ಬ್ರೇಕಿಂಗ್ ನ್ಯೂಸ್
19-05-24 04:30 pm HK News Desk ದೇಶ - ವಿದೇಶ
ಲಕ್ನೋ, ಮೇ 19: ಉತ್ತರ ಪ್ರದೇಶದ ಬದೋಹಿ ಜಿಲ್ಲೆಯ ವ್ಯಕ್ತಿಯೊಬ್ಬನಿಗೆ ಮೊಬೈಲಿನಲ್ಲಿ ಬಂದ ಮೆಸೇಜ್ ನೋಡಿ ತನ್ನ ಕಣ್ಣನ್ನು ತನಗೇ ನಂಬಲು ಆಗಲಿಲ್ಲ. ಆತನ ಬರೋಡಾ ಬ್ಯಾಂಕ್ ಖಾತೆಗೆ ಬರೋಬ್ಬರಿ 9900 ಕೋಟಿ ರೂಪಾಯಿ ಜಮೆ ಆಗಿತ್ತು.
ಹೌದು.. ಭಾನುಪ್ರಕಾಶ್ ತನ್ನ ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲದ ಖಾತೆಯನ್ನು ಚೆಕ್ ಮಾಡಿದಾಗ ಭಾರೀ ಮೊತ್ತದ ಹಣ ಜಮೆ ಆಗಿರುವುದು ಕಂಡುಬಂದಿತ್ತು. ಆ ಖಾತೆಯನ್ನು ನಿರ್ವಹಣೆ ಮಾಡದೇ ಇದ್ದುದರಿಂದ ಬ್ಯಾಂಕ್ ಖಾತೆ ಎನ್ ಪಿಎ ಆಗಿತ್ತು. ಕೂಡಲೇ ಭಾನುಪ್ರಕಾಶ್ ಅವರು ಬ್ಯಾಂಕ್ ಸಿಬಂದಿಗೆ ಮಾಹಿತಿ ನೀಡಿದ್ದಾರೆ. ಬ್ಯಾಂಕಿನವರು ಸಾಫ್ಟ್ ವೇರ್ ಮಿಸ್ಟೇಕ್ ಆಗಿರುವುದನ್ನು ತಿಳಿಸಿದ್ದಾರೆ.
ಅಷ್ಟೊಂದು ಹಣ ವರ್ಗಾವಣೆ ಆಗಿರಲಿಲ್ಲ. ಆದರೆ ನಿರ್ವಹಣೆಯಿಲ್ಲದ ಖಾತೆಯಾಗಿದ್ದರಿಂದ ಅದರಲ್ಲಿ ಅಷ್ಟೊಂದು ಹಣ ಜಮೆ ಆಗಿರುವುದಾಗಿ ತಪ್ಪಾಗಿ ತೋರಿಸಿದೆ. ಅದು ಸಾಫ್ಟ್ ವೇರ್ ಮಿಸ್ಟೇಕ್ ಅಷ್ಟೇ. ಸದ್ಯಕ್ಕೆ ಆ ಖಾತೆಯನ್ನು ಹೋಲ್ಡ್ ಮಾಡಿದ್ದೇವೆ ಎಂದು ಬ್ಯಾಂಕಿನ ಮ್ಯಾನೇಜರ್ ರೋಹಿತ್ ಗೌತಮ್ ಹೇಳಿದ್ದಾರೆ.
ಎನ್ ಪಿಎ ಆಗಿರುವ ಖಾತೆಯೊಂದಿಗೆ ಸೇವಿಂಗ್ ಅಕೌಂಟ್ ಲಿಂಕ್ ಆಗಿದ್ದರೆ, ಕೆಲವು ನಿರ್ಬಂಧ ಹೇರಲಾಗುತ್ತದೆ. ಇದರಿಂದಾಗಿ ಭಾನುಪ್ರಕಾಶ್ ಖಾತೆಯನ್ನು ಚೆಕ್ ಮಾಡಿದಾಗ, ನೆಗೆಟಿವ್ ಇರುವುದನ್ನು ತೋರಿಸಿದೆ. ಆತನಿಗೆ ನೈಜ ವಿಷಯ ತಿಳಿಸಲು ಪ್ರಯತ್ನ ಪಟ್ಟಿದ್ದೇವೆ ಎಂದು ಬ್ಯಾಂಕ್ ಮ್ಯಾನೇಜರ್ ತಿಳಿಸಿದ್ದಾರೆ.
A man in Uttar Pradesh's Bhadohi district could not believe his eyes when he discovered that he had a staggering Rs 9,900 crore in his bank account. The reason? It was due to a software glitch.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm