ಬ್ರೇಕಿಂಗ್ ನ್ಯೂಸ್
18-05-24 09:15 pm HK News Desk ದೇಶ - ವಿದೇಶ
ಹೈದರಾಬಾದ್, ಮೇ.18: ಐದು ದಿನಗಳ ಹಿಂದಷ್ಟೇ ಬೆಂಗಳೂರಿನಿಂದ ಹೈದರಾಬಾದ್ಗೆ ತೆರಳುತ್ತಿದ್ದಾಗ ಕಾರು ಅಪಘಾತಕ್ಕೀಡಾಗಿ ಸೀರಿಯಲ್ ನಟಿ ಪವಿತ್ರಾ ಜಯರಾಮ್ ಸಾವನ್ನಪ್ಪಿದ್ದರು. ಅದೇ ಕಾರಿನಲ್ಲಿದ್ದು ಗಾಯಗೊಂಡು ಬದುಕಿ ಉಳಿದಿದ್ದ ನಟಿಯ ಆಪ್ತ ಸ್ನೇಹಿತರಾಗಿದ್ದ ನಟ ಚಂದ್ರಕಾಂತ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪವಿತ್ರಾ ಜಯರಾಮ್ ಜೊತೆ ಸ್ನೇಹ ಹೊಂದಿದ್ದ ತೆಲುಗು ಕಿರುತೆರೆ ನಟ ಚಂದ್ರಕಾಂತ್ ಹೈದರಾಬಾದ್ ನಗರದ ಮಣಿಕೊಂಡದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪವಿತ್ರಾ ಜಯರಾಮ್ ಜೊತೆ ಚಂದ್ರು ಆಪ್ತವಾಗಿದ್ದರು. ಪವಿತ್ರಾ ನಿಧನದ ಬಳಿಕ ತೀವ್ರ ದುಃಖಕ್ಕೆ ಒಳಗಾಗಿದ್ದರು. ಇವತ್ತು ಪವಿತ್ರಾ ಹುಟ್ಟುಹಬ್ಬ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಚಂದ್ರು, ಅದೇ ದಿನವೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪವಿತ್ರಾ ಸಾವಿನ ನಂತರ ಯೂಟ್ಯೂಬ್ ಚಾನೆಲ್ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಚಂದು ತನಗೂ ಮಿದುಳಿನ ಕಾಯಿಲೆ ಇದ್ದು, ಹೆಚ್ಚು ದಿನ ಇರೋದಿಲ್ಲ, ಸಾಯುತ್ತೇನೆ ಎಂದಿದ್ದರು.

ನಾಲ್ಕು ದಿನಗಳ ಹಿಂದೆ ನಟಿ ಪವಿತ್ರಾ ಜಯರಾಮ್ ಅವರ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಚಂದು ಅವರು ಮಂಡ್ಯಕ್ಕೆ ಬಂದಿದ್ದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡುವಾಗ, ತೀವ್ರ ಭಾವುಕರಾಗಿದ್ದರು. 2015ರಲ್ಲಿ ಯುವತಿಯೊಬ್ಬಳನ್ನು ಮದುವೆಯಾಗಿದ್ದ ಚಂದ್ರುಗೆ ಇಬ್ಬರು ಮಕ್ಕಳಿದ್ದರು. ಇತ್ತೀಚಿನ ದಿನಗಳಲ್ಲಿ ನಟಿ ಪವಿತ್ರಾ ಜಯರಾಮ್ ಜೊತೆಗೆ ಆಪ್ತರಾಗಿದ್ದರು.
Telugu TV serial actor Chandrakanth allegedly died by suicide at a flat here, days after the death of his co-star Pavithra Jayaram, who was killed in a road accident recently, police said.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm