ಬ್ರೇಕಿಂಗ್ ನ್ಯೂಸ್
22-05-24 11:24 pm HK News Desk ದೇಶ - ವಿದೇಶ
ಪುಣೆ, ಮೇ.22: ಪುಣೆಯಲ್ಲಿ ಪೋರ್ಶೆ ಕಾರನ್ನು ಅಪಘಾತ ಪಡಿಸಿ ಇಬ್ಬರು ಟೆಕ್ಕಿಗಳ ಸಾವಿಗೆ ಕಾರಣನಾದ ಬಾಲಕನಿಗೆ ನೀಡಿದ್ದ ಜಾಮೀನನ್ನು ಕೋರ್ಟ್ ರದ್ದುಗೊಳಿಸಿದ್ದು ಜೂನ್ 5ರ ವರೆಗೆ ರಿಮ್ಯಾಂಡ್ ಹೋಮ್ ನಲ್ಲಿರಿಸಲು ಆದೇಶ ಮಾಡಿದೆ.
ಮದ್ಯದ ನಶೆಯಲ್ಲಿ ಐಷಾರಾಮಿ ಪೋರ್ಶೆ ಕಾರು ಓಡಿಸಿ ಇಬ್ಬರು ಟೆಕ್ಕಿಗಳ ಸಾವಿಗೆ 17 ವರ್ಷದ ಬಾಲಕ ಕಾರಣನಾಗಿದ್ದ. ಆದರೆ ಬಾಲನ್ಯಾಯ ಮಂಡಳಿ ಎರಡು ದಿನಗಳ ಹಿಂದೆ ಬಾಲಕನಿಗೆ ಜಾಮೀನು ಮಂಜೂರು ಮಾಡಿದ್ದು ಭಾರೀ ಟೀಕೆಗೆ ಕಾರಣವಾಗಿತ್ತು. ಜಾಮೀನು ನೀಡಿದ್ದನ್ನು ವಿರೋಧಿಸಿ ರಾಜ್ಯ ಸರ್ಕಾರದಿಂದ ಜೆಜೆ ಆ್ಯಕ್ಟ್ 104 ಅಡಿ ಮರು ಪರಿಶೀಲನಾ ಅರ್ಜಿ ಹಾಕಿದ್ದು ಅದನ್ನು ಕೋರ್ಟ್ ಪರಿಗಣಿಸಿದೆ. ಅಲ್ಲದೆ, ಆರೋಪಿಗೆ 17.6 ವರ್ಷ ವಯಸ್ಸಾಗಿದ್ದು ಮೇಜರ್ ಎಂದು ಪರಿಗಣಿಸಲು ಅವಕಾಶ ನೀಡಬೇಕೆಂದು ಕೇಳಿಕೊಂಡಿದೆ. ಇದಕ್ಕೂ ಮೊದಲೇ ಆರೋಪಿ ಹುಡುಗನ ತಂದೆ ಪುಣೆಯಲ್ಲಿ ರಿಯಲ್ ಎಸ್ಟೇಟ್ ಡೆವಲಪರ್ ಉದ್ಯಮಿಯಾಗಿದ್ದು ಆತನನ್ನು ಪೊಲೀಸರು ಬಂಧಿಸಿದ್ದರು.


ಕೋರ್ಟ್ ಈ ಹಿಂದೆ 17 ವರ್ಷದ ಬಾಲಕನಿಗೆ ಜಾಮೀನು ನೀಡುವಾಗ ರಸ್ತೆ ಅಪಘಾತದ ಬಗ್ಗೆ ಪ್ರಬಂಧ ಬರೆಯಬೇಕು ಎಂದು ಹೇಳಿತ್ತು. ಅಲ್ಲದೆ, ಆರ್ ಟಿಓ ನಿಯಮಗಳ ಬಗ್ಗೆ ತಿಳಿಯಲು ಟ್ರಾಫಿಕ್ ಪೊಲೀಸರ ಜೊತೆಗೆ ಕೆಲಸ ಮಾಡಬೇಕು ಎಂದು ಹೇಳಿತ್ತು.
A juvenile court in Pune on Wednesday cancelled the bail granted to the 17-year-old boy involved in the car crash that killed two IT professionals on May 19.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm