a locked car while her parents were attending a wedding function. The incident took place on Wednesday evening, sending shockwaves through the community, PTI reported.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm