ಬ್ರೇಕಿಂಗ್ ನ್ಯೂಸ್
19-05-24 04:30 pm HK News Desk ದೇಶ - ವಿದೇಶ
ಲಕ್ನೋ, ಮೇ 19: ಉತ್ತರ ಪ್ರದೇಶದ ಬದೋಹಿ ಜಿಲ್ಲೆಯ ವ್ಯಕ್ತಿಯೊಬ್ಬನಿಗೆ ಮೊಬೈಲಿನಲ್ಲಿ ಬಂದ ಮೆಸೇಜ್ ನೋಡಿ ತನ್ನ ಕಣ್ಣನ್ನು ತನಗೇ ನಂಬಲು ಆಗಲಿಲ್ಲ. ಆತನ ಬರೋಡಾ ಬ್ಯಾಂಕ್ ಖಾತೆಗೆ ಬರೋಬ್ಬರಿ 9900 ಕೋಟಿ ರೂಪಾಯಿ ಜಮೆ ಆಗಿತ್ತು.
ಹೌದು.. ಭಾನುಪ್ರಕಾಶ್ ತನ್ನ ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲದ ಖಾತೆಯನ್ನು ಚೆಕ್ ಮಾಡಿದಾಗ ಭಾರೀ ಮೊತ್ತದ ಹಣ ಜಮೆ ಆಗಿರುವುದು ಕಂಡುಬಂದಿತ್ತು. ಆ ಖಾತೆಯನ್ನು ನಿರ್ವಹಣೆ ಮಾಡದೇ ಇದ್ದುದರಿಂದ ಬ್ಯಾಂಕ್ ಖಾತೆ ಎನ್ ಪಿಎ ಆಗಿತ್ತು. ಕೂಡಲೇ ಭಾನುಪ್ರಕಾಶ್ ಅವರು ಬ್ಯಾಂಕ್ ಸಿಬಂದಿಗೆ ಮಾಹಿತಿ ನೀಡಿದ್ದಾರೆ. ಬ್ಯಾಂಕಿನವರು ಸಾಫ್ಟ್ ವೇರ್ ಮಿಸ್ಟೇಕ್ ಆಗಿರುವುದನ್ನು ತಿಳಿಸಿದ್ದಾರೆ.
ಅಷ್ಟೊಂದು ಹಣ ವರ್ಗಾವಣೆ ಆಗಿರಲಿಲ್ಲ. ಆದರೆ ನಿರ್ವಹಣೆಯಿಲ್ಲದ ಖಾತೆಯಾಗಿದ್ದರಿಂದ ಅದರಲ್ಲಿ ಅಷ್ಟೊಂದು ಹಣ ಜಮೆ ಆಗಿರುವುದಾಗಿ ತಪ್ಪಾಗಿ ತೋರಿಸಿದೆ. ಅದು ಸಾಫ್ಟ್ ವೇರ್ ಮಿಸ್ಟೇಕ್ ಅಷ್ಟೇ. ಸದ್ಯಕ್ಕೆ ಆ ಖಾತೆಯನ್ನು ಹೋಲ್ಡ್ ಮಾಡಿದ್ದೇವೆ ಎಂದು ಬ್ಯಾಂಕಿನ ಮ್ಯಾನೇಜರ್ ರೋಹಿತ್ ಗೌತಮ್ ಹೇಳಿದ್ದಾರೆ.
ಎನ್ ಪಿಎ ಆಗಿರುವ ಖಾತೆಯೊಂದಿಗೆ ಸೇವಿಂಗ್ ಅಕೌಂಟ್ ಲಿಂಕ್ ಆಗಿದ್ದರೆ, ಕೆಲವು ನಿರ್ಬಂಧ ಹೇರಲಾಗುತ್ತದೆ. ಇದರಿಂದಾಗಿ ಭಾನುಪ್ರಕಾಶ್ ಖಾತೆಯನ್ನು ಚೆಕ್ ಮಾಡಿದಾಗ, ನೆಗೆಟಿವ್ ಇರುವುದನ್ನು ತೋರಿಸಿದೆ. ಆತನಿಗೆ ನೈಜ ವಿಷಯ ತಿಳಿಸಲು ಪ್ರಯತ್ನ ಪಟ್ಟಿದ್ದೇವೆ ಎಂದು ಬ್ಯಾಂಕ್ ಮ್ಯಾನೇಜರ್ ತಿಳಿಸಿದ್ದಾರೆ.
A man in Uttar Pradesh's Bhadohi district could not believe his eyes when he discovered that he had a staggering Rs 9,900 crore in his bank account. The reason? It was due to a software glitch.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm