ಬ್ರೇಕಿಂಗ್ ನ್ಯೂಸ್
09-06-24 10:58 pm HK News Desk ದೇಶ - ವಿದೇಶ
ಶ್ರೀನಗರ, ಜೂನ್ 9: ಇತ್ತ ಮೋದಿ ಸರಕಾರದ ಪಟ್ಟಾಭಿಷೇಕ ಆಗುತ್ತಿದ್ದಂತೆ ಜಮ್ಮು ಕಾಶ್ಮೀರದಲ್ಲಿ ಮತ್ತೊಂದು ಉಗ್ರರ ದಾಳಿ ನಡೆದಿದೆ. ಯಾತ್ರಿಗಳನ್ನು ಒಯ್ಯುತ್ತಿದ್ದ ಬಸ್ಸಿಗೆ ಉಗ್ರರು ಬೆಂಕಿ ಹಚ್ಚಿದ್ದು, ಹತ್ತು ಮಂದಿ ಸಾವನ್ನಪ್ಪಿದ್ದಾರೆ. 33ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಜಮ್ಮು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಶಿವ್ ಖೋರಿ ದೇವಸ್ಥಾನಕ್ಕೆ ತೆರಳಿ ಯಾತ್ರಿಗಳು ರಿಯಾಸಿಯಿಂದ ಕತ್ರಾಗೆ ತೆರಳುತ್ತಿದ್ದಾಗ ಬಸ್ ಪ್ರಪಾತಕ್ಕೆ ಉರುಳಿ ಬಿದ್ದು ದುರ್ಘಟನೆ ಸಂಭವಿಸಿದೆ.
ಬಸ್ ಪರ್ವತ ಮಾರ್ಗದಲ್ಲಿ ಸಾಗುತ್ತಿದ್ದಾಗ ಬಸ್ಸಿಗೆ ಉಗ್ರರು ಬೆಂಕಿ ಹಚ್ಚಲು ಯತ್ನಿಸಿದ್ದಾರೆ. ಈ ವೇಳೆ, ಚಾಲಕ ಬಸ್ಸಿನ ನಿಯಂತ್ರಣ ತಪ್ಪಿದ್ದು, ಬಸ್ ನೇರವಾಗಿ ಪ್ರಪಾತಕ್ಕೆ ಬಿದ್ದಿದೆ. ಬಸ್ಸಿನಲ್ಲಿದ್ದ ಹತ್ತು ಮಂದಿ ಸಾವು ಕಂಡಿದ್ದಾರೆ. 33 ಮಂದಿ ಗಾಯಗೊಂಡಿದ್ದಾರೆ. ಮೃತರು ಸ್ಥಳೀಯರು ಅಲ್ಲ, ಬೇರೆ ಬೇರೆ ಕಡೆಯ ಪ್ರವಾಸಿಗರು ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
Suspected militants in Indian-controlled Kashmir's Jammu province fired at a bus carrying Hindu pilgrims on Sunday and at least nine were killed after the vehicle fell into a deep gorge, officials said. The bus was carrying pilgrims to the base camp of the famed Hindu temple Mata Vaishno Devi when it came under attack in the region's Reasi district, senior administrative officer Vishesh Mahajan said.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm