ಬ್ರೇಕಿಂಗ್ ನ್ಯೂಸ್
08-06-24 10:00 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 9: ಮೋದಿ 3.0 ಕ್ಯಾಬಿನೆಟ್ ನಲ್ಲಿ ಯಾರು ಸಚಿವರಾಗಲಿದ್ದಾರೆ ಎನ್ನುವ ಕುತೂಹಲದ ಪ್ರಶ್ನೆ ಎದ್ದಿದೆ. ಈಗಾಗಲೇ ಕಿಂಗ್ ಮೇಕರ್ ಆಗಿರುವ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಪಕ್ಷದಿಂದ ನಾಲ್ವರು ಸಚಿವ ಸ್ಥಾನಕ್ಕೇರಲಿದ್ದಾರೆ ಎನ್ನಲಾಗುತ್ತಿದೆ. ಇದೇ ವೇಳೆ, ಜೆಡಿಯುನಿಂದ ಇಬ್ಬರು ಸಂಸದರು ಸಚಿವ ಸಂಪುಟ ಸೇರಲಿದ್ದಾರೆ.
ಟಿಡಿಪಿ ನಾಯಕರಾದ ರಾಮಮೋಹನ್ ನಾಯ್ಡು, ಹರೀಶ್ ಬಾಲಯೋಗಿ, ಡಗ್ಗುಮಲ್ಲ ಪ್ರಸಾದ್ ಸಚಿವ ಸ್ಥಾನಕ್ಕೇರುವ ಸಾಧ್ಯತೆಯಿದೆ. ಜೆಡಿಯುನಿಂದ ರಾಮನಾಥ್ ಠಾಕೂರ್ ಮತ್ತು ಲಲನ್ ಸಿಂಗ್ ಹೆಸರು ಕೇಳಿಬಂದಿದೆ. ಭಾರತ ರತ್ನ ಕರ್ಪೂರಿ ಠಾಕೂರ್ ಅವರ ಪುತ್ರನಾಗಿರುವ ರಾಮನಾಥ ಠಾಕೂರ್ ರಾಜ್ಯಸಭೆ ಸದಸ್ಯರಾಗಿದ್ದಾರೆ. ಲಲನ್ ಸಿಂಗ್ ಬಿಹಾರದ ಮುಂಗರ್ ಕ್ಷೇತ್ರದಲ್ಲಿ ಸಂಸದರಾಗಿದ್ದಾರೆ. ಈ ಬಾರಿ ಟಿಡಿಪಿ 16 ಮತ್ತು ಜೆಡಿಯು 12 ಸ್ಥಾನಗಳನ್ನು ಹೊಂದಿದ್ದು, ಮೋದಿ ಸರಕಾರದಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ.
ಟಿಡಿಪಿ ಮತ್ತು ಜೆಡಿಯು ನಾಯಕರು ಪ್ರಮುಖ ಖಾತೆಗಳ ಮೇಲೆ ಕಣ್ಣಿಟ್ಟಿದ್ದರೂ, ಬಿಜೆಪಿಯೇ ಪ್ರಮುಖ ಖಾತೆಗಳನ್ನು ಇಟ್ಟುಕೊಳ್ಳುವ ಸಾಧ್ಯತೆಯಿದೆ. ಗೃಹ ಸಚಿವರಾಗಿ ಅಮಿತ್ ಷಾ, ರಕ್ಷಣಾ ಸಚಿವರಾಗಿ ರಾಜನಾಥ್ ಸಿಂಗ್, ವಿದೇಶಾಂಗ ಸಚಿವರಾಗಿ ಜೈಶಂಕರ್, ಸಾರಿಗೆಯಲ್ಲಿ ನಿತಿನ್ ಗಡ್ಕರಿ ಅವರೇ ಮುಂದುವರಿಯುವ ಸಾಧ್ಯತೆ ಇದೆ. ಹಣಕಾಸು ಸಚಿವರಾಗಿ ನಿರ್ಮಲಾ ಸೀತಾರಾಮನ್ ಬದಲಿಗೆ ಮಹಾರಾಷ್ಟ್ರದ ಪಿಯೂಷ್ ಗೋಯಲ್ ಅವರನ್ನು ನೇಮಿಸಲಾಗುತ್ತೆ ಎಂದು ಹೇಳಲಾಗುತ್ತಿದೆ. ಉಳಿದಂತೆ, ಕರ್ನಾಟಕದಿಂದ ಎಚ್.ಡಿ ಕುಮಾರಸ್ವಾಮಿ, ಪ್ರಹ್ಲಾದ ಜೋಷಿ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಗೆ ಸ್ಥಾನ ಸಿಗುವ ನಿರೀಕ್ಷೆಯಿದೆ.
With just a few hours left for Narendra Modi’s third consecutive oath-taking ceremony at the Rashtrapati Bhavan on Sunday at 7.15 pm, all eyes are on the berth allocation in Modi’s Cabinet. As the Bharatiya Janata Party failed to secure an absolute majority of 272 seats in the Lok Sabha polls, it will be forming the government with the support of its NDA allies, JD(U) and TDP.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am