ಬ್ರೇಕಿಂಗ್ ನ್ಯೂಸ್
22-05-24 11:24 pm HK News Desk ದೇಶ - ವಿದೇಶ
ಪುಣೆ, ಮೇ.22: ಪುಣೆಯಲ್ಲಿ ಪೋರ್ಶೆ ಕಾರನ್ನು ಅಪಘಾತ ಪಡಿಸಿ ಇಬ್ಬರು ಟೆಕ್ಕಿಗಳ ಸಾವಿಗೆ ಕಾರಣನಾದ ಬಾಲಕನಿಗೆ ನೀಡಿದ್ದ ಜಾಮೀನನ್ನು ಕೋರ್ಟ್ ರದ್ದುಗೊಳಿಸಿದ್ದು ಜೂನ್ 5ರ ವರೆಗೆ ರಿಮ್ಯಾಂಡ್ ಹೋಮ್ ನಲ್ಲಿರಿಸಲು ಆದೇಶ ಮಾಡಿದೆ.
ಮದ್ಯದ ನಶೆಯಲ್ಲಿ ಐಷಾರಾಮಿ ಪೋರ್ಶೆ ಕಾರು ಓಡಿಸಿ ಇಬ್ಬರು ಟೆಕ್ಕಿಗಳ ಸಾವಿಗೆ 17 ವರ್ಷದ ಬಾಲಕ ಕಾರಣನಾಗಿದ್ದ. ಆದರೆ ಬಾಲನ್ಯಾಯ ಮಂಡಳಿ ಎರಡು ದಿನಗಳ ಹಿಂದೆ ಬಾಲಕನಿಗೆ ಜಾಮೀನು ಮಂಜೂರು ಮಾಡಿದ್ದು ಭಾರೀ ಟೀಕೆಗೆ ಕಾರಣವಾಗಿತ್ತು. ಜಾಮೀನು ನೀಡಿದ್ದನ್ನು ವಿರೋಧಿಸಿ ರಾಜ್ಯ ಸರ್ಕಾರದಿಂದ ಜೆಜೆ ಆ್ಯಕ್ಟ್ 104 ಅಡಿ ಮರು ಪರಿಶೀಲನಾ ಅರ್ಜಿ ಹಾಕಿದ್ದು ಅದನ್ನು ಕೋರ್ಟ್ ಪರಿಗಣಿಸಿದೆ. ಅಲ್ಲದೆ, ಆರೋಪಿಗೆ 17.6 ವರ್ಷ ವಯಸ್ಸಾಗಿದ್ದು ಮೇಜರ್ ಎಂದು ಪರಿಗಣಿಸಲು ಅವಕಾಶ ನೀಡಬೇಕೆಂದು ಕೇಳಿಕೊಂಡಿದೆ. ಇದಕ್ಕೂ ಮೊದಲೇ ಆರೋಪಿ ಹುಡುಗನ ತಂದೆ ಪುಣೆಯಲ್ಲಿ ರಿಯಲ್ ಎಸ್ಟೇಟ್ ಡೆವಲಪರ್ ಉದ್ಯಮಿಯಾಗಿದ್ದು ಆತನನ್ನು ಪೊಲೀಸರು ಬಂಧಿಸಿದ್ದರು.


ಕೋರ್ಟ್ ಈ ಹಿಂದೆ 17 ವರ್ಷದ ಬಾಲಕನಿಗೆ ಜಾಮೀನು ನೀಡುವಾಗ ರಸ್ತೆ ಅಪಘಾತದ ಬಗ್ಗೆ ಪ್ರಬಂಧ ಬರೆಯಬೇಕು ಎಂದು ಹೇಳಿತ್ತು. ಅಲ್ಲದೆ, ಆರ್ ಟಿಓ ನಿಯಮಗಳ ಬಗ್ಗೆ ತಿಳಿಯಲು ಟ್ರಾಫಿಕ್ ಪೊಲೀಸರ ಜೊತೆಗೆ ಕೆಲಸ ಮಾಡಬೇಕು ಎಂದು ಹೇಳಿತ್ತು.
A juvenile court in Pune on Wednesday cancelled the bail granted to the 17-year-old boy involved in the car crash that killed two IT professionals on May 19.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am