ಬ್ರೇಕಿಂಗ್ ನ್ಯೂಸ್
12-06-24 11:02 am HK News Desk ದೇಶ - ವಿದೇಶ
ನವದೆಹಲಿ, ಜೂನ್ 12: ನಿಜವಾದ ಜನಸೇವಕ ಅಹಂಕಾರಿಯಾಗಿರುವುದಿಲ್ಲ. ಜನರ ಸೇವೆಯನ್ನು ಘನತೆಯಿಂದ ನಿರ್ವಹಿಸುತ್ತಾನೆ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಮೋದಿ ಮೂರನೇ ಬಾರಿಗೆ ಪದಗ್ರಹಣ ಮಾಡಿದ ಬೆನ್ನಲ್ಲೇ ಲೋಕಸಭೆ ಫಲಿತಾಂಶದ ಬಗ್ಗೆ ಪರೋಕ್ಷವಾಗಿ ನಾಗಪುರದಲ್ಲಿ ಈ ಮಾತನ್ನಾಡಿದ್ದಾರೆ.
ನಿಜವಾದ ಜನಸೇವಕ ತಾನು ಮಾಡಿದ್ದನ್ನು ಹೇಳುವುದಿಲ್ಲ. ನಾನು ಮಾಡಿದ್ದೇನೆ ಎಂದೂ ಹೇಳುವುದಿಲ್ಲ. ವಾಸ್ತವಿಕವಾಗಿ ಆತ ಕರ್ಮವನ್ನಷ್ಟೇ ಮಾಡಿರುತ್ತಾನೆ. ಅಷ್ಟನ್ನೇ ಮಾಡಿದರೆ ಅಹಂಕಾರ ಬರುವುದಿಲ್ಲ. ಚುನಾವಣೆಗಳು ಪ್ರಜಾಪ್ರಭುತ್ವದಲ್ಲಿ ಅಗತ್ಯ ಪ್ರಕ್ರಿಯೆ. ಚುನಾವಣೆ ಸ್ಪರ್ಧೆಯಲ್ಲಿ ಎರಡು ವಿಧ. ನಾವು ಒಂದು ಹಂತವನ್ನು ದಾಟಲು ಈ ಸ್ಪರ್ಧೆಯನ್ನು ಆಯ್ಕೆ ಮಾಡಿಕೊಳ್ಳುತ್ತೇವೆ. ಆದರೆ ಅದರಲ್ಲೊಂದು ಘನತೆ ಇರುತ್ತದೆ, ಸುಳ್ಳುಗಳ ಪರಾಕಾಷ್ಠೆ ಅಲ್ಲ.
ಟೆಕ್ನಾಲಜಿ ಬಳಸಿ ಸುಳ್ಳು ಸುದ್ದಿಗಳನ್ನು ಹರಡುವುದು, ನಿಂದನೆಯ ಮಾತುಗಳನ್ನಾಡುವುದು ಸರಿಯಲ್ಲ. ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷ ಅಂತ ಇರುವುದಿಲ್ಲ. ಕೇವಲ ಪ್ರತಿಪಕ್ಷ ಅಷ್ಟೇ ಇರುವುದು. ಒಂದು ಸರಕಾರ ನಡೆಸುವ ಪಕ್ಷ, ಇನ್ನೊಂದು ಪ್ರತಿಪಕ್ಷ. ಅವೆರಡೂ ಸಮಾನವಾಗಿ ಒಗ್ಗೂಡಿ ಕೆಲಸ ಮಾಡಬೇಕು ಎಂದು ಮೋಹನ್ ಭಾಗವತ್ ಹೇಳಿದ್ದಾರೆ.
RSS chief Mohan Bhagwat on Monday said that a true 'sevak' is not arrogant and serves the people by maintaining dignity, as part of his first remarks after the Lok Sabha election results that delivered a record third term for the Narendra Modi government but with a reduced mandate.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm