ಬ್ರೇಕಿಂಗ್ ನ್ಯೂಸ್
22-05-24 11:24 pm HK News Desk ದೇಶ - ವಿದೇಶ
ಪುಣೆ, ಮೇ.22: ಪುಣೆಯಲ್ಲಿ ಪೋರ್ಶೆ ಕಾರನ್ನು ಅಪಘಾತ ಪಡಿಸಿ ಇಬ್ಬರು ಟೆಕ್ಕಿಗಳ ಸಾವಿಗೆ ಕಾರಣನಾದ ಬಾಲಕನಿಗೆ ನೀಡಿದ್ದ ಜಾಮೀನನ್ನು ಕೋರ್ಟ್ ರದ್ದುಗೊಳಿಸಿದ್ದು ಜೂನ್ 5ರ ವರೆಗೆ ರಿಮ್ಯಾಂಡ್ ಹೋಮ್ ನಲ್ಲಿರಿಸಲು ಆದೇಶ ಮಾಡಿದೆ.
ಮದ್ಯದ ನಶೆಯಲ್ಲಿ ಐಷಾರಾಮಿ ಪೋರ್ಶೆ ಕಾರು ಓಡಿಸಿ ಇಬ್ಬರು ಟೆಕ್ಕಿಗಳ ಸಾವಿಗೆ 17 ವರ್ಷದ ಬಾಲಕ ಕಾರಣನಾಗಿದ್ದ. ಆದರೆ ಬಾಲನ್ಯಾಯ ಮಂಡಳಿ ಎರಡು ದಿನಗಳ ಹಿಂದೆ ಬಾಲಕನಿಗೆ ಜಾಮೀನು ಮಂಜೂರು ಮಾಡಿದ್ದು ಭಾರೀ ಟೀಕೆಗೆ ಕಾರಣವಾಗಿತ್ತು. ಜಾಮೀನು ನೀಡಿದ್ದನ್ನು ವಿರೋಧಿಸಿ ರಾಜ್ಯ ಸರ್ಕಾರದಿಂದ ಜೆಜೆ ಆ್ಯಕ್ಟ್ 104 ಅಡಿ ಮರು ಪರಿಶೀಲನಾ ಅರ್ಜಿ ಹಾಕಿದ್ದು ಅದನ್ನು ಕೋರ್ಟ್ ಪರಿಗಣಿಸಿದೆ. ಅಲ್ಲದೆ, ಆರೋಪಿಗೆ 17.6 ವರ್ಷ ವಯಸ್ಸಾಗಿದ್ದು ಮೇಜರ್ ಎಂದು ಪರಿಗಣಿಸಲು ಅವಕಾಶ ನೀಡಬೇಕೆಂದು ಕೇಳಿಕೊಂಡಿದೆ. ಇದಕ್ಕೂ ಮೊದಲೇ ಆರೋಪಿ ಹುಡುಗನ ತಂದೆ ಪುಣೆಯಲ್ಲಿ ರಿಯಲ್ ಎಸ್ಟೇಟ್ ಡೆವಲಪರ್ ಉದ್ಯಮಿಯಾಗಿದ್ದು ಆತನನ್ನು ಪೊಲೀಸರು ಬಂಧಿಸಿದ್ದರು.


ಕೋರ್ಟ್ ಈ ಹಿಂದೆ 17 ವರ್ಷದ ಬಾಲಕನಿಗೆ ಜಾಮೀನು ನೀಡುವಾಗ ರಸ್ತೆ ಅಪಘಾತದ ಬಗ್ಗೆ ಪ್ರಬಂಧ ಬರೆಯಬೇಕು ಎಂದು ಹೇಳಿತ್ತು. ಅಲ್ಲದೆ, ಆರ್ ಟಿಓ ನಿಯಮಗಳ ಬಗ್ಗೆ ತಿಳಿಯಲು ಟ್ರಾಫಿಕ್ ಪೊಲೀಸರ ಜೊತೆಗೆ ಕೆಲಸ ಮಾಡಬೇಕು ಎಂದು ಹೇಳಿತ್ತು.
A juvenile court in Pune on Wednesday cancelled the bail granted to the 17-year-old boy involved in the car crash that killed two IT professionals on May 19.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm