ಬ್ರೇಕಿಂಗ್ ನ್ಯೂಸ್
05-06-24 01:08 pm HK News Desk ದೇಶ - ವಿದೇಶ
ನವದೆಹಲಿ, ಜೂನ್.5: ಎನ್ ಡಿಎ ಸರ್ಕಾರ ಮೂರನೇ ಬಾರಿಗೆ ಅಧಿಕಾರಕ್ಕೇರುತ್ತಾ ಎನ್ನುವ ಕುತೂಹಲದ ಪ್ರಶ್ನೆ ಎದ್ದಿರುವಾಗಲೇ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಎನ್ ಡಿಎ ಜೊತೆಗೇ ಇರುತ್ತೇನೆ ಎಂದು ಘೋಷಣೆ ಮಾಡಿದ್ದಾರೆ.
ಮತದಾರರ ಬೆಂಬಲ ಖುಷಿ ನೀಡಿದೆ. ರಾಜಕಾರಣದಲ್ಲಿ ಏಳು ಬೀಳು ಸಹಜ. ಇದೊಂದು ಐತಿಹಾಸಿಕ ಚುನಾವಣೆ. ಐದು ವರ್ಷಗಳ ಹೋರಾಟದ ಬಳಿಕ ಟಿಡಿಪಿ ಇಂದು ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಪಕ್ಷದ ಕಾರ್ಯಕರ್ತರ ಶ್ರಮವಿದೆ ಎಂದು ಚಂದ್ರಬಾಬು ನಾಯ್ಡು ಹೇಳಿದ್ದಾರೆ.
ದೆಹಲಿಯಲ್ಲಿ ಎನ್ ಡಿಎ ಸಭೆಗೆ ತೆರಳುವ ಮುನ್ನ ವಿಜಯವಾಡದಲ್ಲಿ ಸುದ್ದಿಗೋಷ್ಠಿ ನಡೆಸಿದ ಚಂದ್ರಬಾಬು ನಾಯ್ಡು, ದೇಶದಲ್ಲಿ ಸಾಕಷ್ಟು ರಾಜಕೀಯ ಬೆಳವಣಿಗೆಗಳನ್ನು ನೋಡಿದ್ದೇನೆ. ಇದರ ಬಗ್ಗೆ ನನಗೆ ಬಹಳಷ್ಟು ಅನುಭವವಿದೆ. ನಾವು ಎನ್ಡಿಎ ಮೈತ್ರಿ ಕೂಟದಲ್ಲಿಯೇ ಇರಲಿದ್ದೇವೆ. ಇವತ್ತು ದೆಹಲಿಯಲ್ಲಿ ನಡೆಯಲಿರುವ ಎನ್ಡಿಎ ಸಭೆಯಲ್ಲಿ ಭಾಗಿಯಾಗುತ್ತೇನೆ. ಮುಂದಿನ ಬೆಳವಣಿಗೆ ಬಗ್ಗೆ ನಿಮಗೆ ಹೇಳುತ್ತೇನೆ ಎಂದು ತಿಳಿಸಿದ್ದಾರೆ.
ಚುನಾವಣೆ ಫಲಿತಾಂಶ ಘೋಷಣೆಯ ನಂತರ ಬಿಜೆಪಿಗೆ ಸ್ವಂತ ಬಲದ ಬಹುಮತ ದೊರೆಯದೆ ಇರುವುದರಿಂದ ಮೈತ್ರಿ ಪಕ್ಷಗಳಾದ ಟಿಡಿಪಿ ಹಾಗೂ ಜೆಡಿಯು ನೆರವಿನೊಂದಿಗೆ ಸರಕಾರ ರಚಿಸಬೇಕಾದ ಒತ್ತಡಕ್ಕೆ ಸಿಲುಕಿದೆ. ಈ ಹಿನ್ನೆಲೆಯಲ್ಲಿ ಇಂಡಿಯಾ ಒಕ್ಕೂಟ, ಚಂದ್ರಬಾಬು ನಾಯ್ಡು ಹಾಗೂ ನಿತೀಶ್ ಕುಮಾರ್ ಅವರನ್ನು ತನ್ನತ್ತ ಸೆಳೆಯಲು ಕಸರತ್ತು ನಡೆಸಿದ್ದಾರೆ. ಇದರ ಬೆನ್ನಲ್ಲೇ ಚಂದ್ರಬಾಬು ನಾಯ್ಡು ನೀಡಿರುವ ಹೇಳಿಕೆ ಮಹತ್ವ ಪಡೆದುಕೊಂಡಿದ್ದು, ಅಧಿಕಾರಕ್ಕೇರುವ ಆಸೆಯಲ್ಲಿದ್ದ ಕಾಂಗ್ರೆಸ್ ಒಕ್ಕೂಟಕ್ಕೆ ನಿರಾಸೆ ಮೂಡಿಸಿದೆ. ಅತ್ತ ನಿತೀಶ್ ಕುಮಾರ್ ಚುನಾವಣೆ ಬಳಿಕದ ಗುಟ್ಟು ಬಿಟ್ಟು ಕೊಟ್ಟಿಲ್ಲ.
As the BJP faces the challenge of possibly falling short in its Lok Sabha numbers, its partner, the Telugu Desam Party (TDP), has firmly committed its support to the National Democratic Alliance (NDA), rejecting any rumors about switching allegiance to the INDIA bloc.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 12:54 pm
HK News Desk
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm