ಬ್ರೇಕಿಂಗ್ ನ್ಯೂಸ್
08-06-24 09:28 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 8: ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿ ಪಟ್ಟಕ್ಕೇರಲಿದ್ದು, ಭಾನುವಾರ ಸಂಜೆ ಐತಿಹಾಸಿಕ ಸಮಾರಂಭಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಬಳಿಕ ಮೂರು ಬಾರಿ ಪ್ರಧಾನಿಯಾದ ದಾಖಲೆಯನ್ನು ಮೋದಿ ಈ ಮೂಲಕ ಸರಿಗಟ್ಟಲಿದ್ದಾರೆ.
ಐತಿಹಾಸಿಕ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲು ವಿವಿಧ ದೇಶಗಳ ಗಣ್ಯರು ಆಗಮಿಸಲಿದ್ದಾರೆ. ಭಾರತದ ನೆರೆಯ ದೇಶಗಳಾದ ಬಾಂಗ್ಲಾದೇಶ, ನೇಪಾಳ, ಶ್ರೀಲಂಕಾ, ಮಾರಿಷಸ್, ಭೂತಾನ್, ಸೀಶೆಲ್ಸ್ ದೇಶದ ನಾಯಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಈಗಾಗಲೇ ಶನಿವಾರ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ದೆಹಲಿಗೆ ಆಗಮಿಸಿದ್ದಾರೆ.
ಸೀಶೆಲ್ ಉಪಾಧ್ಯಕ್ಷ ವಿನ್ಸೆಂಟ್ ಮಾರಿಟಾನ್ ಶನಿವಾರ ರಾತ್ರಿ ಆಗಮಿಸಲಿದ್ದಾರೆ. ಮಾರಿಷಸ್ ಪ್ರಧಾನಿ ಭಾನುವಾರ ಬೆಳಗ್ಗೆ ಆಗಮಿಸಲಿದ್ದಾರೆ. ಮಾಲ್ದೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಭಾರತದ ಆಹ್ವಾನ ಸ್ವೀಕರಿಸಿದ್ದು, ಭಾನುವಾರ ಮಧ್ಯಾಹ್ನ ಆಗಮಿಸುವ ನಿರೀಕ್ಷೆಯಿದೆ. ಭೂತಾನ್ ಪ್ರಧಾನಿ ಶೇರಿಂಗ್ ತೋಗ್ಬೆ ಮತ್ತು ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರೂ ಭಾನುವಾರ ಬೆಳಗ್ಗೆ ಆಗಮಿಸುವುದನ್ನು ಖಚಿತಪಡಿಸಿದ್ದಾರೆ. ನೇಪಾಳ ಪ್ರಧಾನಿ ಪುಷ್ಪ ಕಮಲ್ ಧಮಾಲ್ ಅವರು ಭಾನುವಾರ ಸಂಜೆ ದೆಹಲಿಗೆ ಆಗಮಿಸಲಿದ್ದಾರೆ.
ನೆರೆಹೊರೆಯವರು ಫಸ್ಟ್ ಅನ್ನುವ ನೆಲೆಯಲ್ಲಿ ದಕ್ಷಿಣ ಏಷ್ಯಾ ರಾಷ್ಟ್ರಗಳ ನಾಯಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಸಾರ್ಕ್ ನಾಯಕರು ಮೋದಿ ಮೂರನೇ ಬಾರಿಗೆ ಪ್ರಧಾನಿ ಸ್ಥಾನಕ್ಕೇರುವ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಒಕ್ಕೂಟ 293 ಸ್ಥಾನಗಳನ್ನು ಪಡೆದು ಸರಕಾರ ರಚಿಸಲು ಮುಂದಾಗಿದೆ.
India has invited several leaders from neighbouring countries to attend the swearing-in ceremony of Narendra Modi, who is set to become the Prime Minister for a third consecutive term. The ceremony will take place on Sunday, June 9 at 7:15 pm at Rashtrapati Bhavan.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm