ಬ್ರೇಕಿಂಗ್ ನ್ಯೂಸ್
08-06-24 08:13 pm HK News Desk ದೇಶ - ವಿದೇಶ
ಲಕ್ನೋ, ಜೂನ್ 8: ಹಿಂದುಗಳನ್ನು ಪ್ರಚೋದಿಸುವ ಉದ್ದೇಶದಿಂದ ಮುಸ್ಲಿಮ್ ವ್ಯಕ್ತಿಯಂತೆ ವೇಷ ಹಾಕಿ ವಿಡಿಯೋ ಮಾಡಿ ಕೋಮು ವೈಷಮ್ಯಕ್ಕೆ ಸಂಚು ರೂಪಿಸಿದ ಘಟನೆ ಅಯೋಧ್ಯೆಯಲ್ಲಿ ನಡೆದಿದ್ದು ಆರೋಪಿ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನ ಧೀರೇಂದ್ರ ರಾಘವ್ ಎಂದು ಗುರುತಿಸಲಾಗಿದೆ.
ಮುಸ್ಲಿಮರ ರೀತಿ ಸ್ಕಲ್ ಕ್ಯಾಪ್ ಧರಿಸಿ ವ್ಯಕ್ತಿ ಹಿಂದೂಗಳನ್ನು ಉದ್ದೇಶಿಸಿ ಮಾತನಾಡುವ ವಿಡಿಯೋ ಭಾರೀ ವೈರಲ್ ಆಗಿತ್ತು. ತನ್ನನ್ನು ಮುಸ್ಲಿಂ ವ್ಯಕ್ತಿ ಎಂದು ಹೇಳಿಕೊಂಡಿದ್ದಲ್ಲದೆ, ಅಯೋಧ್ಯೆಯ ಹಿಂದೂಗಳನ್ನು ಎರಡು ಮುಖದವರು ಎಂದು ಕರೆದು ಎತ್ತಿಕಟ್ಟುವ ಪ್ರಯತ್ನ ಮಾಡಿದ್ದಾನೆ ಎನ್ನಲಾಗಿದೆ. ರಾಹುಲ್ ಗಾಂಧಿ ಅಧಿಕಾರಕ್ಕೆ ಬಂದಿದ್ದರೆ, ಮುಸ್ಲಿಮರಿಗೆ ಮೀಸಲಾತಿ ನೀಡುತ್ತಿದ್ದರು. ಒಬ್ಬ ನಾಯಕ ನಮಗೆ ಮಸೀದಿ ನಿರ್ಮಿಸಿ ಕೊಟ್ಟರೆ, ಅಂಥವರನ್ನು ನಾವು ಮರೆಯುವುದಿಲ್ಲ. ಆದರೆ ನೀವು ಮೋದಿ ಎಲ್ಲವನ್ನು ಮಾಡಿಕೊಟ್ಟರೂ ಮತ ಹಾಕಿಲ್ಲ ಎಂದು ವಿಡಿಯೋದಲ್ಲಿ ಹೇಳಿದ್ದ.

ಚುನಾವಣೆಗೆ ಕೆಲ ತಿಂಗಳ ಹಿಂದೆ ರಾಮಮಂದಿರ ಉದ್ಘಾಟನೆಯಾಗಿದ್ದರೂ, ಅಯೋಧ್ಯೆಯಲ್ಲಿ ಬಿಜೆಪಿ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ಈ ವಿಡಿಯೋ ವೈರಲ್ ಆಗಿತ್ತು. ಇದನ್ನು ದೃಢೀಕರಿಸುವಂತೆ ಕೋರಿ ಹಲವು ಮಂದಿ ಸಂದೇಹಗಳನ್ನು ವ್ಯಕ್ತಪಡಿಸಿದ್ದರು. ವಿಡಿಯೊದಲ್ಲಿ ಕಾಣಿಸಿಕೊಂಡಿದ್ದ ವ್ಯಕ್ತಿ ಬಗ್ಗೆ ಶೋಧ ನಡೆಸಿದ ಪೊಲೀಸರು, ಧೀರೇಂದ್ರ ರಾಘವ್ ನನ್ನ ಬಂಧಿಸಿದ್ದಾರೆ
ಮುಸ್ಲಿಮರ ವೇಷ ಹಾಕಿ ಹಿಂದೂಗಳ ಮೇಲೆ ಎತ್ತಿಕಟ್ಟುವ ರೀತಿ ಟೀಕಿಸಿ ಗಲಭೆ ಸೃಷ್ಟಿಸಲು ಯತ್ನಿಸಿದ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದೆ.
An Agra Court on Friday sent Dhirendra Raghav to judicial custody for allegedly inciting communal tension after the local police detained him for making a video abusing the Hindu community. The man had made the video pretending to an extremist in traditional Muslim attire.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm