ಬ್ರೇಕಿಂಗ್ ನ್ಯೂಸ್
24-05-24 03:26 pm HK News Desk ದೇಶ - ವಿದೇಶ
ಮಧ್ಯಪ್ರದೇಶ, ಮೇ 24: ಪ್ರವಾಸಿ ತಾಣಕ್ಕೆ ಕರೆದೊಯ್ಯಲು ತಾಯಿ ನಿರಾಕರಿಸಿದರೆಂದು ಹತ್ತು ವರ್ಷದ ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಧನ್ವಂತ್ರಿ ನಗರ ಠಾಣೆ ಇನ್ಸ್ಪೆಕ್ಟರ್ ವಿನೋದ್ ಪಾಠಕ್ ಅವರ ಹೇಳಿಕೆಯಂತೆ ಐದನೇ ತರಗತಿ ವಿದ್ಯಾರ್ಥಿನಿಯಾಗಿರುವ ಬಾಲಕಿ ತನ್ನ ತಾಯಿಯನ್ನು 10 ಕಿಮೀ ದೂರದಲ್ಲಿರುವ ಜಬಲ್ಪುರ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಭೇದಘಾಟ್ಗೆ ಕರೆದುಕೊಂಡು ಹೋಗುವಂತೆ ಪೀಡಿಸುತ್ತಿದ್ದಳು ಆದರೆ ತಾಯಿ ಇದಕ್ಕೆ ನಿರಾಕರಿಸಿದ್ದಾರೆ ಇದರಿಂದ ಮನನೊಂದ ಮಗಳು ಮನೆಯ ಮೊದಲ ಮಹಡಿಯಲ್ಲಿರುವ ಕೊನೆಗೆ ತೆರಳಿ ಬಟ್ಟೆಯನ್ನು ಕುತ್ತಿಗೆಗೆ ಸುತ್ತಿ ನೇಣು ಬಿಗಿದುಕೊಂಡಿದ್ದಾಳೆ ಎನ್ನಲಾಗಿದೆ.
ಘಟನೆ ಸಂಬಂಧ ಧನ್ವಂತ್ರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದ್ದು ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
In a shocking incident, a 10-year-old girl allegedly committed suicide in Madhya Pradesh's Jabalpur after her mother refused to take her to Bhedaghat, a famous tourist spot in the district. According to a police official, the girl was a student of Class V student and had been persistently asking her mother to take her to Bhedaghat, which is 10 km away.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am