ಬ್ರೇಕಿಂಗ್ ನ್ಯೂಸ್
25-05-24 11:01 pm HK News Desk ದೇಶ - ವಿದೇಶ
ಅಹಮದಾಬಾದ್, ಮೇ 25: ಗುಜರಾತ್ನ ರಾಜ್ಕೋಟ್ನಲ್ಲಿ ನಡೆದ ಅಗ್ನಿ ದುರಂತದಲ್ಲಿ ಮಕ್ಕಳು ಸೇರಿ 22 ಜನರು ಸಜೀವವಾಗಿ ದಹನವಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ನಾಯಕರು ಘಟನೆಗೆ ಸಂತಾಪ ಸೂಚಿಸಿದ್ದಾರೆ.
ಶನಿವಾರ ಸಂಜೆ ರಾಜ್ಕೋಟ್ನ ಗೇಮಿಂಗ್ ಝೋನ್ನಲ್ಲಿ ಬೆಂಕಿ ಕಾಣಿಸಿಕೊಂಡಿತು. ಬೆಂಕಿ ವೇಗವಾಗಿ ಹಬ್ಬಿದ್ದು, ಘಟನೆಯಲ್ಲಿ 22 ಜನರು ಸಾವನ್ನಪ್ಪಿದ್ದಾರೆ. ಇನ್ನೂ ಹೆಚ್ಚಿನ ಜನರು ಸಾವನ್ನಪ್ಪಿರುವ ಶಂಕೆ ಇದ್ದು, ನಾಪತ್ತೆಯಾದವರ ಸಂಖ್ಯೆ ನಿಖರವಾಗಿ ತಿಳಿದುಬಂದಿಲ್ಲ.
ಸ್ಥಳೀಯ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ರಕ್ಷಣಾ ಕಾರ್ಯ ಇನ್ನೂ ಸಹ ನಡೆಯುತ್ತಿದ್ದು, ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.
ರಾಜ್ಕೋಟ್ ಪೊಲೀಸ್ ಆಯುಕ್ತ ರಾಜು ಭಾರ್ಗವ್ ಮಾತನಾಡಿ, "ಟಿಆರ್ಪಿ ಗೇಮಿಂಗ್ ಝೋನ್ನಲ್ಲಿ ಅಗ್ನಿ ಅವಘಢ ಸಂಭವಿಸಿದೆ. ಈಗಿನ ಮಾಹಿತಿ ಪ್ರಕಾರ ಹಲವಾರು ಜನರು ಮೃತಪಟ್ಟಿದ್ದಾರೆ" ಎಂದು ಮಾಧ್ಯಮಗಳಿಗೆ ತಿಳಿಸಿದರು.
ರಾಜ್ಕೋಟ್ನ ಬಿಜೆಪಿ ಶಾಸಕಿ ದರ್ಶಿತಾ ಶಾ ಮಾತನಾಡಿ, "ಇದೊಂದು ವಿಷಾದಕರವಾದ ಘಟನೆ. ರಾಜ್ಕೋಟ್ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಗೇಮಿಂಗ್ ಝೋನ್ನಲ್ಲಿನ ಬೆಂಕಿಗೆ ಮಕ್ಕಳು ಬಲಿಯಾಗಿದ್ದಾರೆ. ರಕ್ಷಣಾ ತಂಡಗಳು ಜನರ ಜೀವ ಉಳಿಸಲು ಪ್ರಯತ್ನ ನಡೆಸಿವೆ. ಸರ್ಕಾರ ಪ್ರಕರಣದ ವಿರುದ್ಧ ಕ್ರಮ ಕೈಗೊಳ್ಳಲಿದೆ. ಸದ್ಯಕ್ಕೆ ನಮ್ಮ ಆದ್ಯತೆ ಆದಷ್ಟು ಜನರ ಜೀವ ಉಳಿಸುವುದು" ಎಂದು ಹೇಳಿದ್ದಾರೆ.
Massive fire at the #Rajkot gaming zone. @LangaMahesh reporting some 24 feared dead, including many kids. This is heart wrenching. #Gujrat @DeepalTrevedie pic.twitter.com/q7yVlVQC1l
— Smita Sharma (@Smita_Sharma) May 25, 2024
Twenty-two people have died in the massive fire that broke out at a gaming zone in Gujarat's Rajkot on Saturday evening, said officials. A relief and rescue operation is underway.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm