ಬ್ರೇಕಿಂಗ್ ನ್ಯೂಸ್
22-05-24 10:36 pm HK News Desk ದೇಶ - ವಿದೇಶ
ನ್ಯೂಯಾರ್ಕ್, ಮೇ.22: ಅಮೆರಿಕದ ಜಾರ್ಜಿಯಾದಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದು ಇಬ್ಬರು ಗಾಯಗೊಂಡಿದ್ದಾರೆ.
ಜಾರ್ಜಿಯಾ ರಾಜ್ಯದ ಅಲ್ಫಾರೆಟ್ಟಾದಲ್ಲಿ ಕಳೆದ ವಾರ ಕಾರು ಅಪಘಾತ ಸಂಭವಿಸಿತ್ತು. ಮೃತ ವಿದ್ಯಾರ್ಥಿಗಳನ್ನು ಆರ್ಯನ್ ಜೋಶಿ, ಶ್ರೀಯಾ ಅವಸರಲಾ ಹಾಗೂ ಅನ್ವಿ ಶರ್ಮಾ ಎಂದು ಗುರುತಿಸಲಾಗಿದೆ. ರಿತ್ವಿಕ್ ಸೋಮಪಲ್ಲಿ ಮತ್ತು ಮೊಹಮ್ಮದ್ ಲಿಯಾಕತ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅತಿಯಾದ ವೇಗ ಅಪಘಾತಕ್ಕೆ ಕಾರಣ ಎಂದು ಅಮೆರಿಕ ಪೊಲೀಸರು ಶಂಕಿಸಿದ್ದಾರೆ. 18 ವರ್ಷ ವಯಸ್ಸಿನ ಐವರು ವಿದ್ಯಾರ್ಥಿಗಳು ಆಲ್ಫಾರೆಟ್ಟಾ ಹೈಸ್ಕೂಲ್ ಮತ್ತು ಜಾರ್ಜಿಯಾ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡುತ್ತಿದ್ದರು.
ಚಾಲಕನ ನಿಯಂತ್ರಣ ತಪ್ಪಿದ ನಂತರ ವೇಗವಾಗಿ ಬಂದ ವಾಹನವು ಪಲ್ಟಿಯಾಗಿ ಬಿದ್ದಿದೆ. ಆರ್ಯನ್ ಜೋಶಿ ಮತ್ತು ಶ್ರೀಯಾ ಅವಸರಲಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅನ್ವಿ ಶರ್ಮಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಗಾಯಗೊಂಡಿರುವ ರಿಥ್ವಾಕ್ ಸೋಮೆಪಲ್ಲಿ ಮತ್ತು ಮೊಹಮ್ಮದ್ ಲಿಯಾಕತ್ ಅವರಿಗೆ ಅಲ್ಫರೆಟ್ಟಾದ ನಾರ್ತ್ ಫುಲ್ಟನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶ್ರೀಯಾ ಅವಸರಲಾ ಯುಜಿಎ ಶಿಕಾರಿ ನೃತ್ಯ ತಂಡದ ಸದಸ್ಯರಾಗಿದ್ದರು. ಅನ್ವಿ ಶರ್ಮಾ ಯುಜಿಎ ಕಲಾಕಾರ ಮತ್ತು ಕ್ಯಾಪೆಲ್ಲಾ ತಂಡದ ಹಾಡುಗಾರ್ತಿಯಾಗಿದ್ದರು. ಇವರಿಬ್ಬರ ಸಾವಿಗೂ ತಂಡಗಳು ಸಂತಾಪ ಸೂಚಿಸಿವೆ.
The victims, all 18 years old, were identified as Aryan Joshi, Sriya Avasarala, and Anvi Sharma. Who were Sriya Avasarala, Aryan Joshi and Anvi Sharma? Aryan Joshi has just completed his senior year at Alpharetta High School, whereas Sriya Avasarala and Anvi Sharma are first-year university students at the University of Georgia.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm