ಬ್ರೇಕಿಂಗ್ ನ್ಯೂಸ್
08-06-24 10:00 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 9: ಮೋದಿ 3.0 ಕ್ಯಾಬಿನೆಟ್ ನಲ್ಲಿ ಯಾರು ಸಚಿವರಾಗಲಿದ್ದಾರೆ ಎನ್ನುವ ಕುತೂಹಲದ ಪ್ರಶ್ನೆ ಎದ್ದಿದೆ. ಈಗಾಗಲೇ ಕಿಂಗ್ ಮೇಕರ್ ಆಗಿರುವ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಪಕ್ಷದಿಂದ ನಾಲ್ವರು ಸಚಿವ ಸ್ಥಾನಕ್ಕೇರಲಿದ್ದಾರೆ ಎನ್ನಲಾಗುತ್ತಿದೆ. ಇದೇ ವೇಳೆ, ಜೆಡಿಯುನಿಂದ ಇಬ್ಬರು ಸಂಸದರು ಸಚಿವ ಸಂಪುಟ ಸೇರಲಿದ್ದಾರೆ.
ಟಿಡಿಪಿ ನಾಯಕರಾದ ರಾಮಮೋಹನ್ ನಾಯ್ಡು, ಹರೀಶ್ ಬಾಲಯೋಗಿ, ಡಗ್ಗುಮಲ್ಲ ಪ್ರಸಾದ್ ಸಚಿವ ಸ್ಥಾನಕ್ಕೇರುವ ಸಾಧ್ಯತೆಯಿದೆ. ಜೆಡಿಯುನಿಂದ ರಾಮನಾಥ್ ಠಾಕೂರ್ ಮತ್ತು ಲಲನ್ ಸಿಂಗ್ ಹೆಸರು ಕೇಳಿಬಂದಿದೆ. ಭಾರತ ರತ್ನ ಕರ್ಪೂರಿ ಠಾಕೂರ್ ಅವರ ಪುತ್ರನಾಗಿರುವ ರಾಮನಾಥ ಠಾಕೂರ್ ರಾಜ್ಯಸಭೆ ಸದಸ್ಯರಾಗಿದ್ದಾರೆ. ಲಲನ್ ಸಿಂಗ್ ಬಿಹಾರದ ಮುಂಗರ್ ಕ್ಷೇತ್ರದಲ್ಲಿ ಸಂಸದರಾಗಿದ್ದಾರೆ. ಈ ಬಾರಿ ಟಿಡಿಪಿ 16 ಮತ್ತು ಜೆಡಿಯು 12 ಸ್ಥಾನಗಳನ್ನು ಹೊಂದಿದ್ದು, ಮೋದಿ ಸರಕಾರದಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ.
ಟಿಡಿಪಿ ಮತ್ತು ಜೆಡಿಯು ನಾಯಕರು ಪ್ರಮುಖ ಖಾತೆಗಳ ಮೇಲೆ ಕಣ್ಣಿಟ್ಟಿದ್ದರೂ, ಬಿಜೆಪಿಯೇ ಪ್ರಮುಖ ಖಾತೆಗಳನ್ನು ಇಟ್ಟುಕೊಳ್ಳುವ ಸಾಧ್ಯತೆಯಿದೆ. ಗೃಹ ಸಚಿವರಾಗಿ ಅಮಿತ್ ಷಾ, ರಕ್ಷಣಾ ಸಚಿವರಾಗಿ ರಾಜನಾಥ್ ಸಿಂಗ್, ವಿದೇಶಾಂಗ ಸಚಿವರಾಗಿ ಜೈಶಂಕರ್, ಸಾರಿಗೆಯಲ್ಲಿ ನಿತಿನ್ ಗಡ್ಕರಿ ಅವರೇ ಮುಂದುವರಿಯುವ ಸಾಧ್ಯತೆ ಇದೆ. ಹಣಕಾಸು ಸಚಿವರಾಗಿ ನಿರ್ಮಲಾ ಸೀತಾರಾಮನ್ ಬದಲಿಗೆ ಮಹಾರಾಷ್ಟ್ರದ ಪಿಯೂಷ್ ಗೋಯಲ್ ಅವರನ್ನು ನೇಮಿಸಲಾಗುತ್ತೆ ಎಂದು ಹೇಳಲಾಗುತ್ತಿದೆ. ಉಳಿದಂತೆ, ಕರ್ನಾಟಕದಿಂದ ಎಚ್.ಡಿ ಕುಮಾರಸ್ವಾಮಿ, ಪ್ರಹ್ಲಾದ ಜೋಷಿ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಗೆ ಸ್ಥಾನ ಸಿಗುವ ನಿರೀಕ್ಷೆಯಿದೆ.
With just a few hours left for Narendra Modi’s third consecutive oath-taking ceremony at the Rashtrapati Bhavan on Sunday at 7.15 pm, all eyes are on the berth allocation in Modi’s Cabinet. As the Bharatiya Janata Party failed to secure an absolute majority of 272 seats in the Lok Sabha polls, it will be forming the government with the support of its NDA allies, JD(U) and TDP.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm