ಬ್ರೇಕಿಂಗ್ ನ್ಯೂಸ್
22-05-24 11:24 pm HK News Desk ದೇಶ - ವಿದೇಶ
ಪುಣೆ, ಮೇ.22: ಪುಣೆಯಲ್ಲಿ ಪೋರ್ಶೆ ಕಾರನ್ನು ಅಪಘಾತ ಪಡಿಸಿ ಇಬ್ಬರು ಟೆಕ್ಕಿಗಳ ಸಾವಿಗೆ ಕಾರಣನಾದ ಬಾಲಕನಿಗೆ ನೀಡಿದ್ದ ಜಾಮೀನನ್ನು ಕೋರ್ಟ್ ರದ್ದುಗೊಳಿಸಿದ್ದು ಜೂನ್ 5ರ ವರೆಗೆ ರಿಮ್ಯಾಂಡ್ ಹೋಮ್ ನಲ್ಲಿರಿಸಲು ಆದೇಶ ಮಾಡಿದೆ.
ಮದ್ಯದ ನಶೆಯಲ್ಲಿ ಐಷಾರಾಮಿ ಪೋರ್ಶೆ ಕಾರು ಓಡಿಸಿ ಇಬ್ಬರು ಟೆಕ್ಕಿಗಳ ಸಾವಿಗೆ 17 ವರ್ಷದ ಬಾಲಕ ಕಾರಣನಾಗಿದ್ದ. ಆದರೆ ಬಾಲನ್ಯಾಯ ಮಂಡಳಿ ಎರಡು ದಿನಗಳ ಹಿಂದೆ ಬಾಲಕನಿಗೆ ಜಾಮೀನು ಮಂಜೂರು ಮಾಡಿದ್ದು ಭಾರೀ ಟೀಕೆಗೆ ಕಾರಣವಾಗಿತ್ತು. ಜಾಮೀನು ನೀಡಿದ್ದನ್ನು ವಿರೋಧಿಸಿ ರಾಜ್ಯ ಸರ್ಕಾರದಿಂದ ಜೆಜೆ ಆ್ಯಕ್ಟ್ 104 ಅಡಿ ಮರು ಪರಿಶೀಲನಾ ಅರ್ಜಿ ಹಾಕಿದ್ದು ಅದನ್ನು ಕೋರ್ಟ್ ಪರಿಗಣಿಸಿದೆ. ಅಲ್ಲದೆ, ಆರೋಪಿಗೆ 17.6 ವರ್ಷ ವಯಸ್ಸಾಗಿದ್ದು ಮೇಜರ್ ಎಂದು ಪರಿಗಣಿಸಲು ಅವಕಾಶ ನೀಡಬೇಕೆಂದು ಕೇಳಿಕೊಂಡಿದೆ. ಇದಕ್ಕೂ ಮೊದಲೇ ಆರೋಪಿ ಹುಡುಗನ ತಂದೆ ಪುಣೆಯಲ್ಲಿ ರಿಯಲ್ ಎಸ್ಟೇಟ್ ಡೆವಲಪರ್ ಉದ್ಯಮಿಯಾಗಿದ್ದು ಆತನನ್ನು ಪೊಲೀಸರು ಬಂಧಿಸಿದ್ದರು.


ಕೋರ್ಟ್ ಈ ಹಿಂದೆ 17 ವರ್ಷದ ಬಾಲಕನಿಗೆ ಜಾಮೀನು ನೀಡುವಾಗ ರಸ್ತೆ ಅಪಘಾತದ ಬಗ್ಗೆ ಪ್ರಬಂಧ ಬರೆಯಬೇಕು ಎಂದು ಹೇಳಿತ್ತು. ಅಲ್ಲದೆ, ಆರ್ ಟಿಓ ನಿಯಮಗಳ ಬಗ್ಗೆ ತಿಳಿಯಲು ಟ್ರಾಫಿಕ್ ಪೊಲೀಸರ ಜೊತೆಗೆ ಕೆಲಸ ಮಾಡಬೇಕು ಎಂದು ಹೇಳಿತ್ತು.
A juvenile court in Pune on Wednesday cancelled the bail granted to the 17-year-old boy involved in the car crash that killed two IT professionals on May 19.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm