ಬ್ರೇಕಿಂಗ್ ನ್ಯೂಸ್
06-06-24 08:55 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 6: ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ಜೂನ್ 4 ರಂದು ಷೇರು ಮಾರುಕಟ್ಟೆಯಲ್ಲಿ ದೊಡ್ಡ ಕುಸಿತ ಆಗಿಸಿದ್ದು ದೊಡ್ಡ ಹಗರಣ. ಅದಕ್ಕೆ ಎಕ್ಸಿಟ್ ಪೋಲ್ ಕೊಡುಗೆಯೂ ಇದೆ. ಮೋದಿ ಮತ್ತು ಅಮಿತ್ ಷಾ ಕಾರಣರಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಇದರಿಂದ ದೇಶಾದ್ಯಂತ ಸಾಮಾನ್ಯ ಜನರ 30 ಲಕ್ಷ ಕೋಟಿ ರೂ. ನಷ್ಟವಾಗಿದ್ದು, ಇದರ ಬಗ್ಗೆ ಜಂಟಿ ಸದನ ತನಿಖೆ ನಡೆಯಬೇಕೆಂದು ಆಗ್ರಹಿಸಿದ್ದಾರೆ.
ಜೂನ್ 1ರಂದು ನಡೆದ ಮತದಾನೋತ್ತರ ಸಮೀಕ್ಷೆ ನಂತರ ಷೇರು ಮಾರುಕಟ್ಟೆಗಳು ಏರಿಕೆ ಕಂಡಿದ್ದವು. ಮೂರು ದಿನಗಳ ನಂತರ ಷೇರು ಮಾರುಕಟ್ಟೆ ಕುಸಿದು ಸೂಚ್ಯಂಕ ತಲೆಕೆಳಗಾಗಿತ್ತು. ಇದಕ್ಕೆ ಚುನಾವಣೋತ್ತರ ಸಮೀಕ್ಷೆಗಳೇ ಕಾರಣ. ಈ ಸಮೀಕ್ಷೆಗಳು ಸರಿಯಾಗಿಲ್ಲ ಎಂಬ ಮಾಹಿತಿ ಬಿಜೆಪಿ ನಾಯಕರಿಗೆ ಇತ್ತು ಎಂದು ರಾಹುಲ್ ಆರೋಪಿಸಿದ್ದಾರೆ.
ಮೋದಿ, ಗೃಹ ಸಚಿವ ಶಾ ಮತ್ತು ಎಕ್ಸಿಟ್ ಪೋಲ್ ನಡೆಸಿದವರ ವಿರುದ್ಧ ತನಿಖೆ ಬಯಸುತ್ತೇವೆ. ಚುನಾವಣೆ ಸಮಯದಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವರು ಷೇರು ಮಾರುಕಟ್ಟೆಯ ಬಗ್ಗೆ ಪ್ರತಿಕ್ರಿಯಿಸಿರುವುದನ್ನು ನಾವು ಮೊದಲ ಬಾರಿಗೆ ಗಮನಿಸಿದ್ದೇವೆ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ ಅವರೇ ಪ್ರೇರಣೆ ನೀಡಿದ್ದರು ಎಂದರು.
ಪ್ರಧಾನಿ ಮತ್ತು ಗೃಹ ಸಚಿವರು ಜನರಿಗೆ ಹೂಡಿಕೆ ಸಲಹೆಯನ್ನು ಏಕೆ ನೀಡಿದರು ಪ್ರಶ್ನಿಸಿದ ರಾಹುಲ್ ಗಾಂಧಿ, ಎಕ್ಸಿಟ್ ಪೋಲ್ ಸಮೀಕ್ಷೆ ಸುಳ್ಳು ಎಂಬುದು ಬಿಜೆಪಿ ನಾಯಕರಿಗೆ ಮಾಹಿತಿ ಇತ್ತು. ಸ್ಟಾಕ್ ಮಾರುಕಟ್ಟೆಯ ಅತಿದೊಡ್ಡ ಹಗರಣದ ಬಗ್ಗೆ ನಾವು ಜೆಪಿಸಿ ತನಿಖೆಯನ್ನು ಬಯಸುತ್ತೇವೆ ಎಂದವರು ಹೇಳಿದರು.
ಬಿಜೆಪಿಯ ಉನ್ನತ ವ್ಯಕ್ತಿಗಳು ಈ ಷೇರು ಮಾರುಕಟ್ಟೆ ಹಗರಣ ನಡೆಸಿದ್ದಾರೆ ಮತ್ತು ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಶಾ ಇದರಲ್ಲಿ ನೇರ ಭಾಗಿಯಾಗಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದರು.
Congress MP-elect Rahul Gandhi on Thursday slammed the Modi government for its stock market crash "scam" and demanded a Joint Parliamentary Committee (JPC) probe into the June 4 crash. Addressing a press conference in the national capital, Rahul asked why Prime Minister Narendra Modi and Union Home Minister Amit Shah gave "specific" investment advice to the citizens investing in the stock market.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm