ಬ್ರೇಕಿಂಗ್ ನ್ಯೂಸ್
04-06-24 02:00 pm HK News Desk ದೇಶ - ವಿದೇಶ
ಹೊಸದಿಲ್ಲಿ , ಜೂ 04: ದೇಶಾದ್ಯಂತ ಕುತೂಹಲ ಹುಟ್ಟಿಸಿದ್ದ ಕ್ಷೇತ್ರಗಳಲ್ಲಿ ಉತ್ತರ ಪ್ರದೇಶದ ರಾಯ್ಬರೇಲಿ ಮತ್ತು ಕೇರಳದ ವಯನಾಡ್. ಕಾರಣ, ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಹುಲ್ ಗಾಂಧಿ ಇಲ್ಲಿಂದ ಸ್ಪರ್ಧಿಸಿದ್ದರು. ಕಳೆದ ಚುನಾವಣೆಯಲ್ಲಿ ಅಮೇಠಿ ಕ್ಷೇತ್ರ ರಾಹುಲ್ ಗಾಂಧಿಯವರ ಕೈಹಿಡಿದಿರಲಿಲ್ಲ.
ಸದ್ಯ ಈ ಎರಡೂ ಕ್ಷೇತ್ರದ ಮತಎಣಿಕೆ ಚಾಲ್ತಿಯಲ್ಲಿದ್ದು ರಾಹುಲ್ ಗಾಂಧಿ ಎರಡೂ ಕ್ಷೇತ್ರಗಳಲ್ಲಿ ತಮ್ಮ ಪ್ರತಿಸ್ಪರ್ಧಿ ವಿರುದ್ದ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. ವಯನಾಡ್ ನಲ್ಲಿ ರಾಷ್ಟ್ರ ಮಟ್ಟದಲ್ಲಿ ಇಂಡಿಯಾ ಮೈತ್ರಿಕೂಟದ ಭಾಗವಾದ ಎಡಪಕ್ಷದ ಅಭ್ಯರ್ಥಿ ವಿರುದ್ದ ರಾಹುಲ್ ಮುನ್ನಡೆಯಲ್ಲಿದ್ದಾರೆ.
ಸದ್ಯದ ಮಾಹಿತಿಯ ಪ್ರಕಾರ, ರಾಹುಲ್ ಗಾಂಧಿ ವಯನಾಡ್ ನಲ್ಲಿ 1,20,206 ಮತಗಳ ಅಂತರದಿಂದ ಮುನ್ನಡೆಯನ್ನು ಸಾಧಿಸಿದ್ದಾರೆ. ನಾಮಪತ್ರ ಸಲ್ಲಿಸುವ ಕೊನೆಯ ದಿನದಂದು ರಾಹುಲ್ ಗಾಂಧಿ, ರಾಯ್ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿದ್ದರು.
ವಯನಾಡ್ ನಲ್ಲಿ, ಇಂಡಿಯಾ ಮೈತ್ರಿಕೂಟದ ಭಾಗವಾದ ಎಡಪಕ್ಷಗಳ ಭಾರೀ ವಿರೋಧದ ನಡುವೆಯೂ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಸಿದ್ದರು. ವಯನಾಡ್ ನಲ್ಲಿ ಸೋಲುವ ಭೀತಿಯಿಂದ ರಾಹುಲ್ ಗಾಂಧಿ, ರಾಯ್ಬರೇಲಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ, ಟೀಕೆ ಮಾಡಿದ್ದರು.
Congress MP Rahul Gandhi is on a dominant streak in the two Lok Sabha seats of Wayanad in Kerala and Raebareli in Uttar Pradesh as counting of votes for the 2024 general elections is underway. In Wayanad, the Congress leader, who is also the sitting MP, is ahead by 4,08,383 votes against his nearest rival, CPI veteran leader Annie Raja, who received 1,85,959 ballots, according to the Election Commission of India.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm