ಬ್ರೇಕಿಂಗ್ ನ್ಯೂಸ್
19-05-24 04:30 pm HK News Desk ದೇಶ - ವಿದೇಶ
ಲಕ್ನೋ, ಮೇ 19: ಉತ್ತರ ಪ್ರದೇಶದ ಬದೋಹಿ ಜಿಲ್ಲೆಯ ವ್ಯಕ್ತಿಯೊಬ್ಬನಿಗೆ ಮೊಬೈಲಿನಲ್ಲಿ ಬಂದ ಮೆಸೇಜ್ ನೋಡಿ ತನ್ನ ಕಣ್ಣನ್ನು ತನಗೇ ನಂಬಲು ಆಗಲಿಲ್ಲ. ಆತನ ಬರೋಡಾ ಬ್ಯಾಂಕ್ ಖಾತೆಗೆ ಬರೋಬ್ಬರಿ 9900 ಕೋಟಿ ರೂಪಾಯಿ ಜಮೆ ಆಗಿತ್ತು.
ಹೌದು.. ಭಾನುಪ್ರಕಾಶ್ ತನ್ನ ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲದ ಖಾತೆಯನ್ನು ಚೆಕ್ ಮಾಡಿದಾಗ ಭಾರೀ ಮೊತ್ತದ ಹಣ ಜಮೆ ಆಗಿರುವುದು ಕಂಡುಬಂದಿತ್ತು. ಆ ಖಾತೆಯನ್ನು ನಿರ್ವಹಣೆ ಮಾಡದೇ ಇದ್ದುದರಿಂದ ಬ್ಯಾಂಕ್ ಖಾತೆ ಎನ್ ಪಿಎ ಆಗಿತ್ತು. ಕೂಡಲೇ ಭಾನುಪ್ರಕಾಶ್ ಅವರು ಬ್ಯಾಂಕ್ ಸಿಬಂದಿಗೆ ಮಾಹಿತಿ ನೀಡಿದ್ದಾರೆ. ಬ್ಯಾಂಕಿನವರು ಸಾಫ್ಟ್ ವೇರ್ ಮಿಸ್ಟೇಕ್ ಆಗಿರುವುದನ್ನು ತಿಳಿಸಿದ್ದಾರೆ.
ಅಷ್ಟೊಂದು ಹಣ ವರ್ಗಾವಣೆ ಆಗಿರಲಿಲ್ಲ. ಆದರೆ ನಿರ್ವಹಣೆಯಿಲ್ಲದ ಖಾತೆಯಾಗಿದ್ದರಿಂದ ಅದರಲ್ಲಿ ಅಷ್ಟೊಂದು ಹಣ ಜಮೆ ಆಗಿರುವುದಾಗಿ ತಪ್ಪಾಗಿ ತೋರಿಸಿದೆ. ಅದು ಸಾಫ್ಟ್ ವೇರ್ ಮಿಸ್ಟೇಕ್ ಅಷ್ಟೇ. ಸದ್ಯಕ್ಕೆ ಆ ಖಾತೆಯನ್ನು ಹೋಲ್ಡ್ ಮಾಡಿದ್ದೇವೆ ಎಂದು ಬ್ಯಾಂಕಿನ ಮ್ಯಾನೇಜರ್ ರೋಹಿತ್ ಗೌತಮ್ ಹೇಳಿದ್ದಾರೆ.
ಎನ್ ಪಿಎ ಆಗಿರುವ ಖಾತೆಯೊಂದಿಗೆ ಸೇವಿಂಗ್ ಅಕೌಂಟ್ ಲಿಂಕ್ ಆಗಿದ್ದರೆ, ಕೆಲವು ನಿರ್ಬಂಧ ಹೇರಲಾಗುತ್ತದೆ. ಇದರಿಂದಾಗಿ ಭಾನುಪ್ರಕಾಶ್ ಖಾತೆಯನ್ನು ಚೆಕ್ ಮಾಡಿದಾಗ, ನೆಗೆಟಿವ್ ಇರುವುದನ್ನು ತೋರಿಸಿದೆ. ಆತನಿಗೆ ನೈಜ ವಿಷಯ ತಿಳಿಸಲು ಪ್ರಯತ್ನ ಪಟ್ಟಿದ್ದೇವೆ ಎಂದು ಬ್ಯಾಂಕ್ ಮ್ಯಾನೇಜರ್ ತಿಳಿಸಿದ್ದಾರೆ.
A man in Uttar Pradesh's Bhadohi district could not believe his eyes when he discovered that he had a staggering Rs 9,900 crore in his bank account. The reason? It was due to a software glitch.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm