ಬ್ರೇಕಿಂಗ್ ನ್ಯೂಸ್
22-05-24 11:24 pm HK News Desk ದೇಶ - ವಿದೇಶ
ಪುಣೆ, ಮೇ.22: ಪುಣೆಯಲ್ಲಿ ಪೋರ್ಶೆ ಕಾರನ್ನು ಅಪಘಾತ ಪಡಿಸಿ ಇಬ್ಬರು ಟೆಕ್ಕಿಗಳ ಸಾವಿಗೆ ಕಾರಣನಾದ ಬಾಲಕನಿಗೆ ನೀಡಿದ್ದ ಜಾಮೀನನ್ನು ಕೋರ್ಟ್ ರದ್ದುಗೊಳಿಸಿದ್ದು ಜೂನ್ 5ರ ವರೆಗೆ ರಿಮ್ಯಾಂಡ್ ಹೋಮ್ ನಲ್ಲಿರಿಸಲು ಆದೇಶ ಮಾಡಿದೆ.
ಮದ್ಯದ ನಶೆಯಲ್ಲಿ ಐಷಾರಾಮಿ ಪೋರ್ಶೆ ಕಾರು ಓಡಿಸಿ ಇಬ್ಬರು ಟೆಕ್ಕಿಗಳ ಸಾವಿಗೆ 17 ವರ್ಷದ ಬಾಲಕ ಕಾರಣನಾಗಿದ್ದ. ಆದರೆ ಬಾಲನ್ಯಾಯ ಮಂಡಳಿ ಎರಡು ದಿನಗಳ ಹಿಂದೆ ಬಾಲಕನಿಗೆ ಜಾಮೀನು ಮಂಜೂರು ಮಾಡಿದ್ದು ಭಾರೀ ಟೀಕೆಗೆ ಕಾರಣವಾಗಿತ್ತು. ಜಾಮೀನು ನೀಡಿದ್ದನ್ನು ವಿರೋಧಿಸಿ ರಾಜ್ಯ ಸರ್ಕಾರದಿಂದ ಜೆಜೆ ಆ್ಯಕ್ಟ್ 104 ಅಡಿ ಮರು ಪರಿಶೀಲನಾ ಅರ್ಜಿ ಹಾಕಿದ್ದು ಅದನ್ನು ಕೋರ್ಟ್ ಪರಿಗಣಿಸಿದೆ. ಅಲ್ಲದೆ, ಆರೋಪಿಗೆ 17.6 ವರ್ಷ ವಯಸ್ಸಾಗಿದ್ದು ಮೇಜರ್ ಎಂದು ಪರಿಗಣಿಸಲು ಅವಕಾಶ ನೀಡಬೇಕೆಂದು ಕೇಳಿಕೊಂಡಿದೆ. ಇದಕ್ಕೂ ಮೊದಲೇ ಆರೋಪಿ ಹುಡುಗನ ತಂದೆ ಪುಣೆಯಲ್ಲಿ ರಿಯಲ್ ಎಸ್ಟೇಟ್ ಡೆವಲಪರ್ ಉದ್ಯಮಿಯಾಗಿದ್ದು ಆತನನ್ನು ಪೊಲೀಸರು ಬಂಧಿಸಿದ್ದರು.
ಕೋರ್ಟ್ ಈ ಹಿಂದೆ 17 ವರ್ಷದ ಬಾಲಕನಿಗೆ ಜಾಮೀನು ನೀಡುವಾಗ ರಸ್ತೆ ಅಪಘಾತದ ಬಗ್ಗೆ ಪ್ರಬಂಧ ಬರೆಯಬೇಕು ಎಂದು ಹೇಳಿತ್ತು. ಅಲ್ಲದೆ, ಆರ್ ಟಿಓ ನಿಯಮಗಳ ಬಗ್ಗೆ ತಿಳಿಯಲು ಟ್ರಾಫಿಕ್ ಪೊಲೀಸರ ಜೊತೆಗೆ ಕೆಲಸ ಮಾಡಬೇಕು ಎಂದು ಹೇಳಿತ್ತು.
A juvenile court in Pune on Wednesday cancelled the bail granted to the 17-year-old boy involved in the car crash that killed two IT professionals on May 19.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm