ಬ್ರೇಕಿಂಗ್ ನ್ಯೂಸ್
04-06-24 02:00 pm HK News Desk ದೇಶ - ವಿದೇಶ
ಹೊಸದಿಲ್ಲಿ , ಜೂ 04: ದೇಶಾದ್ಯಂತ ಕುತೂಹಲ ಹುಟ್ಟಿಸಿದ್ದ ಕ್ಷೇತ್ರಗಳಲ್ಲಿ ಉತ್ತರ ಪ್ರದೇಶದ ರಾಯ್ಬರೇಲಿ ಮತ್ತು ಕೇರಳದ ವಯನಾಡ್. ಕಾರಣ, ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಹುಲ್ ಗಾಂಧಿ ಇಲ್ಲಿಂದ ಸ್ಪರ್ಧಿಸಿದ್ದರು. ಕಳೆದ ಚುನಾವಣೆಯಲ್ಲಿ ಅಮೇಠಿ ಕ್ಷೇತ್ರ ರಾಹುಲ್ ಗಾಂಧಿಯವರ ಕೈಹಿಡಿದಿರಲಿಲ್ಲ.
ಸದ್ಯ ಈ ಎರಡೂ ಕ್ಷೇತ್ರದ ಮತಎಣಿಕೆ ಚಾಲ್ತಿಯಲ್ಲಿದ್ದು ರಾಹುಲ್ ಗಾಂಧಿ ಎರಡೂ ಕ್ಷೇತ್ರಗಳಲ್ಲಿ ತಮ್ಮ ಪ್ರತಿಸ್ಪರ್ಧಿ ವಿರುದ್ದ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. ವಯನಾಡ್ ನಲ್ಲಿ ರಾಷ್ಟ್ರ ಮಟ್ಟದಲ್ಲಿ ಇಂಡಿಯಾ ಮೈತ್ರಿಕೂಟದ ಭಾಗವಾದ ಎಡಪಕ್ಷದ ಅಭ್ಯರ್ಥಿ ವಿರುದ್ದ ರಾಹುಲ್ ಮುನ್ನಡೆಯಲ್ಲಿದ್ದಾರೆ.
ಸದ್ಯದ ಮಾಹಿತಿಯ ಪ್ರಕಾರ, ರಾಹುಲ್ ಗಾಂಧಿ ವಯನಾಡ್ ನಲ್ಲಿ 1,20,206 ಮತಗಳ ಅಂತರದಿಂದ ಮುನ್ನಡೆಯನ್ನು ಸಾಧಿಸಿದ್ದಾರೆ. ನಾಮಪತ್ರ ಸಲ್ಲಿಸುವ ಕೊನೆಯ ದಿನದಂದು ರಾಹುಲ್ ಗಾಂಧಿ, ರಾಯ್ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿದ್ದರು.
ವಯನಾಡ್ ನಲ್ಲಿ, ಇಂಡಿಯಾ ಮೈತ್ರಿಕೂಟದ ಭಾಗವಾದ ಎಡಪಕ್ಷಗಳ ಭಾರೀ ವಿರೋಧದ ನಡುವೆಯೂ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಸಿದ್ದರು. ವಯನಾಡ್ ನಲ್ಲಿ ಸೋಲುವ ಭೀತಿಯಿಂದ ರಾಹುಲ್ ಗಾಂಧಿ, ರಾಯ್ಬರೇಲಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ, ಟೀಕೆ ಮಾಡಿದ್ದರು.
Congress MP Rahul Gandhi is on a dominant streak in the two Lok Sabha seats of Wayanad in Kerala and Raebareli in Uttar Pradesh as counting of votes for the 2024 general elections is underway. In Wayanad, the Congress leader, who is also the sitting MP, is ahead by 4,08,383 votes against his nearest rival, CPI veteran leader Annie Raja, who received 1,85,959 ballots, according to the Election Commission of India.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am